ಇದು ಗೊತ್ತಾದ್ರೆ ಸ್ವೀಟ್ ಕಾರ್ನ್, ಸೋ ಸ್ವೀಟ್ ಅಂತೀರಾ!

ಮಳೆಗಾಲದಲ್ಲಿ  ಸ್ವೀಟ್ ಕಾರ್ನ್ ತಿನ್ನುವ ಖುಷಿಯೇ ಬೇರೆ. ಎಲ್ಲಾ ವಯೋಮಾನದವರಿಗೂ ಒಂದಲ್ಲ ಒಂದು ಕಾರಣಕ್ಕೆ ಸ್ವೀಟ್ ಕಾರ್ನ್ ಇಷ್ಟವಾಗುತ್ತದೆ. ಮಕ್ಕಳಿಗಳಂತೂ ಸ್ವೀಟ್ ಕಾರ್ನ್ ಎಂದರೆ ಫೆವರೇಟ್ ಬಿಡಿ. ಪೇಟೆಯಲ್ಲಿ ಯಾವುದ್ಯಾವುದೋ ಗಾಡಿಯ ತಿಂಡಿಗಳನ್ನು ತಿನ್ನುವುದಕ್ಕಿಂತಲೂ ಅಂತದ್ದೇ ಗಾಡಿಗಳಲ್ಲಿ ದೊರಕುವ ಸ್ವೀಟ್ ಕಾರ್ನ್ ತಿನ್ನುವುದು ಹೆಚ್ಚು ಸೂಕ್ತ. ಯಾಕೆಂದರೆ ಸ್ವೀಟ್ ಕಾರ್ನ್ ನಲ್ಲಿ ಕೆಲವೊಂದು ಆರೋಗ್ಯ ಲಾಭಗಳಿವೆ. ಆದರೆ ಮನೆಯಲ್ಲಿಯೇ ಸ್ವೀಟ್ ಕಾರ್ನ್ ಬೇಯಿಸಿ ತಿಂದರೆ ಇನ್ನೂ ಬೆಸ್ಟ್.ಸ್ವೀಟ್ ಕಾರ್ನ್ ನಿಂದ ಏನೆನೆಲ್ಲಾ ಲಾಭಗಳಿವೆ ಎಂದು ಇಲ್ಲಿ ಮಾಹಿತಿ […]

ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ 10 ಸಾವಿರ ಆರ್ಥಿಕ ನೆರವು ಹಸ್ತಾಂತರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಚಿಕಿತ್ಸೆಗಾಗಿ 10 ಸಾವಿರ ರೂಪಾಯಿ ಮೊತ್ತದ ಆರ್ಥಿಕ ನೆರವನ್ನು ಉಡುಪಿಯ ರಾಮ ಭವನ ಹೋಟೆಲಿನ ಸಂಕೀರ್ಣದಲ್ಲಿ ಈಚೆಗೆ ಹಸ್ತಾಂತರಿಸಲಾಯಿತು. ಪ್ರತಿಷ್ಠಾನದ ಗೌರವಾಧ್ಯಕ್ಷ ಶೆಣೈ ಅವರು ಕಿರಣ ಯು.ಕೆ ಅವರಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ಶಂಕರ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಪ್ರತಿಷ್ಠಾನದ ಸದಸ್ಯರಾದ ಸುಮಿತ್ರಾ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಜಾನನ ಹೆಗಡೆ, ಭಾವನಾ ಕೆರೆಮಠ […]