ಡಾ| ಬಿ. ಬಿ. ಹೆಗ್ಡೆ ಕಾಲೇಜು: ಪಾನ್ ಕಾರ್ಡ್ ಮೇಳ – ಅರಿವು ಕಾರ್ಯಕ್ರಮ

ಕುಂದಾಪುರ, ಮಾರ್ಚ್ 10 : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಶ್ರೀ ಶಾರದಾ ಕನ್‍ಸೆಲ್ಟೆನ್ಸಿ ಸರ್ವಿಸಸ್, ಆದಾಯ ತೆರಿಗೆ ಪಾನ್ ಕಾರ್ಡ್ ಸೆಂಟರ್, ಕುಂದಾಪುರ ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಪಾನ್ ಕಾರ್ಡ್ ಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ […]

ಗಿಡಗಳ ಕಡಿಯದೆ ತೋಟದಲ್ಲೇ ಬೃಹತ್ ಚಪ್ಪರ ನಿರ್ಮಾಣ: ಭಾರೀ ಪ್ರಶಂಸೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಪುತ್ತೂರಿನಲ್ಲಿ ನಡೆದ ಬ್ರಹ್ಮಕಲಶೋತ್ಸವದಲ್ಲಿ ದೇವಸ್ಥಾನದ ಪಕ್ಕದಲ್ಲೇ ಇದ್ದ ಮರಗಳನ್ನು ಕಡಿಯದೇ ಚಪ್ಪರ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹಿರೇಂಬಾಡಿ ಗ್ರಾಮದಲ್ಲಿ ಉಳಿತ್ತೋಡಿ‌ ಶ್ರೀ ಷಣ್ಮುಖ ದೇವಸ್ಥಾನದ ಬ್ರಹ್ಮಕಲಶ ಫೆಬ್ರವರಿ ೨೦ ರಿಂದ ೨೯ರವರೆಗೆ ಬ್ರಹ್ಮಕಲಶ ನಡೆದಿತ್ತು. ಆದರೆ ಊಟಕ್ಕೆ ಮೀಸಲಿಟ್ಟ ಸ್ಥಳದಲ್ಲಿ ನೂರಾರು ಅಡಿಕೆ ಮರಗಳು ಇತ್ತು ಆದ್ರೆ ಒಂದು ಮರವನ್ನು ಕಡಿಯದೇ ನೆಲಕ್ಕೆ ಕಾರ್ಪೆಟ್ ಹಾಸಿ ಅಡಿಕೆ ಗರಿ ಕಸ ಬೀಳದಂತೆ […]

ಕಿಲ್ಲರ್ ಕೊರೋನಾಗೆ ಭಾರತದಲ್ಲಿ ಮೊದಲ ಬಲಿ

ಬೆಂಗಳೂರು: ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಕಲ್ಬುರ್ಗಿಯಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ 76 ವರ್ಷದ ವ್ಯಕ್ತಿಗೆ ಸೋಂಕು ತಗಲಿರುವುದು ವ್ಯದ್ಯಕೀಯ ವರದಿಯಿಂದ ಖಚಿತವಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದ, ಸಾವನ್ನಪ್ಪಿದ ಜತೆಗೆ ಇದ್ದವರನ್ನೂ ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು‌ ರಾಜ್ಯ ಹಾಗೂ ದೇಶದಲ್ಲೇ ಕಂಡುಬಂದ ಮೊದಲ ಪ್ರಕರಣವಾಗಿದೆ. ಸೌದಿ ಅರೇಬಿಯಾದಿಂದ ಉಮ್ರಾ ಯಾತ್ರೆ ಮುಗಿಸಿಕೊಂಡು ಬಂದಿದ್ದ ಕಲಬುರ್ಗಿಯ ವೃದ್ಧ ಕೊರೊನೊ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬುವುದು ದೃಢಪಟ್ಟಿದೆ. ಮೃತ […]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಟೆಕ್ನೋಫಿಯಾ’

