ರಾಜ್ಯ ಬಿಜೆಪಿ ನೂತನ‌ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ. ಹತ್ತು ಮಂದಿ ಉಪಾಧ್ಯಕ್ಷರು ಸೇರಿದಂತೆ, ಮಹಿಳಾ‌ ಘಟಕ, ಯುವ ಘಟಕ, ಅಲ್ಪಸಂಖ್ಯಾತ, ಎಸ್ ಘಟಕ, ಎಸ್ ಟಿ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕಗೊಳಿಸಲಾಗಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಎನ್ ರವಿಕುಮಾರ್ ಸಿದ್ದರಾಜು ಅಶ್ವತ್ಥ್ ನಾರಾಯಣ ಮಹೇಶ್ ಟೆಂಗಿನಕಾಯಿ ನೂತನ ಬಿಜೆಪಿ ಉಪಾಧ್ಯಕ್ಷರು ಅರವಿಂದ್ ಲಿಂಬಾವಳಿ ನಿರ್ಮಲ್ ಕುಮಾರ್ ಸುರಾಣಾ ಶೋಭಾ ಕರಂದ್ಲಾಜೆ ಮಾಲೀಕಯ್ಯ […]

ನೀ ನಡೆದು ಬರಲು ಸಪ್ತಸ್ವರಗಳಾದವು ಮೌನ

♥ ಸುನಿಲ್ ತಡಬಡಿಸಿ ತಡವರಿಸಿಕೊಂಡು ಬರೆಯುತ್ತಿರುವೆ ಒಂದೆರಡು ಸಾಲುಗಳ, ಈ ಪ್ರೇಮ ನಿವೇದನಾ ಓಲೆಯ, ಬರೆದಿರುವ ಪತ್ರ ಬರಿಯ ಹಾಳೆಯೆಂದು ಕೈಗೆ ಸಿಕ್ಕಕೂಡಲೆ ಹರಿದು ಎಸೆಯದಿರು, ಅಚ್ಚುಕಟ್ಟಾಗಿ ಬರೆಯಲು ಬಾರದಿದ್ದರು ಏನೋ ಒಂದಿಷ್ಟು ಯೋಚಿಸಿಕೊಂಡು ಬರೆದಿರುವ ನನ್ನ ಮೊದಲ ಪ್ರೇಮ ಪತ್ರವಿದು. ನಸುಗೆಂಪಿನ ಸಂಜೆಯಲಿ,‌ ಮೋಡಗಳ ಮುಸುಕಿನ ಸೂರ್ಯನ ಎದುರಲ್ಲಿ, ತಂಗಾಳಿಗೆ ಮೈಯೊಡ್ಡಿ ಕುಳಿತು, ತುಸು ಹೊತ್ತು ಕಣ್ಮುಚ್ಚಿ ಕುಳಿತಾಗ ಮನಸ್ಸ ಪರದೆಯ ಮೇಲೆ ಹಾದು‌ ಹೋದ ಬಯಕೆಗಳ ಬಣ್ಣಿಸಿಕೊಂಡು ಬರೆದಿರುವೆ ನಿನಗಾಗಿ ಈ ಓಲೆಯ. ಕಾಮನಬಿಲ್ಲಿನ […]

ಪೇಜಾವರ ವಿಶ್ವಪ್ರಸನ್ನ ಶ್ರೀಪಾದರ ಮೂಲಕ ರಾಮಮಂದಿರಕ್ಕೆ ಅಂಜನಾದ್ರಿ ಬೆಟ್ಟದ ಶಿಲೆ ರವಾನೆ

ಉಡುಪಿ: ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಲಿದ್ದು, ಈ ಪವಿತ್ರ ಶುಭಕಾರ್ಯದಲ್ಲಿ ದೇಶದ ವಿವಿಧ ಧಾರ್ಮಿಕ ಕ್ಷೇತ್ರಗಳ ಮಣ್ಣು ಹಾಗೂ ನೀರನ್ನು ಸಂಗ್ರಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆಯನ್ನು ಮೆರವಣಿಗೆಯ ಮೂಲಕ ತಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರ ಮಾಡಿದೆ. ನೀಲಾವರದ ಗೋಶಾಲೆಯಲ್ಲಿ ಇರುವ ಪೇಜಾವರ ಮಠದ ಶಾಖಾ ಮಠದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿಲೆಯನ್ನು ಪೇಜಾವರ ಶ್ರೀಪಾದರಿಗೆ ಹಸ್ತಾಂತರ ಮಾಡಲಾಯಿತು. ಬಳಿಕ ಮಾತನಾಡಿದ ಶ್ರೀಪಾದರು, […]

ಕಂಟೈನ್ ಮೆಂಟ್ ವಲಯದಲ್ಲಿ ಆ. 31 ವರೆಗೂ ಸಂಪೂರ್ಣ ಲಾಕ್ ಡೌನ್ : ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಕಂಟೈನ್ ಮೆಂಟ್ ವಲಯದಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರಲಾಗಿದ್ದು, ಕಂಟೈನ್ ಮೆಂಟ್ ಹೊರ ವಲಯದಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸಿ, ಆಗಸ್ಟ್ 1ರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಕಂಟೈನ್ ಮೆಂಟ್ ವಲಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಗಸ್ಟ್ 31 ರವರೆಗೂ ಇರುತ್ತದೆ. ವೈದ್ಯಕೀಯ ತುರ್ತು ಸೇವೆ ಮತ್ತು ಅಗತ್ಯ ವಸ್ತು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದ್ದು, ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ […]

ನಾಗರಿಕ ಸೇವಾ ತರಬೇತಿ ಪದವಿ ಕೋರ್ಸ್ ಗೆ ಅರ್ಜಿ ಆಹ್ವಾನ

ಉಡುಪಿ: ಪಿಯುಸಿ/ಐಸಿಎಸ್‌ಸಿ/ಸಿಬಿಎಸ್‌ಸಿ ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಅಲ್ಪಸಂಖ್ಯಾತರ(ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆಗಳ ತರಬೇತಿ ಸಂಯೋಜಿತ ಪದವಿ ಕೋರ್ಸ್ಗಳಿಗೆ (B.A& B.com with IAS/KAS Coaching) ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಪ್ರತಿಭೆ ಆಧಾರದ ಮೇಲೆ ಮೊದಲ 50 ವಿದ್ಯಾರ್ಥಿಗಳನ್ನು ಮಾತ್ರ ಕಿರುಪಟ್ಟಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ […]