ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ’ ಎಂದು ತಿಳಿಸಿದ್ದಾರೆ. ಇವತ್ತು (ಸೋಮವಾರ) ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ […]

ಅವನನ್ನು ಕಣ್ಣರಳಿಸಿ ನೋಡಿ ಬಿಡಿ: ನಿಮಗೂ ಅವನ ಮೇಲೆ ಪ್ರೀತಿಯಾಗ್ತದೆ !

♥ಸ್ವಾತಂತ್ರ್ಯ ಎ.ಎನ್ ಬರಡು ಭೂಮಿಯಲ್ಲಿರುವ ಮಣ್ಣ ನೋಡಿ ಆಶ್ಚರ್ಯವಾಗುವುದಿಲ್ಲ, ನದಿಯಲ್ಲಿರುವ ನೀರು ನೋಡಿ ಹೊಸತ್ತು ಅನ್ನಿಸುವುದಿಲ್ಲ, ಆದರೆ ನನ್ನ ಪ್ರೀತಿಯ ಹುಡುಗನ ಸಹವಾಸದಿಂದ ಇವೆಲ್ಲವೂ ಆಕರ್ಷಕವೆನಿಸತೊಡಗಿತು.ಪ್ರೀತಿಯೆಂದರೆ  ಒಂದು ಹನಿಯಷ್ಟು ನಂಬಿಕೆ, ಆಸಕ್ತಿ ಇರದ ನನಗೆ ಪ್ರೀತಿಯ ಅನುಭವ ಕೊಟ್ಟದ್ದು ನನ್ನವನು ! ಎಲ್ಲೋ ಕಳೆದು ಹೋದ ನನ್ನ ಮನಸ್ಸನ್ನು ಮತ್ತೆ ಹುಡುಕಿಕೊಟ್ಟ ಕೀರ್ತಿ ಅವನದ್ದು. ನನ್ನ ತುಂಬಾ ಸತಾಯಿಸುವ, ಪ್ರೀತಿಸುವ ಅವನು, ತನ್ನ ಪವಿತ್ರವಾದ ವಿಶಾಲ ಮನಸ್ಸಲಿ, ನನ್ನನ್ನು ಬಚ್ಚಿಟ್ಟು ಕೊಂಡಿದ್ದಾನೆ. ಬಯಸಿದ ತಕ್ಷಣ ಎಂದಿಗೂ ಸಮಯಕ್ಕೆ […]

ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು ಕೂಡ 40 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಕೂಡ 40 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1362 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ.

ಗುತ್ತಿಗೆ ಆಧಾರದಲ್ಲಿ ವೈದ್ಯರು/ತಜ್ಞರ ಹುದ್ದೆಗೆ ಅರ್ಜಿ ಆಹ್ವಾನ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ:  ಕೋವಿಡ್-19 ಕೊರೋನ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆ ಉಡುಪಿ, ಹಾಗೂ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಹಾಗೂ ಕುಂದಾಪುರ ಇಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಜುಲೈ 10 ರಂದು ಬೆಳಿಗ್ಗೆ ಘಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ವೈದ್ಯರು/ತಜ್ಞರು ಹುದ್ದೆಗಳು. ಸರ್ಕಾರದಿಂದ ಮಾನ್ಯತೆ ಪಡೆದವಿಶ್ವ ವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅರ್ಜಿಯೊಂದಿಗೆ […]

ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6  ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ದೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ”ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು. ದಿನಾಂಕ: 01-08-2002  ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ […]