ಬ್ರಹ್ಮಶ್ರೀ ನಾರಾಯಣ ಗುರು ದೂರದೃಷ್ಟಿಯ ದಾರ್ಶನಿಕ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬ್ರಹ್ಮಶ್ರೀ ನಾರಾಯಣ ಗುರು ದೂರದೃಷ್ಟಿಯ ದಾರ್ಶನಿಕ. ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುತ್ತೇನೆ. ಅವರ ಜೀವನ, ಕಲೆಗಳು ಆಧ್ಯಾತ್ಮಿಕತೆ ಹಾಗೂ ಸಮಾಜ ಸುಧಾರಣೆಯ ಉತ್ತಮ ಮಿಶ್ರಣವಾಗಿದೆ. ಅವರು ಶಿಕ್ಷಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಬುಧವಾರ ನಾರಾಯಣಗುರುಗಳ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು. ಬಳಿಕ ಟ್ವೀಟ್ ಮಾಡಿರುವ ಅವರು, ಕೇರಳದಲ್ಲಿ ಜನಿಸಿದ್ದ ಶ್ರೀ ನಾರಾಯಣ […]
ನಿಮ್ಮ ಅಕ್ಕ ಗೌರಿ ಲಂಕೇಶ್ ಡ್ರಗ್ಸ್ ಅಡಿಕ್ಟ್ ಆಗಿದ್ದರು; ಆಗ ನೀವು ಎಲ್ಲಿಗೆ ಹೋಗಿದ್ರಿ?. ಮುತಾಲಿಕ್ ಪ್ರಶ್ನೆ

ಹಾವೇರಿ: ಇಂದ್ರಜಿತ್ ಲಂಕೇಶ್ ಅವರ ಅಕ್ಕ ಗೌರಿ ಲಂಕೇಶ್ ಅವರು ಕೂಡ ಡ್ರಗ್ ಅಡಿಕ್ಟ್ ಆಗಿದ್ದರು. ಆಗ ನೀವೆಲ್ಲಿ ಹೋಗಿದ್ರಿ?. ಅವಳನ್ನ ಯಾಕೆ ಸುಧಾರಿಸಲಿಲ್ಲ?. ಈಗ ಚಿತ್ರರಂಗದ ಬಗ್ಗೆ ಮಾತನಾಡುತ್ತಿರುವ ನೀವು, ಆಗ ಯಾಕೆ ಮಾತನಾಡಲಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮಾತನಾಡಿದ ಅವರು, ಇಂದ್ರಜಿತ್ ದೊಡ್ಡ ಹೀರೋ ಆಗಲು ಹೊರಟಿದ್ದಾರೆ. ಈಗ ಸತ್ತಂತಹ ವ್ಯಕ್ತಿಯ ಹೆಸರು ತೆಗೆದುಕೊಳ್ಳುವ ಅಗತ್ಯವಿರಲಿಲ್ಲ. ಸರ್ಜಾ ಕುಟುಂಬದವರು […]
ಬ್ರಹ್ಮಾವರದಲ್ಲಿ ಸ್ಟುಡಿಯೋ 9 ಬ್ರ್ಯಾಂಡ್ ಫ್ಯಾಕ್ಟರಿ ಬಟ್ಟೆ ಮಳಿಗೆ ಶುಭಾರಂಭ

ಬ್ರಹ್ಮಾವರ: ಇಲ್ಲಿನ ಬಸ್ ಸ್ಟ್ಯಾಂಡ್ ಬಳಿಯ ಶ್ರೀರಾಮ್ ಆರ್ಕೆಡ್ ನಲ್ಲಿ ಸ್ಟುಡಿಯೋ 9 ಬ್ರ್ಯಾಂಡ್ ಫ್ಯಾಕ್ಟರಿ ಬಟ್ಟೆ ಮಳಿಗೆ ಇಂದು ಶುಭಾರಂಭಗೊಂಡಿತು. ಕನ್ನಡದ ಬಿಗ್ ಬಾಸ್ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಮಳಿಗೆಯನ್ನು ಉದ್ಘಾಟಿಸಿ ಶುಭಾಹಾರೈಸಿದರು. ಬ್ರ್ಯಾಂಡ್ ಫ್ಯಾಕ್ಟರಿಯ ಮುಖ್ಯಸ್ಥರಾದ ಪ್ರದೀಪ್ ಶೆಟ್ಟಿ ಮತ್ತು ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಬ್ರ್ಯಾಂಡ್ ಫ್ಯಾಕ್ಟರಿ ಯಲ್ಲಿ ಸ್ಟೋರಿ, ಡೆನಿಮ್ ಫ್ಲಾವರ್, ಟಾಮ್ ಹಿಲಿಪ್ಲಾಯರ್ ಮೊದಲಾದ ಪ್ರತಿಷ್ಠಿತ ಬ್ರ್ಯಾಂಡ್ ಗಳ ಅತ್ಯುತ್ತಮ ದರ್ಜೆಯ ಗುಣಮಟ್ಟದ ಪುರುಷರ ಸಿದ್ಧ ಉಡುಪುಗಳು ಭಾರೀ […]
ಉಡುಪಿ: ಸೆ.5ರಂದು ‘ಮುಚ್ಚಿಟ್ಟ ದಲಿತ ಚರಿತ್ರೆ’ ಕೃತಿ ಬಿಡುಗಡೆ; ಲೇಖಕರ ಜತೆ ಸಂವಾದ

ಉಡುಪಿ: ಲೇಖಕ ರಾಕೇಶ್ ಶೆಟ್ಟಿ ಅವರ ‘ಮುಚ್ಚಿಟ್ಟ ದಲಿತ ಚರಿತ್ರೆ’ ಕೃತಿಯ ಸಾಂಕೇತಿಕ ಬಿಡುಗಡೆ ಮತ್ತು ಲೇಖಕರ ಜೊತೆ ಸಂವಾದ ಕಾರ್ಯಕ್ರಮ ಉಡುಪಿ ಅಂಬಲಪಾಡಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್ ನಲ್ಲಿ ಸೆಪ್ಟೆಂಬರ್ 5 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕುಡ್ಲ ಶೈಲಿಯ ಈ ಸ್ಪೆಷಲ್ ಚಿಕನ್ ಕರ್ರಿ ಮಾಡಿ ತಿಂದ್ರೆ ಆಹಾ ಅಂತೀರಿ!

ಸಣ್ಣಗೇ ಮಳೆ ಬೀಳುತ್ತಿದೆ.ಈ ಟೈಮ್ ನಲ್ಲಿ ಸ್ಪೈಸಿ ಖಾಧ್ಯಗಳೇ ಎಲ್ಲರ ಹಾಟ್ ಫೆವರೇಟ್. ನಾನ್ ವೆಜ್ ಪ್ರಿಯರಿಗಂತೂ ಹೇಳೋದೇ ಬೇಡ. ಬನ್ನಿ ಹಾಗಿದ್ರೆ ಒಂದೊಳ್ಳೆ ಕುಡ್ಲ ಸ್ಟೈಲ್ ನಲ್ಲಿ ಚಿಕನ್ ಕರ್ರಿ ಮಾಡೋದ್ ಹೇಗೆ ತಿಳ್ಕೊಳ್ಳೋಣ ಏನೇನ್ ಬೇಕು? ಜೀರಿಗೆ- ಅರ್ಧ ಚಮಚ, ಕಾಳು ಮೆಣಸು- ಅರ್ಧ ಚಮಚ ಎಣ್ಣೆ – ಸ್ವಲ್ಪ, ಬ್ಯಾಡಗಿ ಮೆಣಸಿನಕಾಯಿ-5-6, ಈರುಳ್ಳಿ- 2-3, ಬೆಳ್ಳುಳ್ಳಿ- 10 ಎಸಳು, ತೆಂಗಿನ ತುರಿ- ಅರ್ಧ ಬಟ್ಟಲು ಅರಿಶಿನ ಪುಡಿ – ಸ್ವಲ್ಪ, ದನಿಯಾ- ಅರ್ಧ […]