ಬೆಳೆ ವಿಮೆಯ ಅವಧಿ ವಿಸ್ತರಣೆ: ಪ್ರಯೋಜನ ಪಡೆಯುವಂತೆ ರೈತರಿಗೆ ಸೂಚನೆ

ಉಡುಪಿ ಜುಲೈ 1: 2020-21ನೇ ಸಾಲಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಉಡುಪಿ ಜಿಲ್ಲೆಗೆ,  ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಛಿಕ ವಿಮೆಯಲ್ಲಿ ಪಾಲ್ಗೊಳ್ಳಲು ಜುಲೈ 10 ರ ವರೆಗೆ ಅವಕಾಶವಿದ್ದು, ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲು ತಿಳಿಸಲಾಗಿದೆ. ಆಸಕ್ತ ರೈತರು ತಮ್ಮ ಸಮೀಪದ ಬ್ಯಾಂಕ್, ಸೊಸೈಟಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರಗಳಿಗೆ, CSC […]

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಉಡುಪಿಯ ಪತ್ರಕರ್ತ ನಜೀರ್ ಪೊಲ್ಯ ನೇಮಕ

ಉಡುಪಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರನ್ನಾಗಿ ಉಡುಪಿಯ ಪತ್ರಕರ್ತ ನಜೀರ್ ಪೊಲ್ಯ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ನಜೀರ್ ಅವರು ಪ್ರಸ್ತುತ ಉಡುಪಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಅವರು, ಪರಿಸರ ಹಾಗೂ ಚಿಟ್ಟೆಗಳ ಅಧ್ಯಯನ, ಪೋಟೋಗ್ರಾಫಿಯಲ್ಲಿ ತೊಡಗಿಕೊಂಡಿದ್ದಾರೆ.

ಸಬ್‌ಇನ್ಸೆಪಕ್ಟರ್(ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ(ಸಿ.ಎ.ಪಿ.ಫ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜುಲೈ 1: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಬ್ ಇನ್ಸೆಪಕ್ಟರ್ (ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ((ಸಿ.ಎ.ಪಿ.ಫ್)-2020 ಹುದ್ದೆಗಳಿಗೆ ಕಂಪ್ಯೂಟರ್ ಆನ್‌ಲೈನ್ ಸ್ಫರ್ದಾತ್ಮಕ ಪರೀಕ್ಷಾ ನೇಮಕಾತಿಯ ಆನ್-ಲೈನ್ ಅರ್ಜಿ ಕರೆಯಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅಂದರೆ ಸಾಮಾನ್ಯ ಪದವಿ ಶಿಕ್ಷಣ ಅಥವಾ ತತ್ಸಮಾನ ಪರೀಕ್ಷೆ ಹೊಂದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇವುಗಳ ಮೂಲಕ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು  ಆನ್‌ಲೈನ್  http://ssc.nic.in  ಪೋರ್ಟಲ್ ನಲ್ಲಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ನೊಂದಣಿಯು ಜೂನ್ 17-06-2020 ರಿಂದ ಪ್ರಾರಂಭಗೊAಡಿದ್ದು, […]

ಸಬ್‌ಇನ್ಸೆಪಕ್ಟರ್(ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ(ಸಿ.ಎ.ಪಿ.ಫ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜುಲೈ 1: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಬ್ ಇನ್ಸೆಪಕ್ಟರ್ (ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ((ಸಿ.ಎ.ಪಿ.ಫ್)-2020 ಹುದ್ದೆಗಳಿಗೆ ಕಂಪ್ಯೂಟರ್ ಆನ್‌ಲೈನ್ ಸ್ಫರ್ದಾತ್ಮಕ ಪರೀಕ್ಷಾ ನೇಮಕಾತಿಯ ಆನ್-ಲೈನ್ ಅರ್ಜಿ ಕರೆಯಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅಂದರೆ ಸಾಮಾನ್ಯ ಪದವಿ ಶಿಕ್ಷಣ ಅಥವಾ ತತ್ಸಮಾನ ಪರೀಕ್ಷೆ ಹೊಂದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇವುಗಳ ಮೂಲಕ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು  ಆನ್‌ಲೈನ್  http://ssc.nic.in  ಪೋರ್ಟಲ್ ನಲ್ಲಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ನೊಂದಣಿಯು ಜೂನ್ 17-06-2020 ರಿಂದ ಪ್ರಾರಂಭಗೊAಡಿದ್ದು, […]