ಟೈಗರ್‌ ಶ್ರಾಫ್ ಅಭಿನಯದ ‘ಭಾಗಿ–3’ ಪೋಸ್ಟರ್‌ ಬಿಡುಗಡೆ

ಟೈಗರ್‌ ಶ್ರಾಫ್ ಅಭಿನಯದ ‘ಭಾಗಿ–3’ ಸಿನಿಮಾದ ಮತ್ತೊಂದು ಪೋಸ್ಟರ್‌ ಬಿಡುಗಡೆಯಾಗಿದೆ. ಈ ಪೋಸ್ಟರ್ ಇಗ ಸಾಮಾಜಿಕ ಜಾಲತಾಣ ಸಿಕ್ಕಾಪಟ್ಟೆ ವೈರಲ್ ಆಗಿದೆ. ಟೈಗರ್‌ ಶ್ರಾಫ್ ಅವರ ಸಿಕ್ಸ್‌ ಪ್ಯಾಕ್ ಮೈಕಟ್ಟು ಈ ಪೋಸ್ಟರ್‌ನ ಹೈಲೈಟ್‌ ಆಗಿದ್ದು, ‘ಭಾಗಿ 1’ರಲ್ಲಿ ನಾಯಕಿಯಾಗಿದ್ದ ಶ್ರದ್ಧಾ ಕಪೂರ್ ಈ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಟೈಗರ್‌ ಶ್ರಾಫ್, ಶ್ರದ್ಧಾ ಕಪೂರ್‌ ಜೊತೆಗಿನ ಈ ಪೋಸ್ಟರ್ ಸಖತ್‌ ಆಗಿ ಕಾಣುತ್ತಿದ್ದು, ಚಿನ್ನದ ಮೈಬಣ್ಣದ ಫಿಲ್ಟರ್‌ನಲ್ಲಿ ಈ ಪೋಸ್ಟರ್‌ ತಯಾರಾಗಿದೆ. ಪೋಸ್ಟರ್ ನಲ್ಲಿ ಇವರಿಬ್ಬರು ಮಾಸ್‌ […]

ಪತ್ರಕರ್ತರ ರಾಜ್ಯ ಸಮ್ಮೇಳನ: ಡಾ.ಹೆಗ್ಗಡೆಯವರಿಗೆ ರಾಜ್ಯಾಧ್ಯಕ್ಷರಿಂದ ಅಧಿಕೃತ ಆಹ್ವಾನ

ಧರ್ಮಸ್ಥಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಮಾ. 7 ಮತ್ತು 8ರಂದು ಮಂಗಳೂರು ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 3 ಸಾವಿರ ಪತ್ರಕರ್ತರು ಸೇರುವ ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮಾ. 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು. ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ […]

ಮಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ವ್ಯಕ್ತಿ ಸಾವು

ಮಂಗಳೂರು: ಮದುವೆ ಹಾಲ್‌ನಲ್ಲಿ ಲಿಫ್ಟ್ ಕೆಟ್ಟುಹೋದ ಪರಿಣಾಮ ವ್ಯಕ್ತಿಯೊಬ್ಬರು ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆದಿದೆ. ತುಂಬೆಯ ವಳವೂರಿನ ಹಂಝ (30) ಮೃತಪಟ್ಟ ವ್ಯಕ್ತಿ. ರಾ.ಹೆ. 66ರ ಕಲ್ಲಾಪುವಿನಲ್ಲಿರುವ ಯುನಿಟಿ ಹಾಲ್‌ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಕ್ಯಾಟರಿಂಗ್ ಕೆಲಸ ಮಾಡಲು  ಹಂಝ ಬಂದಿದ್ದರು. ಈ ವೇಳೆ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಲಿಫ್ಟ್‌ನ ರೋಪ್ ಸಡಿಲಗೊಂಡ ಪರಿಣಾಮ ಆಯ ತಪ್ಪಿ ಬಿದ್ದ ಹಂಝ ಲಿಫ್ಟ್‌ನೊಳಗೆ ಸಿಲುಕಿ ಗಂಭೀರ ಗಾಯಗೊಂಡರು. ಕೂಡಲೇ ಗಾಯಗೊಂಡ […]

ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ 35ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಕ್ರೀಡಾಕೂಟದ ಫಲಿತಾಂಶ ಹೀಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 5 ಜೊತೆ ಅಡ್ಡಹಲಗೆ: 6 ಜೊತೆ ಹಗ್ಗ ಹಿರಿಯ: 12 ಜೊತೆ ನೇಗಿಲು ಹಿರಿಯ: 22 ಜೊತೆ ಹಗ್ಗ ಕಿರಿಯ: 17 ಜೊತೆ ನೇಗಿಲು ಕಿರಿಯ: 80 ಜೊತೆ ಒಟ್ಟು ಕೋಣಗಳ ಸಂಖ್ಯೆ : 142 ಜೊತೆ ———- ಕನೆಹಲಗೆ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ […]

ಕಾರ್ಮಿಕರೂ ಸಹ ದೇಶದ ಬೆನ್ನೆಲುಬು: ದಿನಕರ ಬಾಬು

ಉಡುಪಿ ಮಾ1:  ರೈತರ ರೀತಿಯಲ್ಲಿ ಕಾರ್ಮಿಕರೂ ಸಹ ದೇಶದ ಬೆನ್ನೆಲುಬು ಇದ್ದಂತೆ, ದೇಶದ ಅಬಿವೃದ್ದಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಗಮನಾರ್ಹವಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಭಾನುವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಕಾರ್ಮಿಕ ಸಮ್ಮನ […]