ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ: ನೂತನ ಖಾಝಿ ಮಾಣಿ ಉಸ್ತಾದ್

ಉಡುಪಿ: ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ನ ನೂತನ ಖಾಝಿಯಾಗಿ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಬೇಕಲ್ ಉಸ್ತಾದರ ಅನುಸ್ಮರಣಾ ಮಜ್ಞಿಸ್ ಕೇಂದ್ರ ಮಸೀದಿ ಮೂಳೂರಿನಲ್ಲಿ ಇಂದು ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಅನುಸ್ಮರಣಾ ಮಜ್ಲಿಸ್ ನೇತೃತ್ವ ವಹಿಸಿದ್ದರು. ಖಾಝಿ ಸ್ವೀಕಾರ ಸಮಾರಂಭವನ್ನು ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧ್ಯಾಪಕ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ ಮುಹಮ್ಮದ್ ಫಾಝಿಲ್ […]

ಈ ಪರಿಸರ ಸ್ನೇಹಿ ಬಿದಿರಿನ ಬುಟ್ಟಿ, ಸೇರು ಖರೀದಿಸಿ: ಬಡ ಕುಟುಂಬದ ಬದುಕಿನ ಬುಟ್ಟಿಗೆ ಖುಷಿ ತುಂಬಿಸಿ!

ಬಡತನದ ಬೇಗೆಯಿಂದ ಬಳಲುತ್ತಿರುವ ಕುಟುಂಬಗಳು ಕಾರ್ಕಳ ತಾಲೂಕಿನ ಕಡ್ತಲದ ಚೆನ್ನಿಬೆಟ್ಟು ಸಮೀಪ ನೂರಾರು ಬಿದಿರಿನ ಉತ್ಪನ್ನಗಳನ್ನು ಮಾಡಿ ಅದನ್ನೇ ನಂಬಿ ಕೂತಿದೆ. ಈ ಕುಟುಂಬ ಇದೀಗ ಸಾಂಪ್ರದಾಯಿಕ ಬೆತ್ತದ ಬುಟ್ಟಿ, ಸೇರು,ಅಕ್ಕಿ ತಡಪೆಗಳನ್ನು ತಯಾರಿಸಿಟ್ಟುಕೊಂಡು ಯಾರಾದರೂ ಕೊಳ್ಳುವರಾ ಅಂತ ಕಾಯುತ್ತಾ ಕೂತಿದ್ದಾರೆ. ಕೋಲ ಕಟ್ಟಳೆಗಳು ಹೀಗೆ ಸಾಂಪ್ರದಾಯಿಕ ಶೈಲಿಯ ತುಳುನಾಡಿನ ಕಲೆಯನ್ನು ಉಳಿಸಿಕೊಂಡು ಕಲಿಸಿಕೊಂಡು ಬರುವ ವಂಶ ಅವರದ್ದು. ಇವರ ಹೆಸರು ಸುಧಾಕರಣ್ಣ, ಕೋಲ ಮೊದಲಾದ ವೇಷಗಳನ್ನು ಹಾಕುತ್ತ ಕೋಲ ಕಟ್ಟುವಲ್ಲಿ ತುಳುನಾಡಿನಲ್ಲಿ ಹೆಸರನ್ನು ಪಡೆದ ವ್ಯಕ್ತಿ […]

ಮಾನಸಿಕ ಆರೋಗ್ಯದ ಬಗ್ಗೆ ಒಂದಷ್ಟು ತಿಳ್ಕೊಳ್ಳೋಣ ಬನ್ನಿ: ಇದು ವಿಶ್ವ ಮಾನಸಿಕ ಆರೋಗ್ಯ ದಿನದ ವಿಶೇಷ

–ಮಂಜುಳಾ ಜಿ “ಅಕ್ಟೋಬರ್ 10” ವಿಶ್ವವ್ಯಾಪಿ “ಮಾನಸಿಕ ಆರೋಗ್ಯ ದಿನಾಚರಣೆ”ಯನ್ನಾಗಿ ಆಚರಿಸಲಾಗುತ್ತಿದೆ, ಮಾನಸಿಕ ಆರೋಗ್ಯದ ಅರಿವು ನೀಡುವ ಕಾರ್ಯ ನಡೆಯುತ್ತಿದೆ ಹಲವು ವರ್ಷಗಳಿಂದ. ನಮ್ಮಲ್ಲಿ ದೈಹಿಕ ಆರೋಗ್ಯದ ಬಗ್ಗೆ ಇರುವಷ್ಟು ಕಾಳಜಿ, ಅರಿವು ಮಾನಸಿಕ ಆರೋಗ್ಯದ ಬಗ್ಗೆ ಇಲ್ಲದೆ ಇರುವುದರಿಂದ ಹಾಗೂ ನಮ್ಮ ಇತ್ತೀಚಿನ ದಿನಮಾನಗಳಲ್ಲಿ ಹುಟ್ಟಿಕೊಳ್ಳುತ್ತಿರುವ ಕೆಲವು ಸಮಸ್ಯೆಗಳು ಮಾನಸಿಕ ಆರೋಗ್ಯದ ಕುರಿತು ಜಾಸ್ತಿ ಗಮನ ನೀಡುವಂತೆ ಮಾಡಿದೆ. ನನ್ನ ವೃತ್ತಿಜೀವನದ ಅನುಭವದ ಮೇಲೆ ಒಂದು ಅನುಭವವನ್ನು ಹಂಚಿಕೊಳ್ಳುತ್ತೇನೆ. ಸಾಮಾನ್ಯವಾಗಿ ಗ್ರಾಮೀಣ ಭಾಗದಲ್ಲಿ ಮೂಢನಂಬಿಕೆಗಳು ಬಲವಾಗಿರುತ್ತವೆ, […]

ನಿಮ್ಮಿಷ್ಟದ ಜಾಗದಲ್ಲೊಂದು ಚಂದದ ಮನೆ ಕಟ್ಟಬೇಕಾ? ತುಳುನಾಡು ಪ್ರಾಪರ್ಟೀಸ್ ಕೊಡ್ತಿದೆ ಒಂದು ಭರ್ಜರಿ ಆಫರ್!!!!

ಜೀವನದಲ್ಲಿ ಒಂದು ಸ್ವಂತ ಮನೆ ಹೊಂದಬೇಕೆಂಬುವುದು ಪ್ರತಿಯೊಬ್ಬರ ಕನಸು. ಇದಕ್ಕಾಗಿ ನಾವು ಪ್ರತಿ ನಿತ್ಯವೂ ಒಂದಲ್ಲಾ ಒಂದು ಪ್ರಯತ್ನ ಮಾಡುತ್ತಲೇ ಇರುತ್ತೇವೆ. ಅದೆಷ್ಟೋ ಜನ ಕೈಯಲ್ಲಿ ಹಣ ಇಟ್ಟುಕೊಂಡು ಅಥವಾ ಅದಕ್ಕೆ ಪೂರಕವಾದ ವ್ಯವಸ್ಥೆ ಮಾಡಿಕೊಂಡು ಕನಸಿನ  ಮಹಲನ್ನು ನಿರ್ಮಿಸಲು ಜಾಗದ ಹುಡುಕಾಟದಲ್ಲಿರುತ್ತಾರೆ. ಈ ರೀತಿ ಹುಡುಕಿ ಹುಡುಕಿ ನಿಮಗೆ ಬೇಕಾದ ಪ್ರದೇಶದಲ್ಲಿ ಜಾಗ ಸಿಗದೇ ನಿರಾಶೆಯಾಗಿದ್ದೀರಾ? ಹಾಗದರೆ ಇಲ್ಲಿ ಬನ್ನಿ ನಿಮ್ಮ‌ ಆ ಕನಸನ್ನು ನನಸಾಗಿಸಲು ಇಲ್ಲೊಂದು ಸಂಸ್ಥೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ. ಅದುವೇ “ತುಳುನಾಡು […]

ವಿದ್ಯಾಗಮ ಮಾತ್ರವಲ್ಲ, ಆನ್ ಲೈನ್ ಶಿಕ್ಷಣವೂ ಬೇಡ: ವಾಸುದೇವ ಭಟ್

ಉಡುಪಿ: ಕೊರೊನಾ ಹರಡಲು ಕಾರಣವಾಗುತ್ತಿದೆ ಎಂಬ ಕಾರಣಕ್ಕಾಗಿ ವಿದ್ಯಾಗಮ ಯೋಜನೆಯನ್ನು ಸರ್ಕಾರ ಹೇಗೆ ಸ್ಥಗಿತಗೊಳಿಸಿದೆಯೋ, ಅದರಂತೆ ಆನ್ ಲೈನ್ ಶಿಕ್ಷಣದಿಂದ ಮಕ್ಕಳ ಮೇಲಾಗುತ್ತಿರುವ ದುಷ್ಪಾರಿಣಾಮಗಳ ಬಗ್ಗೆ ಕೂಡ ಗಮನಹರಿಸಬೇಕು ಎಂದು ಚಿಂತಕ ವಾಸುದೇವ ಭಟ್ ಪೆರಂಪಳ್ಳಿ ಅಭಿಪ್ರಾಯಪಟ್ಟಿದ್ದಾರೆ. ಆನ್ ಲೈನ್ ಶಿಕ್ಷಣದಿಂದ ಆಗುತ್ತಿರುವ ಅನರ್ಥಗಳು ಪೋಷಕರಿಂದ ನಿಧನವಾಗಿ ಕೇಳಿಬರುತ್ತಿದೆ. ಮಕ್ಕಳು ಕ್ಲಾಸ್ ನಡೀತಾ ಇದೆ ಅಂತನೋ ಅಥವಾ ಹೋಮ್ ವರ್ಕ್ ಮಾಡ್ತಾ ಇದ್ದೀವಿ ಅಂತನೋ ಹೆತ್ತವರಿಗೆ ಸಬೂಬು ಹೇಳಿ ಮೊಬೈಲ್ ನಲ್ಲಿ ನೋಡಬಾರದನ್ನು ನೋಡುತ್ತಿದ್ದಾರೆ ಎಂಬ ಆತಂಕವನ್ನು […]