ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ: ಸೊರಕೆ

ಕುರ್ಕಾಲು: ರಾಜ್ಯ ಬಿಜೆಪಿ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು, ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆರೋಪಿಸಿದರು. ಗ್ರಾಮ ಪಂಚಾಯತ್ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಬೂತ್- ಬೂತ್ ಭೇಟಿ ಕಾರ್ಯಕ್ರಮದಡಿ ಗುರುವಾರ ಆಯೋಜಿಸಿದ್ದ ಕುರ್ಕಾಲು ಗ್ರಾಮದ ಬೂತ್ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜನಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು‌ ನೀಡಲಾಗಿತ್ತು. ಗ್ರಾಮೀಣಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಸಮರ್ಪಕ ಸಂಪರ್ಕ ರಸ್ತೆಗಳ ನಿರ್ಮಾಣ ಯೋಜನೆ, ವ್ಯವಸ್ಥಿತ ದಾರಿದೀಪಗಳ ಅಳವಡಿಕೆ, […]

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ಚೆನ್ನೈ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಎಸ್ ಪಿಬಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಎಸ್ ಪಿಬಿ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿಸಿದೆ. 74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿಬಿ ಕೊರೊನಾದಿಂದ ಗುಣಮುಖರಾಗಿ ಆರೋಗ್ಯವಾಗಿದ್ದರು. ಒಂದು ದಿನಗಳ ಹಿಂದೆ […]

ಶ್ರೀ ಶಿರೂರು ಶ್ರೀಗಳ ಎಂದೂ ಮುಗಿಯದ ನೆನಪು: ಅಕ್ಷೋಭ್ಯ ಆಚಾರ್ಯರು ತೆರೆದ ಶ್ರೀಗಳ ನೆನಪಿನ ಸಂಪುಟ

ಒಮ್ಮೆ ನನ್ನ ಅಜ್ಜಿ ಕುಸುಮಕ್ಕನ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಮಠದಲ್ಲೇ ಉಳಿದೆವು. ರಾತ್ರಿ ಸುಮಾರು 1 ಗಂಟೆಯ ಹೊತ್ತಿಗೆ ಯಾರೋ ಮಠದವರೊಬ್ಬರು ಬೊಬ್ಬಿಡುತ್ತಾ ಬಂದು ನಮ್ಮ ಕೋಣೆಯ ಬಾಗಿಲನ್ನು ಜೋರಾಗಿ ತಟ್ಟಿದರು.​ ​ಕೃಷ್ಣಮಠದ ಪಾಯದ ಕೋಣೆಗೆ ಬೆಂಕಿ ಹತ್ತಿಕೊಂಡಿದೆ ಎಲ್ಲಾ ಬನ್ನಿ ಎಂದು ಕೂಗುತ್ತಾ ಮಠದ ಸಿಬ್ಬಂದಿ ಎಲ್ಲರಿಗೂ ವಿಷಯ ತಿಳಿಸುತ್ತಿದ್ದ. ತಕ್ಷಣ ನನ್ನ ಅಪ್ಪ ಲಾತವ್ಯಾಚಾರ್ ಮಠದ ಕಡೆಗೆ ಓಡಿದರು. ನಾವೂ ಕೂಡಾ ಅಮ್ಮನ ಜೊತೆ ಆ ಸ್ಥಳಕ್ಕೆ ಹೋದೆವು. ಆದರೆ ನಾವು ಬರುವಷ್ಟರಲ್ಲಿ ಶಿರೂರು […]

ಮುಂಬೈನಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಹೃದಯಾಘಾತದಿಂದ ನಿಧನ

ಮುಂಬೈ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ (59) ಅವರು ಗುರುವಾರ ಮುಂಬೈನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020 ಕ್ರಿಕೆಟ್ ವಿಶ್ಲೇಷಕರಾಗಿ ಸ್ಟಾರ್ ಸ್ಫೋರ್ಟ್ ಕಾಮೆಂಟೆಂಟರಿ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಅವರು ಇಂದು ಖಾಸಗಿ ಹೋಟೆಲ್ ನಲ್ಲಿದ್ದಾಗಲೇ ಹೃದಯಾಘಾತವಾಗಿದೆ ಎನ್ನಲಾಗಿದೆ. ಪ್ರೊ ಡೀನೋ ಹೆಸರಿನಲ್ಲಿ ಹಾಸ್ಯಭರಿತವಾಗಿ ಕ್ರಿಕೆಟ್ ವಿಶ್ಲೇಷಣೆ ಮಾಡುತ್ತಿದ್ದ ಜೋನ್ಸ್ ಅವರು ಭಾರತದಲ್ಲಿ ಜನಪ್ರಿಯರಾಗಿದ್ದರು. ಆಸ್ಟ್ರೇಲಿಯಾ ಪರ 52 ಟೆಸ್ಟ್, 164 ಏಕದಿನ ಅಂತಾರಾಷ್ಟ್ರೀಯ ಪಂದ್ಯ ಹಾಗೂ 245 […]

ಹೊಸ ಕಂಪ್ಯೂಟರ್ ಖರೀದಿಸುವವರಿಗೆ ಉಡುಪಿಯ Gizmo ಕಂಪ್ಯೂಟರ್ ದಿ ಬೆಸ್ಟ್ ಆಯ್ಕೆ

ಕಂಪ್ಯೂಟರ್ ಬಗ್ಗೆ ಒಂಚೂರಾದ್ರೂ ಜ್ಞಾನವಿಲ್ಲದಿದ್ದರೆ ವಿವಿಧ ಕ್ಷೇತ್ರಗಳಲ್ಲಿ ಮುನ್ನುಗ್ಗುಲು ಸಾಧ್ಯವೇ  ಇಲ್ಲ ಎನ್ನುವ ಜಮಾನ ಇದು. ನೀವು ಯಾವುದೇ ಕೆಲಸಕ್ಕೆ ಸೇರಿ ನಿಮಗೆ ಕಂಪ್ಯೂಟರ್ ನಾಲೆಡ್ಜ್ ಇರಲೇಬೇಕು. ಈ ಕೊರೋನಾ ಕಾಲದಲ್ಲಂತೂ ಆನ್ ಲೈನ್ ಅವಲಂಬನೆ ಜಾಸ್ತಿಯಾಗಿ ಕಂಪ್ಯೂಟರ್ ಅನಿವಾರ್ಯ ಎನ್ನುವಂತಾಗಿದೆ. ಮಕ್ಕಳಿಗೂ ಆನ್ ಲೈನ್ ಪಾಠಗಳೂ ಶುರುವಾಗಿ ಪಿಸಿ, ಅಥವಾ ಲ್ಯಾಪ್ ಟಾಪ್ ಬೇಕೇ ಬೇಕಾಗಿದೆ.  ಉಡುಪಿ-ಮಣಿಪಾಲದಲ್ಲಿ ಈಗಾಗಲೇ ಪ್ರಸಿದ್ದಿ ಪಡೆದಿರುವ Gizmo ಕಂಪ್ಯೂಟರ್ ನಲ್ಲಿ ಹೊಸ ಕಂಪ್ಯೂಟರ್ ಪಿಸಿ ಖರೀದಿಸುವವರಿಗೆ ಬೆಸ್ಟ್ ಆಫರ್ ಮತ್ತು […]