ಕರಾವಳಿ ಅಭಿವೃಧ್ದಿ ಪ್ರಾಧಿಕಾರದಿಂದ ಮೂಲ ಸೌಲಭ್ಯವನ್ನು ಕಲ್ಪಿಸುವ ಕಾರ್ಯ: ಮಟ್ಟಾರ್ ರತ್ನಾಕರ ಹೆಗ್ಡೆ

ಉಡುಪಿ, ಮೇ 29: ಗ್ರಾಮಾಂತರ ಜನರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಸರ್ಕಾರವು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಮೂಲ ಸೌಲಭ್ಯವನ್ನು ಕಲ್ಪಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ತಿಳಿಸಿದರು. ಅವರು ಇತ್ತೀಚೆಗೆ ಉಡುಪಿ ತಾಲೂಕಿನ ಕಾಪು ವಿಧಾನ ಸಭಾ ಕ್ಷೇತ್ರದ ಪೆರ್ಡೂರಿನ ಪಕ್ಕಾಲು ಎಂಬಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ಮತ್ತು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಪಿಲಾರು ಜಾರಂತಾಯ ದೇವಸ್ಥಾನದಿಂದ ಕಲ್ಲಿಮಾರು ಸಂಪರ್ಕ ರಸ್ತೆ, ಪಿಲಾರು ಗ್ರಾಮದ ಜಾಲಮೇಲ್ ಜಂಗಮ […]

ಜಿಪಂ‌ ನೌಕರನಿಗೆ ಸೋಂಕಿಲ್ಲ: ಸರಕಾರಿಗುಡ್ಡೆ ಗ್ರಾಮಸ್ಥರು ನಿರಾಳ

ಉಡುಪಿ: ಕಟಪಾಡಿ ಸರಕಾರಿ ಗುಡ್ಡೆಯ ನಿವಾಸಿ ಜಿಪಂ ನೌಕರನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಇದೀಗ ಗ್ರಾಮಸ್ಥರು ನಿರಾಳರಾಗಿದ್ದಾರೆ. ಆರೋಗ್ಯ ಇಲಾಖೆಯ ಎಡವಟ್ಟಿನಿಂದ ಈತನಿಗೆ ಸೋಂಕು ಇದೆಯೆಂದು ಹಬ್ಬಿತ್ತು. ಅಲ್ಲದೆ, ಸರಕಾರಿಗುಡ್ಡೆ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿತ್ತು. ಇಲ್ಲಿನ ಜನರು ಆತಂಕದಿಂದ ದಿನ ದೂಡುವಂತಾಗಿತ್ತು. ಎರಡ್ಮೂರು ಬಾರಿ ಯುವಕನ ಗಂಟಿನ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು.ಆದರೆ ಗೊಂದಲದ ವರದಿಯಿಂದ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಅಲ್ಲದೆ ಯುವಕನ ಕುಟುಂಬಸ್ಥರು‌ ಕೂಡ ಎರಡು ಬಾರಿ ಪರೀಕ್ಷೆ […]

ಉಡುಪಿ ಜಿಲ್ಲೆ: ಮೂರು ದಿನ ಭಾರೀ ಮಳೆಯ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಮೇ 29: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ […]

ಹಿರಿಯಡ್ಕ ಶ್ರೀ ವೀರಭದ್ರ ದೇಗುಲ ಆಡಳಿತಾಧಿಕಾರಿ ನೇಮಕ ವಿವಾದ, ಯಥಾಸ್ಥಿತಿ: ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಉಡುಪಿ ಜಿಲ್ಲೆಯ ಹಿರಿಯಡ್ಕದ ಬೊಮ್ಮರಬೆಟ್ಟು ಶ್ರೀ ಮಹತೊಭಾರ ವೀರಭದ್ರ ಸ್ವಾಮಿ ದೇಗುಲದ ಆಡಳಿತಾಧಿಕಾರಿ ನೇಮಕ ವಿವಾದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ದೇಗುಲದ ಆಡಳಿತ ನಿರ್ವಹಣೆಗೆ ಸಂಬಂಧಿಸಿದ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ಎನ್‌.ವಿ. ರಮಣ, ಆರ್.ಸುಭಾಷ್ ರೆಡ್ಡಿ ಹಾಗೂ ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಏನಾಗಿತ್ತು? ದೇಗುಲದ ಆಡಳಿತಕ್ಕೆ ಸಂಬಂಧಸಿದ ವಿವಾದದ ಹಿನ್ನೆಲೆಯಲ್ಲಿ ಆಳ್ವಾ ಹಾಗೂ ಹೆಗ್ಡೆ ಕುಟುಂಬಗಳ ಸದಸ್ಯರು […]

ಉಡುಪಿ ಜಿಲ್ಲೆ: ಮೂರು ದಿನ ಭಾರೀ ಮಳೆಯ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಮೇ 29: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ […]