ಬಿಗ್ ಬಜಾರ್ ಉಡುಪಿ ಇದರ ಹತ್ತನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ ಪ್ರಕಟ: ಹಿರಣ್ಮಯೀ ಭಟ್ ಪ್ರಥಮ, ಸಹನ್ ಜೆ. ಅಮೀನ್ ದ್ವಿತೀಯ

ಉಡುಪಿ: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಬಿಗ್ ಬಜಾರ್ ಉಡುಪಿ ವತಿಯಿಂದ ಆಯೋಜಿಸಿದ್ದ ಹತ್ತನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ (ಆನ್ ಲೈನ್ ಮೂಲಕ)ಯಲ್ಲಿ ಹಿರಣ್ಮಯೀ ಭಟ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇದೇ ವಿಭಾಗದಲ್ಲಿ ಸಹನ್ ಜೆ. ಅಮೀನ್ ದ್ವಿತೀಯ ಹಾಗೂ ಅನ್ವಿಕಾ ಅನಿಲ್ ಪೈ ತೃತೀಯ ಸ್ಥಾನ ಗಳಿಸಿದ್ದಾರೆ. ಬಾಲಕೃಷ್ಣ ವಿಭಾಗದಲ್ಲಿ ಶ್ರೀಯಾ ಎಸ್. ಕಾಂಚನ್ ಪ್ರಥಮ, ಅಯನ ಎಂ. ಪೈ ದ್ವಿತೀಯ ಹಾಗೂ ಅದ್ವಿತ್ ಕುಲಾಲ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಿಶೋರ ಕೃಷ್ಣ ವಿಭಾಗದಲ್ಲಿ ಪ್ರತ್ಯುಷ ಪಿ. ನಾಯ್ಕ್ […]

ಉಡುಪಿ ಜಿಲ್ಲೆಯಲ್ಲಿ ಹರಾಜಾಗುವ ಮರಳು ಜಿಲ್ಲೆಯೊಳಗೆ ವಿನಿಯೋಗವಾಗಲಿ: ಕುಯಿಲಾಡಿ

ಉಡುಪಿ: ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಅಕ್ರಮ ಮರಳು ಸಂಗ್ರಹವನ್ನು ಮುಟ್ಟುಗೋಲು ಹಾಕಿ ಹರಾಜು ಪ್ರಕ್ರಿಯೆ ನಡೆಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಹರಾಜಾಗುವ ಮರಳು ಜಿಲ್ಲೆಯೊಳಗೆ ಮಾತ್ರ ವಿನಿಯೋಗವಾಗುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಸರಕಾರದ ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಹಾಗೂ ಕಟ್ಟಡ, ರಸ್ತೆ, ಸೇತುವೆ ಮುಂತಾದ ಅಭಿವೃದ್ಧಿ ಕಾಮಗಾರಿ ಚಟುವಟಿಕೆಗಳು ಮರಳು ಪೂರೈಕೆಯನ್ನು ಅವಲಂಬಿಸಿರುವುದು ವಾಸ್ತವ. ಆದರೆ ಸಮರ್ಪಕ ಮರಳು ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಮಾತ್ರ […]

