ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕೌರಂಟೈನ್ ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ

ಉಡುಪಿ ಮೇ 8: ಉಡುಪಿ ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ ತಮ್ಮ ವ್ಯಾಪ್ತಿಯ ಕಟ್ಟಡಗಳು ಮತ್ತು ಹಾಸ್ಟೆಲ್ ಗಳನ್ನು  ಜಿಲ್ಲಾಡಳಿತ ಕೋರಿದ ಕೂಡಲೇ ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಧ್ಯಾಯರುಗಳ, ವಸತಿ ಶಾಲೆಗಳ ಮುಖ್ಯಸ್ಥರ  ಸಭೆಯ ಅಧ್ಯಕ್ಷತೆ […]

ಕೌರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಮೇ 8: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ , ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲುಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ನೀರಿನ ಸಮಸ್ಯೆಯಿದ್ದಲ್ಲಿ ಸಂಬಂದಪಟ್ಟ ಪಂಚಾಯತ್ ಮೂಲಕ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು, ಸಂಸ್ಥೆಯ ಸಿಬ್ಬಂದಿಗಳು ಅಗತ್ಯ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು, ಕೇಂದ್ರದ […]

ವಾದ್ಯ ನುಡಿಸುತ್ತಾರೆ, ಮನ ತಣಿಸುತ್ತಾರೆ : ಕುಲವೃತ್ತಿಯ ಸಾಧನೆಯ ಪಥದಲ್ಲಿ ಯುವ ಕಲಾವಿದ ನಿತಿನ್ ಶೇರಿಗಾರ್!

ಇದು UDUPI XPRESS”ಬಣ್ಣದ ಕನಸುಗಾರರು” ಸರಣಿಯ 6 ನೇ ಕಂತು. ಈ ಸರಣಿಯಲ್ಲಿ  ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು  ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ನಿಮ್ಮ ಸುತ್ತ-ಮುತ್ತ ಇಂತಹ ಯುವಪ್ರತಿಭೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಈ ಸಂಚಿಕೆಯಲ್ಲಿ ಉಡುಪಿಯ ವಾದ್ಯ ನುಡಿಸುತ್ತಲೇ ಮೋಡಿ ಮಾಡುವ ನಿತಿನ್ ಶೇರಿಗಾರ್ ಕತೆ. ಕೆಲಸಕ್ಕಾಗಿ ಹುಟ್ಟೂರು ಬಿಟ್ಟು, ಬೆಂಗಳೂರಿನಂಥ ಮಹಾನಗರ […]