ರಾ.ಹೆ. ಸೂಚನಾಫಲಕಕ್ಕೆ ತರಕಾರಿ ವಾಹನ ಡಿಕ್ಕಿ: ಇಬ್ಬರ ಸಾವು

ಉಡುಪಿ: ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಸೂಚನ ಫಲಕದ ಕಂಬಕ್ಕೆ ಮಹೇಂದ್ರ ಪಿಕ್ ಅಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸಹಿತ ಇಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕುಂದಾಪುರ ಮೂರುಕೈ ನಿವಾಸಿ, ಚಾಲಕ ದಿನೇಶ್ (37) ಹಾಗೂ ಇವರ ನೆರೆಮನೆಯ ಮಂಜುನಾಥ್(26) ಮೃತ ದುರ್ದೈವಿಗಳು. ಇವರು ಆದಿಉಡುಪಿ ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಖರೀದಿಸಲು ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ನಿದ್ದೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿ […]

ಉಡುಪಿ ನಾಗರಿಕ‌ ಸಮಿತಿಯಿಂದ ಮಾಸ್ಕ್ ದಿನಾಚರಣೆ: ಬಹೃತ್ ಗಾತ್ರದ ಮಾಸ್ಕ್ ಪ್ರದರ್ಶನ

ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಅಭಿಯಾನ ‘ಮಾಸ್ಕ್ ದಿನಾಚರಣೆ’ ಕಾರ್ಯಕ್ರಮ ನಗರದ ಮಾರುಥಿ ವಿಥೀಕಾದಲ್ಲಿ ಗುರುವಾರ ನಡೆಯಿತು. ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಹತ್ತಿಬಟ್ಟೆ ಬಳಸಿಕೊಂಡು ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ತಯಾರಿಸಿದ, 6 ಅಡಿ ಉದ್ದ, 5 ಅಡಿ ಅಗಲದ ಬೃಹತ್ ಗಾತ್ರದ ಮಾಸ್ಕ್ ನ ಪ್ರದರ್ಶನ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು, […]

ಕುವೈಟ್ ನಿಂದ ಯಶಸ್ವಿಯಾಗಿ ತಾಯ್ನಾಡಿಗೆ ತಲುಪಿದ ಖಾಸಗಿ ವಿಮಾನ

ಉಡುಪಿ: ಕುವೈಟ್ ನ ಕರ್ನಾಟಕ ಸಂಘಗಳು ಒಂದುಗೂಡಿ ಅಕ್ಬರ್ ಟ್ರಾವೆಲ್ಸ್ ನ ಸಹಯೋಗದೊಂದಿಗೆ ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ ಕುವೈಟ್ ಕನ್ನಡಿಗರನ್ನು ತಾಯ್ನಾಡಿಗೆ ತಲುಪಿಸುವ ಸಲುವಾಗಿ ಜಜೀರಾ ಖಾಸಗಿ ವಿಮಾನವು ಯಶಸ್ವಿಯಾಗಿ ಹಾರಾಟ ನಡೆಸಿತು. ಹಿರಿಯ ನಾಗರಿಕರು, ಗರ್ಭಿಣಿ ಸ್ತ್ರೀಯರು, ಅವಧಿ ಮುಗಿದ ಭೇಟಿ ವೀಸಾ ಹೊಂದಿದವರು, ಕೆಲಸ ಕಳೆದುಕೊಂಡವರು ಹೀಗೆ ತಾಯಿ ನಾಡಿಗೆ ಬರಲಾಗದೆ ಕೋವಿಡ್ 19 ನಿಂದ ಸಮಸ್ಯೆ ಅನುಭವಿಸುತ್ತಿದ್ದ 165 ಪ್ರಯಾಣಿಕರನ್ನು ಒಳಗೊಂಡ ಖಾಸಗಿ ವಿಮಾನವು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣವನ್ನು […]