ದರ್ಪಣ ನೃತ್ಯ ಸಂಸ್ಥೆಯಿಂದ ‘ತು ಹೈ ಕಾಹಂ’ ಆಲ್ಬಂ ರಿಲೀಸ್

ಉಡುಪಿ: ದರ್ಪಣ ನೃತ್ಯಸಂಸ್ಥೆ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪೀನ್ ವೀಲ್ ಎಂಟರ್‌ಟೈನ್ ಮೆಂಟ್ ಪ್ರೊಡಕ್ಷನ್ ಅಡಿಯಲ್ಲಿ ಕೃಷ್ಣ-ರಾಧೆ ಪ್ರೇಮದ ಎಳೆಯನ್ನು ಇಟ್ಟುಕೊಂಡು ನಿರ್ಮಿಸಲಾದ ‘ತು ಹೈ ಕಾಹಂ’ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಗುರುವಾರ  ರಾಜ್‌ಟವರ್‌ನಲ್ಲಿ ದರ್ಪಣ ನೃತ್ಯಶಾಲೆಯಲ್ಲಿ ನೆರವೇರಿತು. ನಗರಸಭೆ ಸದಸ್ಯೆ ಅಮೃತ ಕೃಷ್ಣಮೂರ್ತಿ ವಿಡಯೋ ಗೀತೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಾರ್ಯಕ್ರಮವನ್ನು ಕೃಷ್ಣಮೂರ್ತಿ ಆಚಾರ್ಯ ಉದ್ಘಾಟಿಸಿದರು. ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನರಸಿಂಹ ಮೂರ್ತಿ ಇದ್ದರು. ಜಯತಂತ್ರಿ ಸ್ವಾಗತಿಸಿ, ರಮಾನಂದ ಮೂರ್ತಿ ವಂದಿಸಿದರು. ದರ್ಪಣ […]

ಉಡುಪಿ ಶ್ರೀಕೃಷ್ಣ ದೇವರಿಗೆ ತೊಟ್ಟಿಲಿನಲ್ಲಿ ಬಾಲಕೃಷ್ಣ ಅಲಂಕಾರ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಶ್ರೀಪಾದರು ಇಂದು ಶ್ರೀಕೃಷ್ಣ ದೇವರಿಗೆ ‘ತೊಟ್ಟಿಲಿನಲ್ಲಿ ಬಾಲಕೃಷ್ಣ’  ಅಲಂಕಾರ ಮಾಡಿದರು.  ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆಯೊಂದಿಗೆ  ಮಹಾಪೂಜೆಯನ್ನು ನೆರವೇರಿಸಿದರು.

ಹೊಸ ಕಂಪ್ಯೂಟರ್ ಖರೀದಿಸುವವರಿಗೆ ಉಡುಪಿಯ Gizmo ಕಂಪ್ಯೂಟರ್ ನಲ್ಲಿದೆ ದಿ ಬೆಸ್ಟ್ ಆಫರ್

ಕಂಪ್ಯೂಟರ್ ಬಗ್ಗೆ ಒಂಚೂರಾದ್ರೂ ಜ್ಞಾನವಿಲ್ಲದಿದ್ದರೆ ವಿವಿಧ ಕ್ಷೇತ್ರಗಳಲ್ಲಿ ಮುನ್ನುಗ್ಗುಲು ಸಾಧ್ಯವೇ  ಇಲ್ಲ ಎನ್ನುವ ಜಮಾನ ಇದು. ನೀವು ಯಾವುದೇ ಕೆಲಸಕ್ಕೆ ಸೇರಿ ನಿಮಗೆ ಕಂಪ್ಯೂಟರ್ ನಾಲೆಡ್ಜ್ ಇರಲೇಬೇಕು. ಈ ಕೊರೋನಾ ಕಾಲದಲ್ಲಂತೂ ಆನ್ ಲೈನ್ ಅವಲಂಬನೆ ಜಾಸ್ತಿಯಾಗಿ ಕಂಪ್ಯೂಟರ್ ಅನಿವಾರ್ಯ ಎನ್ನುವಂತಾಗಿದೆ. ಮಕ್ಕಳಿಗೂ ಆನ್ ಲೈನ್ ಪಾಠಗಳೂ ಶುರುವಾಗಿ ಪಿಸಿ, ಅಥವಾ ಲ್ಯಾಪ್ ಟಾಪ್ ಬೇಕೇ ಬೇಕಾಗಿದೆ.  ಉಡುಪಿ-ಮಣಿಪಾಲದಲ್ಲಿ ಈಗಾಗಲೇ ಪ್ರಸಿದ್ದಿ ಪಡೆದಿರುವ Gizmo ಕಂಪ್ಯೂಟರ್ ನಲ್ಲಿ ಹೊಸ ಕಂಪ್ಯೂಟರ್ ಪಿಸಿ ಖರೀದಿಸುವವರಿಗೆ ಬೆಸ್ಟ್ ಆಫರ್ ಮತ್ತು […]