ಸಾಗುವ ದಾರಿಯಲ್ಲಿ ಎಲ್ಲರೂ ನಮ್ಮವರೇ ಎನ್ನುವ “ಹೀಗೊಂದು ಕತೆ”

“ಪಾಂಚಜನ್ಯ “ಕ್ರಿಯೇಶನ್ಸ್ ನ ಚಂದದ ಪ್ರಸ್ತುತಿ “ಹೀಗೊಂದು ಕತೆ”. ಒಂದು ಯುವ ತಂಡ ಸೇರಿಕೊಂಡು ನಿರ್ಮಿಸಿದ ಈ ಕಿರು ಚಿತ್ರದ ಕುರಿತು ಉಡುಪಿXPRESS ನ ಒಂದು ಒಳನೋಟ ಸಾಗುವ ದಾರಿಯಲ್ಲಿ ಎಲ್ಲರೂ ನಮ್ಮವರೇ.ಆದರೆ ನೋಡುವ ಕಣ್ಣು ಬೇಕು, ಕಂಡುಕೊಳ್ಳುವ ಹೃದಯ ಬೇಕು ಎನ್ನುವ ಅಮೂಲ್ಯ ಸಂದೇಶ ನೀಡುತ್ತ ಮೈಮನಸ್ಸಲ್ಲಿ ಒಂದೈದು ನಿಮಿಷ ಆವರಿಸಿಕೊಂಡುಬಿಡುತ್ತದೆ “ಹೀಗೊಂದು ಕತೆ” ಬದುಕಲ್ಲಿ ಹೀಗೆ ಹೋಗಿ ಹಾಗೆ ಬರುವ ಕತೆಗಳು ನೂರಾರು, ನನಗೆ ಹೀಗೊಂದು ಅನುಭವ ಆಗಿದೆ, ಹೀಗೊಂದು ಕನಸು ಬಿದ್ದಿದೆ ಎನ್ನುತ್ತ […]

ದುಡಿಮೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೈಲರ್ಸ್: ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ

ಉಡುಪಿ: ಕೋವಿಡ್ 19 ಲಾಕ್ ಡೌನ್ ನಿಂದಾಗಿ ಹೊಲಿಗೆ ವೃತ್ತಿ (ಟೈಲರ್) ಬಾಂಧವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿರುವವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ನ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದಯಾನಂದ ಕೋಟ್ಯಾನ್ ಕೊರಂಗ್ರಪಾಡಿ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೈಲರ್ಸ್ ಬಾಂಧವರು ಈ ಮೊದಲೇ ಸಿದ್ಧ ಉಡುಪಿನ ಹಾವಳಿಯಿಂದ ತತ್ತರಿಸಿ ಹೋಗಿದ್ದು, ಕೋವಿಡ್ 19 […]

ಸ್ವಂತ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು ಸಂಪರ್ಕಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಜೂನ್ 12: ಕೊರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉಳಿದಿರುವ ಹೊರ ರಾಜ್ಯಗಳ ವಲಸೆ ಕಾಮಿಕರನ್ನು ಈಗಾಗಲೇ ಅವರ ಸ್ವಂತ ಊರುಗಳಿಗೆ ಜಿಲ್ಲಾಡಳತದಿಂದ ಟ್ರೆನ್, ಬಸ್ಸು ಮೂಲಕ ಈಗಾಗಲೇ ಕಳುಹಿಸಿಕೊಡಲಾಗಿದೆ. ಇನ್ನೂ ಕೂಡ ಜಿಲ್ಲೆಯಲ್ಲಿ ಹೊರ ರಾಜ್ಯದ ವಲಸೆ  ಕಾರ್ಮಿಕರು ಅವರ ಸ್ವಂತ ಊರಿಗೆ ಹೋಗಲು ಬಾಕಿಯಾಗಿದ್ದಲ್ಲಿ, ಅಂತಹ ವಲಸೆ ಕಾರ್ಮಿಕರು ಅವರ ಸ್ವಂತ ರಾಜ್ಯಕ್ಕೆ ಹೋಗಲು ಇಚ್ಛಿಸಿದ್ದಲ್ಲಿ , ದೂರವಾಣಿ ಸಂಖ್ಯೆ (0820-2571500) ಕರೆ […]

ಕಿರು ಉದ್ದಿಮೆ ಸ್ಥಾಪನೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವ ಬಗ್ಗೆ ಆಸಕ್ತರಿಂದ ಅರ್ಜಿ ಆಹ್ವಾನ

ಉಡುಪಿ ಜೂನ್ 11: 2020-21 ನೇ ಸಾಲಿನಲ್ಲಿ ನಗರ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನದಡಿ ಕಿರು ಉದ್ದಿಮೆ ಸ್ಥಾಪನೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟಿಯ ನಗರ ಜೀವನೋಪಾಯ ಅಭಿಯಾನದಡಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಆಸಕ್ತ ನಿವಾಸಿಗಳಿಂದ ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯಮ ಚಟುವಟಿಕೆ ಪ್ರಾರಂಭಿಸುವ ಕುರಿತು ಸಾಲ ಬಡ್ಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಸ್ವಸಹಾಯ ಗುಂಪುಗಳಿಗೆ ಆವರ್ತಕ ನಿಧಿ ಬ್ಯಾಂಕ್ ಲಿಂಕೇಜ್ ಕೌಶಲ್ಯ ಅಭಿವೃದ್ಧಿ ತರಬೇತಿ […]