ಎಂಆರ್ ಜಿ ಗ್ರೂಪ್ ನಿಂದ ಬಡವರಿಗೆ 1 ಕೋಟಿ ಮೌಲ್ಯದ ಅಗತ್ಯ ವಸ್ತುಗಳ ಕಿಟ್ ವಿತರಣೆ

ಉಡುಪಿ: ಎಂಆರ್ ಜಿ ಗ್ರೂಪ್ ಮುಖ್ಯಸ್ಥ ಬಂಜಾರಾ ಪ್ರಕಾಶ್ ಶೆಟ್ಟಿ‌ ಅವರ ವತಿಯಿಂದ ಬಡವರಿಗೆ ಹಾಗೂ‌ ಕೂಲಿ ಕಾರ್ಮಿಕರಿಗೆ ಒಂದು ಕೋಟಿಗೂ ಅಧಿಕ ಮೌಲ್ಯದ ಅಗತ್ಯ ವಸ್ತುಗಳ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಇಂದು ಕೊರಂಗ್ರಪಾಡಿ ನಾಗಬ್ರಹ್ಮಸ್ಥಾನದ ಬಳಿ ಚಾಲನೆ ನೀಡಲಾಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಐದು ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಇಡೀ ಜಗತ್ತಿಗೆ ಅಂಟಿದ ಪಿಡುಗು. ಅದನ್ನು ಔಷಧಿಯ ಮೂಲಕ ತಡೆಗಟ್ಟುವುದು […]