ಆಗಸ್ಟ್ 8 ರೊಳಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್‌ ಕುಮಾರ್‌

ಕೊಳ್ಳೇಗಾಲ: ಎಸ್ಎಸ್ಎಲ್ ಸಿ ಪರೀಕ್ಷೆಯ ಆಗಸ್ಟ್ 8ರೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆಗಸ್ಟ್‌ 31ರ ವರೆಗೂ ಶಾಲೆಗಳನ್ನು ಆರಂಭಿಸುವುದಿಲ್ಲ. ಮುಂದಿನ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕೊಟೇಶ್ವರ: ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ದೊಡ್ಡೋಣಿ ಕೋಟೇಶ್ವರ ಹಾಗೂ ಕುಂದಾಪುರ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೊಜನಾ ಘಟಕದ ಜಂಟಿ ಆಶ್ರಯದಲ್ಲಿ ಕಾಳವರ ವರದರಾಜ ಶೆಟ್ಟಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಹಲವು ಜಾತಿಯ ಸಸ್ಯಗಳುನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮವನ್ನು ನೆರವೆರಿಸಲಾಯಿತು. ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೋಟೇಶ್ವರ, ಉಪಾಧ್ಯಕ್ಷ ರಾದ ಸತೀಶ್ ಜೊತೆ ಕಾರ್ಯದರ್ಶಿ ಯೋಗೀಶ್ ಹಾಗು ಸಂಘದ ಸದಸ್ಯರುಗಳು ಮತ್ತು ಶಿವಲಿಲಾ […]

ಭಾರತೀಯ ವಾಯುಸೇನೆಗೆ ರಫೆಲ್ ಯುದ್ಧ ವಿಮಾನ ಸೇರ್ಪಡೆ: ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ

ಉಡುಪಿ: ಭಾರತೀಯ ವಾಯು ಸೇನೆಗೆ ನೂತನ ಐದು ರೆಫೆಲ್ ಯುದ್ಧ ವಿಮಾನಗಳು ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮವು ನಗರದ ಮಾರುಥಿ ವೀಥಿಕಾದಲ್ಲಿ ಇಂದು ನಡೆಯಿತು. 20 ×14 ಅಡಿ ಸುತ್ತಳತೆಯ ಬೃಹತ್ ಗಾತ್ರದ ರಾಷ್ಟಧ್ವಜ ಪ್ರದರ್ಶಿಸುವ ಮೂಲಕ ದೇಶದ ಸಾಧನೆಗೆ ಗೌರವ ಸಮರ್ಪಣೆ ನಡೆಸಲಾಯಿತು. ‘ಉಡುಪಿ ಸ್ವಿಟ್ಸ್ ಕಲ್ಸಂಕ’ ಮಳಿಗೆಯ, ಸಿಹಿ ಖಾದ್ಯ ತಯಾರಕರ ತಂಡವು, ಸ್ಥಳದಲ್ಲಿ ತಯಾರಿಸಿದ ಬಿಸಿ ಬಿಸಿ ಜಿಲೇಬಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ದೇಶದ ಶಕ್ತಿ ಬಲಿಷ್ಠಗೊಳಿಸಲು ಭಾರತ […]

ಹೊಸ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ: ಐದನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ

ನವದೆಹಲಿ: 34 ವರ್ಷಗಳ ಬಳಿಕ ಹೊಸ ‘ರಾಷ್ಟ್ರೀಯ ಶಿಕ್ಷಣ ನೀತಿ’ಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಅದರಂತೆ ಐದನೇ ತರಗತಿಯವರೆಗೆ ಮಾತೃಭಾಷೆ ಶಿಕ್ಷಣಕ್ಕೆ ನೀಡಿದ್ದು, ಶಾಲಾಪೂರ್ವ ಕಲಿಕೆಯಿಂದ ಪ್ರೌಢಶಿಕ್ಷಣದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಖಾತರಿ ಈ ನೀತಿಯಲ್ಲಿ ಇರುವ ಇನ್ನೊಂದು ಅಂಶವಾಗಿದೆ. ಎಂಟನೇ ತರಗತಿವರೆಗೂ ಶಿಕ್ಷಣದ ಮಾಧ್ಯಮವು ಮಾತೃಭಾಷೆ ಅಥವಾ ಸ್ಥಳೀಯ ಭಾಷೆ ಅಥವಾ ರಾಜ್ಯ ಭಾಷೆ ಆಗಿರಬೇಕು ಎಂಬುದಕ್ಕೆ ನೀತಿಯು ಆದ್ಯತೆ ನೀಡಿದೆ. ಶಾಲೆ ಮತ್ತು ಪ್ರೌಢ ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಸಂಸ್ಕೃತವನ್ನು […]