ಧನಾತ್ಮಕ ಚಿಂತನೆಯಿಂದ ಜೀವನದಲ್ಲಿ ಧನ್ಯತೆ ಸಿಗುತ್ತದೆ : ಎಸ್. ಗಣೇಶ್ ರಾವ್

ಮಂಗಳೂರು:ವಿದ್ಯಾರ್ಥಿಗಳಲ್ಲಿ ಕ್ರೀಯಾಶೀಲತೆ, ನಾಯಕತ್ವ ಗುಣ ಮೂಡಿಸುವ ನಿಟ್ಟಿನಲ್ಲಿ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸವಾಲುಗಳನ್ನು ದಿಟ್ಟವಾಗಿ ಎದುರಿಸಬಲ್ಲ ಸಾಮರ್ಥ್ಯವನ್ನು ಹೆಚ್ಚಿಸುವುದು ಅತೀ ಮುಖ್ಯವಾದ ಕೆಲಸ, ಧನಾತ್ಮಕ ಚಿಂತನೆ, ಮಹೋನ್ನತ ಗುರಿ, ಸಾಧಿಸುವ ಛಲ ಮತ್ತು ಇತರರಿಗೂ ಅನುಕರಣೀಯವಾದ ವ್ಯಕ್ತಿತ್ವದಿಂದ ಜೀವನದಲ್ಲಿ ಧನ್ಯತೆ ಸಾಧ್ಯವಾಗುತ್ತದೆ. ಕರಾವಳಿ ಕಾಲೇಜು ಯುವಜನತೆಗೆ ಯಶಸ್ವಿ ಬದುಕು ಕಟ್ಟಿಕೊಟ್ಟ ಸಂತೃಪ್ತಿಯನ್ನು ತನ್ನದಾಗಿಸಿಕೊಂಡಿದೆ ಎಂದು ಕರಾವಳಿ ಕಾಲೇಜುಗಳ ಸಮೂಹದ ಸ್ಥಾಪಕ ಅಧ್ಯಕ್ಷ ಎಸ್. ಗಣೇಶ್ ರಾವ್ ಹೇಳಿದರು. ಕರಾವಳಿ ಕಾಲೇಜುಗಳ ಸಮೂಹದ ಸ್ಥಾಪಕ ಅಧ್ಯಕ್ಷ ಎಸ್. ಗಣೇಶ್ ರಾವ್ […]

ನಿಟ್ಟೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಎಜುಕೇಶನ್ & ರಿಸರ್ಚ್ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ಟಿ.ಎಸ್. ಮಹೇಶ್ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಧ್ಯಕ್ಷತೆ ವಹಿಸಲಿರುವರು. ಈ ಕಾರ್ಯಕ್ರಮದ ಅಂಗವಾಗಿ ಡಾ.ಟಿ.ಎಸ್.ಮಹೇಶ್ ಅವರು ‘ಕ್ವಾಂಟಮ್ ಕಂಪ್ಯೂಟರ್ ಸಾಫ್ಟ್‌ವೇರ್ ಆಂಡ್ ಹಾರ್ಡ್‌ವೇರ್: ಎ ಬ್ರೀಫ್ ಓವರ್‌ವ್ಯೂ […]

ರಾಜ್ಯದ 30 ಜಿಲ್ಲೆಗಳ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಕ್ಕೆ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ: ರಾಜ್ಯದ 30 ಜಿಲ್ಲೆಗಳ 100 ಎ ದರ್ಜೆಯ ದೇವಸ್ಥಾನ ಮತ್ತು ಬಿ ಮತ್ತು ಸಿ ದೇವಸ್ಥಾನಗಳಲ್ಲೂ ಸಾಮೂಹಿಕ ವಿವಾಹಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಏಪ್ರಿಲ್ ನಲ್ಲಿ ನಡೆಯುವ ಸಪ್ತಪದಿ ಸಾಮೂಹಿಕ ಸರಳ ವಿವಾಹದ ಕಾರ್ಯಕ್ರಮದ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡವ ಸಲುವಾಗಿ ಆರಂಭಿಸಲಾದ ಸಪ್ತಪದಿ ರಥಕ್ಕೆ […]

ಮ್ಯೂಸಿಕ ಕಂಪೋಸರ್ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ..

ಮೈಸೂರು: ಸಂಗೀತ ಲೋಕದ ಮಾಂತ್ರಿಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನ್ಯ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯ ಆದಿತ್ಯ ಉಡುಪ ‘ಫೆ.೨೩ ಮಧ್ಯಾಹ್ನ ಅರ್ಜುನ್ ಜನ್ಯ ಅವರು ತಲೆ ನೋವು, ಎದೆ ನೋವು, ಗ್ಯಾಸ್ಟ್ರಿಕ್, ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಫೆ.೨೫ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು […]