ಜಾಲತಾಣದಲ್ಲಿ ಸದ್ದು ಮಾಡ್ತಿದೆ ಕುಡ್ಲದ ರಾಧೆ- ಕೃಷ್ಣರ ಜೋಡಿ ಫೋಟೋ : ಯಾರು ಈ ಮುದ್ದು ಹುಡುಗೀರು?

ಕಳೆದ ವರ್ಷ ಕೃಷ್ಣ ವೇಷಧಾರಿಯಾಗಿ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಎಲ್ಲ ಮನಸ್ಸು ಗೆದ್ದ ಕೇರಳ ಮೂಲದ ಯುವತಿ ವೈಷ್ಣವ ಕೆ. ಸುನೀಲ್. ಅವರ ಫೋಟೋ ನೋಡಿದ್ದೀರಿ, ಆ ಫೋಟೋದಲ್ಲಿ ವೈಷ್ಣವ ಕೃಷ್ಣನ ಉಡುಪು ಧರಿಸಿ ನೃತ್ಯ ಮಾಡುತ್ತಾ ಮಡಿಕೆ ಒಡೆಯಲು ಯತ್ನಿಸುತ್ತಿದ್ದಳು ಆ ಕೇರಳದ ಯುವತಿ. ಈ ವರ್ಷವೂ ಅದಕ್ಕಿಂತಲೂ ಚೆಂದದ್ದೊಂದು ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.    ಮಂಗಳೂರಿನ ರಾಧೆ-ಕೃಷ್ಣರ ಈ ಪೋಟೋ ವೈರಲ್ ಆಗಿದ್ದು ವಾಟ್ಸಾಪ್ ಫೇಸ್‌ಬುಕ್‌ ಗಳ ಸ್ಟೇಟಸ್ ವಾಲ್ ಪೋಸ್ಟ್ […]

ಎಸ್ಸೆಸ್ಸೆಲ್ಸಿ ಪರೀಕ್ಷೆ: ಕುಂದಾಪುರ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 98.94 ಫಲಿತಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಕುಂದಾಪುರ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 98.94 ಫಲಿತಾಂಶ ಕುಂದಾಪುರ: ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 98.94 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆ ಬರೆದ ಒಟ್ಟು 188 ವಿದ್ಯಾರ್ಥಿಗಳ ಪೈಕಿ 186 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 109 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 77 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 32 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. ಪಂಚಮಿ ಕಿಣಿ 620 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನ […]

ರಾಷ್ಟ್ರೀಯ ವಿಪತ್ತು ನಿಧಿಯಿಂದ ಉಡುಪಿ ಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ: ಸಚಿವ ಬೊಮ್ಮಾಯಿ

ಉಡುಪಿ: ರಾಷ್ಟ್ರೀಯ ವಿಪತ್ತು ನಿಧಿ(ಎನ್ ಡಿಆರ್ ಎಫ್)ಯಿಂದ ಉಡುಪಿ ಜಿಲ್ಲೆಗೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಜಿಲ್ಲೆಯ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳವನ್ನು ಪರಿಶೀಲನೆ ನಡೆಸಿದರು. ಪ್ರಧಾನಿ ಜೊತೆ ನಿನ್ನೆ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದೇವೆ. ಭೂಕುಸಿತ ತಡೆ, ಶಾಶ್ವತ ಪುನರ್ವಸತಿ ಕುರಿತಂತೆಯೂ ಮಾತುಕತೆ ನಡೆಸಿದ್ದೇವೆ. ಹಾಗೆ ಕಡಲ್ಕೊರೆತ ನಿಯಂತ್ರಣಕ್ಕೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ […]

ಅಕ್ರಮ ಗೋ ಸಾಗಾಟ: ವಿಎಚ್ ಪಿ ಬಜರಂಗ ದಳದ ವತಿಯಿಂದ ಸಚಿವರಿಗೆ ಮನವಿ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಗೋ ಕಳ್ಳತನ, ಗೋ ಸಾಗಾಟ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹೂಡುವ ಷಡ್ಯಂತ್ರದ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡದ‌ ವತಿಯಿಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಈ‌ ಸಂದರ್ಭ ಬಜರಂಗದಳದ ಪ್ರಾಂತ ಸಂಚಾಲಕ ಸುನಿಲ್ ಕೆ.ಅರ್, ವಿಶ್ವಹಿಂದೂ ಪರಿಷದ್ ಕಾರ್ಕಳ ಪ್ರಖಂಡದ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ಸಹ ಕಾರ್ಯದರ್ಶಿ ಜಗದೀಶ್ ಸಾಣೂರ್, ಜಿಲ್ಲಾ ಗೋ ರಕ್ಷಾ ಪ್ರಮುಖ್ […]

ಕಾರ್ಕಳ: 10 ಬೆಡ್ ಗಳ ಸುಸಜ್ಜಿತ ಕೋವಿಡ್-19 ICU ಸೆಂಟರ್ ಉದ್ಘಾಟನೆ

ಕಾರ್ಕಳ: ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ಸಿದ್ದಗೊಂಡ 10 ಬೆಡ್ ಗಳ ಸುಸಜ್ಜಿತ ಕೋವಿಡ್-19 ICU ಸೆಂಟರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳವಾರ ಉದ್ಘಾಟಿಸಿದರು. ಶಾಸಕ ವಿ. ಸುನಿಲ್ ‌ಕುಮಾರ್ ಅವರ ವಿಶೇಷ ಮುತುವರ್ಜಿಯಿಂದ ನಿರ್ಮಾಣ ಗೊಂಡ ಈ ಘಟಕದಲ್ಲಿ 10 ಬೆಡ್ ಗಳಿದ್ದು, 5 ವೆಂಟಿಲೇಟರ್, 3 ಎಚ್ ಎಫ್ ಎನ್ ಒ, 10 ಮಾನಿಟರ್ ವ್ಯವಸ್ಥೆಗಳಿವೆ. ಶಾಸಕ‌ ವಿ. ಸುನಿಲ್‌ ಕುಮಾರ್ ಅವರು ಕಾರ್ಯಕ್ರಮದ […]