ಹೊರ ಜಿಲ್ಲೆಗಳ ಪಾಸ್ ಗಳಿಗೆ ಮಾನ್ಯತೆ ನೀಡುವುದಿಲ್ಲ: ಜಿಲ್ಲಾಧಿಕಾರಿ ಜಗದೀಶ್

ಉಡುಪಿ ಏ.12: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ನಿಯಂತ್ರಣದಲ್ಲಿದ್ದು, ಜಿಲ್ಲೆಯೊಳಗೆ ಕೊರೋನಾ ಕಂಡು ಬರುವ ಸಾಧ್ಯತೆ ಅತ್ಯಂತ ಕಡಿಮೆ ಇದ್ದು, ಹೊರ ಜಿಲ್ಲೆಯಿಂದ ಬರುವವರ ಮೂಲಕ ಮಾತ್ರ ಕಂಡು ಬರುವ ಸಾದ್ಯತೆಗಳಿದೆ. ಸಾರ್ವಜನಿಕರು ಜಿಲ್ಲೆಯೊಳಗೆ ಪ್ರವೇಶಿಸಲು ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಬರುತ್ತಿದ್ದು ಗಮನಕ್ಕೆ ಬಂದಿದ್ದು,  ಜಿಲ್ಲೆಯ ನಾಗರೀಕರ ಆರೋಗ್ಯದ ದೃಷ್ಠಿಯಿಂದ, ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಜಿಲ್ಲೆಯೊಳಗೆ ಪ್ರವೇಶಿಸುವವರಿಗೆ ಯಾವುದೇ ಕಾರಣಕ್ಕೂ ಚೆಕ್‍ಪೋಸ್ಟ್ ಗಳಲ್ಲಿ ಅನುಮತಿ ನೀಡುವುದಿಲ್ಲ ಹಾಗೂ ಅಂತಹ ಪಾಸ್ ಗಳನ್ನು ಮಾನ್ಯ ಮಾಡುವುದಿಲ್ಲ […]

ಕೊರೋನಾ ನಿಯಂತ್ರಣಕ್ಕೆ ಕಂಟೈನ್‍ಮೆಂಟ್ ಪ್ಲಾನ್ ಸಿದ್ದ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಏ.12: ಜಿಲ್ಲೆಯಲ್ಲಿ ಇದುವರೆಗೆ 3 ಕೋರೊನಾ ಪ್ರಕರಣಗಳು ಕಂಡು ಬಂದಿದ್ದು, ಅದರಲ್ಲಿ ಒಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಡೆಗೊಂಡಿದ್ದಾರೆ, ಇನ್ನಿಬ್ಬರು ಸಹ ಅರೋಗ್ಯದಿಂದಿದ್ದು, ಅವರ ವೈದ್ಯಕೀಯ ವರದಿ ನಿರೀಕ್ಷೆಯಲ್ಲಿದೆ , ಈ ಮೂರು ಪ್ರಕರಣಗಳು ಜಿಲ್ಲೆಯ ಹೊರಗಿನಿಂದ ಬಂದ ಪ್ರಕರಣಗಳಾಗಿದ್ದು, ಜಿಲ್ಲೆಯ ಒಳಗೆ ಯಾವುದೇ ಕೊರೋನಾ ಪ್ರಕರಣ ಕಂಡು ಬರುವ ಸಾದ್ಯತೆಗಳು ಇಲ್ಲವಾಗಿದ್ದು, ಅಕಸ್ಮಾತ್ ಕಂಡು ಬಂದಲ್ಲಿ, ಅದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕಂಟೈನ್‍ಮೆಂಟ್ ಪ್ಲಾನ್ ಸಿದ್ದಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಭಾನುವಾರ, […]