ಇವರ ಕೃಷಿ ಸಾಧನೆ ನೋಡಿದ್ರೆ ಹುಬ್ಬೇರಿಸ್ತೀರಿ,ಸಮೃದ್ಧ ಬೆಳೆ ಬೆಳೆದು ಭರ್ಜರಿ ಆದಾಯ ಗಳಿಸಿದ ರಾಮಕೃಷ್ಣ ತೆಂಡೂಲ್ಕರ್ ಕತೆ ಇದು !

ಕೃಷಿಯಲ್ಲಿ ವಿವಿಧ ರೀತಿಯ ಬೆಳೆಗಳನ್ನು ಬೆಳೆದು ಯಶಸ್ಸು ಕಂಡ ಈ ಕೃಷಿಕನ ಸಾಹಸವನ್ನು ಕೇಳುತ್ತಿದ್ದರೆ ಕೃಷಿ ಮಾಡಬೇಕು ಎನ್ನುವವರಿಗೆ ಒಂದು ಸ್ಪೂರ್ತಿಯಾಗುತ್ತದೆ. ಇವರ ಹೆಸರು ರಾಮಕೃಷ್ಣ ತೆಂಡೂಲ್ಕರ್, ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಪ್ರಗತಿ ಪರ ಕೃಷಿಕ. ತಮ್ಮ ತೋಟದಲ್ಲಿ ಅಡಿಕೆ ತೆಂಗು, ಬಾಳೆ ಕೃಷಿ ಜೊತೆಗೆ ಹೈನುಗಾರಿಕೆ, ಹಲಸು, ಕೊಕ್ಕೊ, ಗೇರು,ಜೇನು ಅನಾನಸು ಕೃಷಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಬದುಕು ಕಟ್ಟಿಕೊಂಡು ಯಶಸ್ವಿಯಾದವರು ರಾಮಕೃಷ್ಣರು. ಸುಮಾರು 38 ವರ್ಷಗಳಿಂದ ಕೃಷಿ ಕ್ಷೇತ್ರದಲ್ಲೇ ತೊಡಗಿಸಿಕೊಂಡ ಇವರು ಅದರಲ್ಲೇ ಬೇಕಾದಷ್ಟು […]
ಆ.5 ರಿಂದ ಪ್ರತೀ ಮನೆ ಮನಗಳಲ್ಲಿ ಶ್ರೀರಾಮ – ಹನುಮರ ಭಕ್ತಿ ಉಕ್ಕಲಿ: ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಉಡುಪಿ: ಆಗಸ್ಟ್ 5 ರಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಈ ಧರ್ಮಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವವರಿದ್ದಾರೆ . ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಧರ್ಮಶ್ರದ್ಧೆಯುಳ್ಳ ಮನೆ ಮನಸ್ಸುಗಳಲ್ಲಿ ಶ್ರೀ ರಾಮ- ಶ್ರೀ ಹನುಮರ ಭಕ್ತಿಗಳು ನ್ಯಾಸಗೊಳ್ಳಬೇಕು ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವಿಶ್ವಸ್ಥಮಂಡಳಿ ಸದಸ್ಯರಾದ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ. ಆಗಸ್ಟ್ 5 ನೇ ದಿನಾಂಕ ಈ ದೇಶದ ಇತಿಹಾಸದಲ್ಲಿ ಸ್ಮರಣೀಯ ದಿನವಾಗಿ […]