ಮೂಡಬಿದ್ರೆ: ಗಣಕಯಂತ್ರ ವಿಭಾಗದಲ್ಲಿ ವಿಪುಲವಾದ ಅವಕಾಶಗಳಿದ್ದು ಅವುಗಳನ್ನು ಸದುಪಯೋಗ ಪಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕಾಗಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಅತಿಹೆಚ್ಚು ತೊಡಗಿಸಿಕೊಂಡಾಗ ಅದರ ಪ್ರತಿಫಲವನ್ನು ಔದ್ಯೋಗಿಕ ಜೀವನದಲ್ಲಿ ಕಂಡುಕೊಳ್ಳಬಹುದು ಎಂದು ಡ್ಯಾನ್ಸ್ಕೆ ಬ್ಯಾಂಕ್ ನ ಸೀನಿಯರ್ ಸಾಫ್ಟ್‌ವೇರ್ ಅರ್ಕಿಟೆಕ್ಟ್ ಕಾತಿಮಯ್ಯ ಹೇಳಿದರು. ಆಳ್ವಾಸ್ ಇಂಜಿನಿರಿಂಗ್ ಕಾಲೇಜಿನ ಗಣಕಯಂತ್ರ ವಿಭಾಗದ ವತಿಯಿಂದ ನಡೆದ ‘ಟೆಕ್ನೋಫಿಯಾ’ ಫೆಸ್ಟ್ ಉದ್ಘಾಟಿಸಿ ಮಾತನಾಡಿದರು. ಡಿಲೈಟ್ ಕಂಪನಿಯ ಡೈರೆಕ್ಟರ್ ಅರುಣ್ ರಾಜ್ ಪುರೋಹಿತ್ ಮಾತಾನಾಡುತ್ತಾ “ಕೇವಲ ಹಣಗಳಿಸುವದು ಮತ್ತು ಒಳ್ಳೆಯ ಉದ್ಯೋಗವನ್ನು ಪಡಯುವುದು ನಿಜವಾದ […]

ಉಪ್ಪಿನಕುದ್ರು ಒಂದನೇ ವಾರ್ಡ್: ಅಕ್ರಮವಾಗಿ ತಲೆಎತ್ತಿದ ವಾಣಿಜ್ಯ ಸಂಕೀರ್ಣ ಕಟ್ಟಡ ತೆರವಿಗೆ ತಲ್ಲೂರು ಗ್ರಾಮ ಸಭೆಯಲ್ಲಿ ನಿರ್ಣಯ

ಕುಂದಾಪುರ: ಉಪ್ಪಿನಕುದ್ರು ಒಂದನೇ ವಾರ್ಡ್ ಪರಿಸರದಲ್ಲಿ ಅಕ್ರಮವಾಗಿ ತಲೆಎತ್ತಿದ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ತೆರವುಗೊಳಿಸುವಂತೆ ಹಿಂದೆ ನಡೆದಿರುವ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದುವರೆಗೂ ಕಟ್ಟಡವನ್ನು ತೆರವುಗೊಳಿಸಿಲ್ಲ. ಪಂಚಾಯತ್ ನಿರ್ಣಯ ಕೇವಲ ಕಡತಗಳಿಗಷ್ಟೇ ಸೀಮಿತವಾಗಿಬಿಟ್ಟದೆ. ಕಾನೂನುಬಾಹಿರವಾಗಿರುವ ಈ ಕಟ್ಟಡಕ್ಕೆ ವಿದ್ಯುತ್ ಅನ್ನು ಪೂರೈಕೆ ಮಾಡಲಾಗಿದೆ. ಪಂಚಾಯತ್ ಆಡಳಿತಕ್ಕೆ ಅಕ್ರಮವಾಗಿ ಕಟ್ಟಿರುವ ಕಟ್ಟಡ ತೆರವಿಗೊಳಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಗ್ರಾಮಸ್ಥ ಚಂದ್ರಮ ತಲ್ಲೂರು ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಬೆಳಗ್ಗೆ ತಲ್ಲೂರು ಅಂಬೇಡ್ಕರ್ ಭವನದಲ್ಲಿ ನಡೆದ ತಲ್ಲೂರು ಗ್ರಾಮಪಂಚಾಯಿತಿ ಗ್ರಾಮಸಭೆಯಲ್ಲಿ […]