ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ವಿಜ್ಞಾನಿಗಳಿಂದ ಕ್ಷೇತ್ರ ಭೇಟಿ

ಉಡುಪಿ : ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಬಿ. ಧನಂಜಯ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ, ಚೈತನ್ಯ ಹೆಚ್. ಎಸ್, ತೋಟಗಾರಿಕೆ ತಜ್ಞರು, ಡಾ. ಸಚಿನ್ ಯು. ಎಸ್, ಕೀಟಶಾಸ್ತ್ರ ತಜ್ಞರು ಸೇರಿದ ತಂಡವು  ಅರುಣ್ ಡಿ. ಸಿಲ್ವ, ಪ್ರಗತಿಪರ ಕೃಷಿಕರು ಸಾಣೂರು ಗ್ರಾಮ, ಕಾರ್ಕಳ ತಾಲೂಕು ಇವರ ಅಡಿಕೆ ತೋಟಕ್ಕೆ ಇತ್ತೀಚೆಗೆ ಬೇಟಿ ನೀಡಿದರು. ಅಡಿಕೆ ಗಿಡಗಳನ್ನು ವಿಜ್ಞಾನಿಗಳ ತಂಡ ಗಮನಿಸಿದಾಗ, ಅಡಿಕೆ ಗರಿಗಳಿಗೆ ಎಲೆ ನುಸಿ ಬಾದೆ […]

ಬೆಂಗಳೂರಿನಲ್ಲಿ ದೇಶದಲ್ಲೇ ಅತೀದೊಡ್ಡ ಕೊವಿಡ್ ಕೇರ್ ಸೆಂಟರ್ ನಿರ್ಮಾಣ: ಒಂದು ವಾರದೊಳಗೆ ಸೋಂಕಿತರ ಚಿಕಿತ್ಸೆಗೆ ಮುಕ್ತ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇದೀಗ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಉತ್ತರ ತಾಲ್ಲೂಕಿನ ಮಾದವಾರ ಬಳಿಯ ಬಿಐಇಸಿಯಲ್ಲಿ 10,100 ಬೆಡ್ ಗಳ ಕೊವಿಡ್ ಕೇರ್ ಸೆಂಟರ್ ಅನ್ನು ಸಿದ್ಧಪಡಿಸಿದೆ. ಇಂದು ಕೊವಿಡ್ ಕೇರ್ ಸೆಂಟರ್ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಕೊವಿಡ್ ಕೇರ್ ಸೆಂಟರ್ ಒಂದು ವಾರದೊಳಗೆ ಸೋಂಕಿತರ ಚಿಕಿತ್ಸೆಗೆ ಮುಕ್ತವಾಗಲಿದೆ. ಇಲ್ಲಿ ಎಲ್ಲ ರೀತಿಯ ಅಗತ್ಯ ಮೂಲಭೂತ […]

ಉಡುಪಿಯಲ್ಲಿ ಇಂದು ಕೂಡ 22 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮುಂದುವರಿದಿದ್ದು, ಇಂದು ಕೂಡ 22 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸುಖವೂ ಉಂಟು, ದುಃಖವೂ ಉಂಟು: ಕೊರೋನಾ ಕಲಿಸಿದ ಪಾಠ ನೂರೆಂಟು

  ♠ ರಂಜಿತ್ ಸಸಿಹಿತ್ಲು ಈ ಕೊರೋನಾ ಎನ್ನುವ ಮಹಾಮಾರಿ ಇದೆಯಲ್ವಾ ವಿಶ್ವದ ಅದೆಷ್ಟೋ ದೇಶಗಳನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಂಡಿಹಿಪ್ಪೆಕಾಯಿ ಮಾಡಿದೆ. ಅದೆಷ್ಟೋ ಜನರ ಉಸಿರನ್ನೇ ಹೀರಿ ಬಿಟ್ಟಿದೆ. ವಾಣಿಜ್ಯ ವ್ಯವಹಾರ ಶೈಕ್ಷಣಿಕ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಇದೆಲ್ಲದರ ನಡುವೆಯೂ ಪ್ರತಿಯೊಂದು ಒಳ್ಳೆಯದರಲ್ಲೂ ಕೆಟ್ಟದು, ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯ ಸಂಗತಿಗಳು ಇರುತ್ತೆ ಅನ್ನುತ್ತಾರಲ್ಲ ಹಾಗೆಯೇ ಈ ಕೊರೊನದಿಂದಲೂ ಕೆಲವೊಂದು ಒಳ್ಳೆಯ ಬೆಳವಣಿಗೆಗಳೇ ಆಯಿತೇನೋ ಅನ್ನಿಸುತ್ತಿದೆ. ಮನುಷ್ಯ ಭೂಮಿ ಮೇಲಿರುವ ಅತ್ಯಂತ ಕ್ರೀಯಾಶೀಲ ಪ್ರಾಣಿ,ತನ್ನ ಔದ್ಯೋಗಿಕ […]

ವಯಸ್ಸು 35 ದಾಟಿದವರು ಈ ಆಹಾರಗಳನ್ನು ತಿನ್ನದೇ ಇರಬೇಡಿ ಮತ್ತೆ!

ನೋಡ ನೋಡುತ್ತಿದ್ದಂತೆಯೇ ಮನುಷ್ಯನಿಗೆ ವಯಸ್ಸಾಗಿಬಿಡುತ್ತದೆ.ಯೌವ್ವನದ ದಿನಗಳನ್ನು ಕಳೆದು ಮಧ್ಯ ವಯಸ್ಸಿಗೆ ಬರುತ್ತಿದ್ದಂತೆಯೇ ಡಯಾಬಿಟಿಸ್,ಬಿಪಿ ಯಂತಹ ಕೆಲವೊಂದು ಸಮಸ್ಯೆಗಳು ಅತೀಯಾಗಿ ಕಾಡಲು ತೊಡಗುತ್ತದೆ. ಜೀವನಶೈಲಿಯಲ್ಲೂ ಆದ ಕೆಲವೊಂದು ಬದಲಾವಣೆಗಳಿಂದ ಈ ಸಮಸ್ಯೆಗಳು ಉದ್ಭವಿಸುವುದು ಸಾಮಾನ್ಯವಾಗಿದೆ.ಆದರೆ ಉತ್ತಮ ಜೀವಶೈಲಿಯ ನಿರ್ವಹಣೆಯಿಂದ ಕ್ರಮಬದ್ಧವಾದ ಆಹಾರ ಸೇವನೆಯಿಂದ ಆರೋಗ್ಯವನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಹಾಗಾದ್ರೆ ಬನ್ನಿ 35 ವರ್ಷ ದಾಟಿದ ಮೇಲೆ ಯಾವುದೆಲ್ಲಾ ಆಹಾರವನ್ನು ಸೇವಿಸಬೇಕು ಎನ್ನುವ ಮಾಹಿತಿ ಇಲ್ಲಿದೆ. ♦ ಬ್ಲೂ ಬೆರ್ರಿ ಹಣ್ಣು : ಬ್ಲೂ ಬೆರ್ರಿ ಹಣ್ಣಿನಲ್ಲಿ ವಿಟಮಿನ್ ‘ಸಿ’, ವಿಟಮಿನ್ […]