ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಬಡವರಿಗೆ 800 ಕೆಜಿ ತರಕಾರಿ ಕಿಟ್ ಗಳ ವಿತರಣೆ

ಉಡುಪಿ: ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಕೊರೊನಾ ಲಾಕ್ ಡೌನ್ ನಿಂದ ನಿರಾಶ್ರಿತರಾದ ಉಡುಪಿ ನಗರದ ಕುಟುಂಬಗಳಿಗೆ ಸುಮಾರು 800 ಕೆಜಿ ತರಕಾರಿ ಕಿಟ್ ಗಳನ್ನು ಸೋಮವಾರ ವಿತರಣೆ ಮಾಡಲಾಯಿತು. ಶಾಸಕ ಕೆ. ರಘುಪತಿ ಭಟ್ ಉಡುಪಿ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರದಾನ ಕಾರ್ಯದರ್ಶಿ ದಿನೇಶ್ ಅಮೀನ್, ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಸುಶಾಂತ್ ಕುಮಾರ್, ಕಾರ್ಯದರ್ಶಿಗಳಾದ ಪ್ರಜಿತ್ […]

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ

ಉಡುಪಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಕೆ. ರಘುಪತಿ ಭಟ್ ರವರು ಇಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿ ಅತ್ಯಂತ ಸರಳವಾಗಿ  ಉಡುಪಿ ಜಿಲ್ಲಾ ಮತ್ತು ನಗರ ಬಿಜೆಪಿ ಪರವಾಗಿ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್,  ಮಾಜಿ ಅಧ್ಯಕ್ಷ ರಾಘವೇಂದ್ರ ಕಿಣಿ , ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ  […]

ಆಹಾರ ಹಂಚುವಿಕೆಗೆ ಅನುಮತಿ ಅಗತ್ಯ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಏ.5: ಕೋವಿಡ್-2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿದ್ದು,  ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಂತೆ ನಾಗರೀಕರ ಸಂಚಾರವನ್ನು ನಿರ್ಭಂಧಿಸಿ ಆದೇಶವನ್ನು ಹೊರಡಿಸಲಾಗಿದೆ.  ಕೆಲವೊಂದು ವ್ಯಕ್ತಿಗಳು, ಸಂಸ್ಥೆಗಳು ನಗರಸಭೆ, ಪುರಸಭೆ, ಪಟ್ಪಣ ಪಂಚಾಯತ್, ಗ್ರಾಮ ಪಂಚಾಯತ್  ವ್ಯಾಪ್ತಿಯಲ್ಲಿ ಮತ್ತು ಅದರಿಂದ ಹೊರಗಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೇ  ತಯಾರಿಸಿದ ಆಹಾರ ಪೊಟ್ಟಣಗಳನ್ನು ಬೀದಿಯಲ್ಲಿ, ಮನೆ ಮನೆಗೆ ವಿತರಿಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ವಿತರಣೆ ಸಂಧರ್ಭದಲ್ಲಿ 5 ಕ್ಕಿಂತ […]

ಕೊರೋನಾ‌ ವೈರಸ್: ವಿವಿಧ ರಾಜ್ಯಗಳಲ್ಲಿ ಸೋಂಕಿತ-ಶಂಕಿತರು ಸಂಖ್ಯೆ ಎಷ್ಟು?: ಇಲ್ಲಿದೆ ಮಾಹಿತಿ

ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ‌ ವೈರಸ್ ಭಾರತ ದೇಶವನ್ನು ಕೂಡ ಆವರಿದೆ. ಜ.30ರಂದು ಕೇರಳದಲ್ಲಿ ದೇಶದ ಮೊದಲ ಕೊರೊನಾ ವೈರಸ್‌ ಪ್ರಕರಣ ಪತ್ತೆಯಾದ ನಂತರ ಇಲ್ಲಿವರೆಗೆ ವಿವಿಧ ರಾಜ್ಯಗಳನ್ನು ಆವರಿಸಿದೆ. ಭಾರತದಲ್ಲಿ ಬೆಂಗಳೂರು, ಪುಣೆ, ದೆಹಲಿ, ಜೈಪುರ, ಆಗ್ರಾ, ಹೈದರಾಬಾದ್‌, ಜಮ್ಮು ಮತ್ತು ಕಾಶ್ಮೀರಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಜನ ಕಂಗಾಲಾಗಿದ್ದಾರೆ. ಇಲ್ಲಿದೆ ಸೋಂಕಿತರು, ಶಂಕಿತರು,ಮೃತರ ಮಾಹಿತಿ: ಭಾರತದಲ್ಲಿ ಸದ್ಯ ಕೋವಿಡ್‌ ಸೋಂಕು ದೃಢಪಟ್ಟಿರುವವರ ಸಂಖ್ಯೆ: 4289 ದೇಶದಲ್ಲಿ ಕೋವಿಡ್‌ ಸೋಂಕಿನಿಂದ ಸತ್ತವರು: 118 ಮಹಾರಾಷ್ಟ್ರ – […]