ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಸರ್ಕಾರದ ನಡೆಗೆ ದ.ಕ ಕಾಂಗ್ರೆಸ್ ವಕ್ತಾರ ವಿನಯ ರಾಜ್ ಕಿಡಿ

ಉಡುಪಿ: ಬಿಜೆಪಿ ಶಾಸಕರು, ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್‌ ಮಾಡಿರುವ ಅವರು, ಬಿಜೆಪಿ ನಾಯಕರ ಪ್ರಕರಣಗಳನ್ನು ಸರ್ಕಾರ ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ […]

ನೀಲಾವರ ಗೋಶಾಲೆಯಲ್ಲಿ ಗೋಕುಲಾಷ್ಟಮಿ

ಉಡುಪಿ: ನೀಲಾವರ ಗೋಶಾಲೆಯಲ್ಲಿ ಇರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಲ್ಲಿನ ಕಾಲೀಯ ಕೃಷ್ಣ ಸನ್ನಿಧಿಯಲ್ಲಿ ಗೋಕುಲಾಷ್ಟಮಿಯನ್ನು ಸರಳವಾಗಿ ಆಚರಿಸಿರು. ಗುರುವಾರ ಬೆಳಗ್ಗಿನಿಂದ ರಾತ್ರಿ ಪರ್ಯಂತ ಶ್ರೀರಾಮ‌ – ಶ್ರೀ ಕಾಲೀಯ ಕೃಷ್ಣರಿಗೆ ವಿಶೇಷ ಅಭಿಷೇಕ‌, ಲಕ್ಷತುಲಸೀ ಅರ್ಚನೆ , ಪಾರಾಯಣ ಭಜನೆ ಪೂಜೆಗಳನ್ನು ನೆರವೇರಿಸಿದ ಶ್ರೀಗಳು, ರಾತ್ರಿ ಚಂದ್ರೋದಯಕಾಲದಲ್ಲಿ ಮತ್ತೆ ಶ್ರೀ ಕೃಷ್ಣ ನಿಗೆ ಮಹಾಪೂಜೆ ನೆರವೇರಿಸಿ ಸಮಸ್ತ ಲೋಕದ ಒಳಿತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶ್ರೀ ಕೃಷ್ಣಾರ್ಘ್ಯ, ತುಲಸೀ ಸನ್ನಿಧಾನದಲ್ಲಿ ಚಂದ್ರನಿಗೆ ಅರ್ಘ್ಯ […]

ಜಾಮೀನು ಅರ್ಜಿ ವಜಾ: ರಿಯಾ ಚಕ್ರವರ್ತಿಗೆ ಜೈಲೇ ಗತಿ

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಇಂದು ವಜಾಗೊಳಿಸಿದೆ. ಮಂಗಳವಾರ ಬಂಧನಗೊಂಡ ರಿಯಾ ಅವರಿಗೆ ನ್ಯಾಯಾಲಯ ಸೆ. 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ರಿಯಾ ಚಕ್ರವರ್ತಿ ಪರ ವಕೀಲರು ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ […]

ಕಲರ್ ಫುಲ್ ಲೋಕದ ಕನಸು ಹಿಡಿಯಲು ಹೊರಟ್ರು ಕರಾವಳಿಯ ಕ್ರೀಡಾ ಚತುರ ವಿಘ್ನೇಶ್ ಶೆಟ್ಟಿ

◊ ರಮ್ಯ ಬೋಳಂತೂರು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಹಲವಾರು ಮಂದಿ ಇಂದು ಬಣ್ಣದ ಲೋಕದಲ್ಲಿ ತೊಡಗಿಸಿಕೊಂಡು‌ ಮಿಂಚುತ್ತಿದ್ದಾರೆ. ಅದರಲ್ಲಿಯೂ ಕರಾವಳಿಯ ಪ್ರತಿಭೆಗಳು ಸಿನಿಮಾ ರಂಗದಲ್ಲಿ ತಮ್ಮದೇ ಆದ ಹೆಜ್ಜೆಯನ್ನಿರಿಸಿ‌ ಮುಂದೆ ಸಾಗುತ್ತಿದ್ದಾರೆ. ಎಳೆವೆಯಲ್ಲಿ ಕ್ರೀಡಾ ಕ್ಷೇತ್ರವನ್ನು ಹಚ್ಚಿಕೊಂಡು ಸೈನಿಕನಾಗಬೇಕೆಂದು ಕನಸ್ಸು ಕಂಡಿದ್ದ ವಿಘ್ನೇಶ್ ಶೆಟ್ಟಿ ಪ್ರಸ್ತುತ ಕನ್ನಡ ಚಲನಚಿತ್ರರಂಗದಲ್ಲಿ ನಿರ್ದೇಶಕ, ಛಾಯಾಗ್ರಹಣ, ಕ್ಯಾಮರ ಮ್ಯಾನ್, ಕ್ಯಾಮರ ಫೋಕಸ್ ಪಿಲ್ಲರ್ ಆಗಿ ಬಣ್ಣದ ಲೋಕದಲ್ಲಿ ಒಂದಷ್ಟು ಸಾಧನೆ ಮಾಡುವ ಕನಸು‌‌ ಹೊತ್ತುಕೊಂಡು ಸಾಗುತ್ತಿದ್ದಾರೆ. ಕ್ರೀಡೆಯಲ್ಲಿ ಮಾಸ್ಟರ್ ವಿಘ್ನೇಶ್ ಪಿಯುಸಿಯಲ್ಲಿ […]