ಮಗುವಿನ ಜೀವ ಉಳಿಸಿದ ತಾಳೆ ಮರ.!

ಮಿಯಾಮಿ: ತಾಳೆ ಮರದಿಂದಾಗಿ ಮಗವೊಂದು ಬದುಕುಳಿದ ಘಟನೆ ಮಿಯಾಮಿ ಎಂಬಲ್ಲಿ ನಡೆದಿದೆ. ನಾಲ್ಕು ಅಂತಸ್ತಿನಿಂದ ಕೆಳಗೆ ಬಿದ್ದ ಮಗುವೊಂದು ತಾಳೆ ಮರದ ಮೇಲೆ ಬಿದ್ದು ನಂತರ ಪೊದೆಗಳಲ್ಲಿ ಸಿಲುಕಿ ಬದುಕುಳಿದಿದೆ. ಸೋಮವಾರ ಬೆಳಿಗ್ಗೆ ಎರಡು ವರ್ಷದ ಮಗು ನಾಲ್ಕು ಅಂತಸ್ತಿನ ಕಟ್ಟಡದ ಕಿಟಕಿಯಿಂದ ಕೆಳಗೆ ಬಿದ್ದಿದೆ. ಈ ವೇಳೆ ಕಿಟಕಿಯ ಕೆಳಗಿದ್ದ ತಾಳೆ ಮರಕ್ಕೆ ಮಗು ಸಿಲುಕಿ ನಂತರ ಕೆಳಗೆ ಪೊದೆಗಳ ಮೇಲೆ ಬಿದ್ದಿದೆ. ಇದರಿಂದಾಗಿ ಮಗು ಕೆಳಕ್ಕೆ ಬೀಳುವ ವೇಗ ಕಡಿಮೆಯಾಗಿದೆ. ಮಗು ಭೂಮಿಗೆ ಸ್ಪರ್ಶಿಸದೆ […]
ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ತೆರವು: ