ಉಡುಪಿ: ಜಿ. ಶಂಕರ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ: ₹ 50 ಸಾವಿರ ವಿಮೆ ಸೌಲಭ್ಯ

ಉಡುಪಿ: ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಂಬಲಪಾಡಿ ಹಾಗೂ ಮಣಿಪಾಲ ಸಿಗ್ಮಾ ಹೆಲ್ತ್‌ ಇನ್ಸೂರೆನ್ಸ್‌ ಕಂಪೆನಿ ಹಾಗೂ ಮಾಹೆ ಮಣಿಪಾಲ ಸಹಯೋಗದಲ್ಲಿ ₹ 50 ಸಾವಿರದವರೆಗಿನ ಜಿ.ಶಂಕರ್‌ ಆರೋಗ್ಯ ಸುರಕ್ಷಾ ಕಾರ್ಡ್‌ ಯೋಜನೆಯನ್ನು ಜಾರಿಗೆ ತರಲಾಗಿದೆ. ಯೋಜನೆಯ ಲಾಭಗಳೇನು.? ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇ.70, ಉಡುಪಿ ಟಿಎಂಎ ಪೈ ಆಸ್ಪತ್ರೆ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇ.60 ಹಾಗೂ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ […]

ಸಾಲಗಾರರಿಗೆ ಕೇಂದ್ರದಿಂದ ಬಂಪರ್ ಗಿಫ್ಟ್: ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ

ನವದೆಹಲಿ: ಕೇಂದ್ರ ಸರ್ಕಾರವು ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ ಮಾಡುವ ಮೂಲಕ ಸಾಲಗಾರರಿಗೆ ಬಂಪರ್ ಕೊಡುಗೆ ನೀಡಿದೆ. ಸರ್ಕಾರ ₹ 2 ಕೋಟಿಯವರೆಗಿನ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಿದೆ‌. ಇದು ಎಂಎಸ್‌ಎಂಇ, ಗೃಹ, ವೈಯಕ್ತಿಕ, ವಾಹನ ಸಾಲ ಪಡೆದವರಿಗೆ ಅನ್ವಯವಾಗಲಿದೆ. ಇದರಿಂದ ಸರ್ಕಾರಕ್ಕೆ ₹ 6,500 ಕೋಟಿ ಹೆಚ್ಚಿನ ಹೊರೆಯಾಗಲಿದೆ. ಮಾರ್ಚ್ 1 ರಿಂದ ಆಗಸ್ಟ್‌ 31ರವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಕೆ ಅವಧಿಗೆ ಅನ್ವಯಿಸುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯೋಜನೆಯ ಪ್ರಯೋಜನ ಪಡೆದವರು ಹಾಗೂ […]

ಹುಲಿಯನನ್ನು ಕಾಡಿಗಟ್ಟಿ ಕರ್ನಾಟಕ ರಕ್ಷಿಸಿ: ಕಟೀಲ್ ಲೇವಡಿ

ಮಡಿಕೇರಿ: ಕಾಡು ಮನುಷ್ಯನಿಗಿಂತ ಕಾಡು ಪ್ರಾಣಿಗಳಿಂದ ಹೆಚ್ಚು ಆಪತ್ತು. ಹಾಗಾಗಿ ಕರ್ನಾಟಕದಲ್ಲೂ ಒಂದು ಹುಲಿ (ಸಿದ್ದರಾಮಯ್ಯ) ಇದೆ. ಅದನ್ನು ಕಾಡಿಗಟ್ಟುವ ಮೂಲಕ ಕರ್ನಾಟಕ ರಾಜ್ಯವನ್ನು ರಕ್ಷಿಸಬೇಕಿದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿರುಗೇಟು ನೀಡಿದರು. ಮಡಿಕೇರಿಯಲ್ಲಿ ಇಂದು ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಶಿರಾ ಕ್ಷೇತ್ರದ ಉಸ್ತುವಾರಿಯನ್ನು ಸಿದ್ದರಾಮಯ್ಯ ಹಾಗೂ ಆರ್ ಆರ್ ನಗರದ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಬಂಡೆ ವರ್ಸಸ್ ಹುಲಿಯಾ ನಡುವೆ […]

ನವೆಂಬರ್ 9ಕ್ಕೆ ಲಾಲು ಬಿಡುಗಡೆ, ಅದರ ಮರುದಿನ ನಿತೀಶ್ ಮನೆಗೆ: ತೇಜಸ್ವಿ ಯಾದವ್

ಪಾಟ್ನಾ: ಇದೇ ನವೆಂಬರ್ 9ರಂದು ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರು ಜಾಮೀನು ದೊರಕಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಅವರು ಹೊರಗೆ ಬರುತ್ತಿದ್ದಂತೆಯೇ ಮರುದಿನ ಅಂದರೆ ನ. 10ರಂದು ಬಿಹಾರ ಮುಖ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರದ ಜನತೆ ಬೀಳ್ಕೊಡುಗೆಯೊಂದಿಗೆ ಮನೆಗೆ ಕಳುಹಿಸುತ್ತಾರೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಲೇವಡಿ ಮಾಡಿದರು. ಆಹಾರ ಹಗರಣ ಕೇಸ್ ನಲ್ಲಿ ಲಾಲೂ ಪ್ರಸಾದ್ ಯಾದವ್ ಜಾರ್ಖಂಡ್ ನ ರಾಂಚಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚಿಗೆ ಚೈಬಾಸ […]

ಐದು ಕಾಂಗ್ರೆಸ್ ಶಾಸಕರು ಶೀಘ್ರವೇ ಬಿಜೆಪಿ ಕಡೆಗೆ: ಸವದಿ

ಶಿರಾ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕುತ್ತಾ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆ ಮತ್ತಷ್ಟು ಪುಷ್ಟಿ ನೀಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯ ಇಲ್ಲ ಎಂಬ ಕಾರಣಕ್ಕಾಗಿ ಐದು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಶಿರಾ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಶಿರಾ ಮತ್ತು […]