ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ

ಉಡುಪಿ ಜುಲೈ 7: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊಂಡಿದ್ದು, ಯಾವುದೇ ಸಮಯದಲ್ಲಿ ಅಧಿಕೃತವಾಗಿ ತನ್ನ ಪರೀಕ್ಷಾ ಕಾರ್ಯ ಆರಂಭಿಸಲಿದೆ. ಇದರಿಂದ ಜಿಲ್ಲೆಯ ಕೋವಿಡ್ ಶಂಕಿತರ ಗಂಟಲು ದ್ರವದ ಪರೀಕ್ಷೆಯನ್ನು ಇತರೆ ಜಿಲ್ಲೆಗಳಿಗೆ ಕಳುಹಿಸುವ ಅಗತ್ಯ ಇಲ್ಲವಾಗಲಿದ್ದು, ಜಿಲ್ಲೆಯಲ್ಲಿ ಪ್ರಕರಣಗಳ ವರದಿ ಇಲ್ಲಿಯೇ ಪಡೆಯಲು ಸಾಧ್ಯವಾಗಲಿದೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಲ್ಯಾಬ್ ನಿರ್ಮಾಣಕ್ಕೆ 1 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಯಂತ್ರಗಳು ಮತ್ತು […]

ಗಂಗೊಳ್ಳಿ ಪೇಟೆಯಲ್ಲಿ ಶಾರ್ಟ್ ಸರ್ಕ್ಯೂಟ್:ಎರಡು ಅಂಗಡಿಗಳು ಸಂಪೂರ್ಣ ಭಸ್ಮ

ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ನಸುಕಿನ ಜಾವ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ. ಪೇಟೆಯ ನೀರಿನ ಟ್ಯಾಂಕ್ ಬಳಿಯಿರುವ ಜಿ. ದಿನೇಶ್ ನಾಯಕ್ ಹಾಗೂ ಜಿ. ಪದ್ಮನಾಭ್ ನಾಯಕ್ ಅವರ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು,  ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ. ಸುಮಾರು 20 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಂಗಳವಾರಪ ಬೆಳಗ್ಗಿನ ಜಾವ 3 ಸುಮಾರಿಗೆ ದುರ್ಘಟನೆ […]

ಪೆಟ್ರೊಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್  ಪ್ರತಿಭಟನೆ 

ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19  ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ಡಿಸೇಲ್, ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ  ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಹೇಳಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ  ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ […]

ಪೆಟ್ರೊಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್  ಪ್ರತಿಭಟನೆ 

ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19  ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ಡಿಸೇಲ್, ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ  ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಹೇಳಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ  ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ […]

ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು: ಡಿಸಿ ಜಿ.ಜಗದೀಶ್

ಉಡುಪಿ ಜುಲೈ 7: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಗಂಭೀರದ ವಿಷಯವಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂಬ ಅಂಶವನ್ನು ಸಂಘಟಕರು ಅರಿತುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಕೋವಿಡ್ -19ನ್ನು ಹರಡುವಂತಹದಾಗಿದ್ದು, ಈ ಕಾರ್ಯಕ್ರಮಗಳ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ […]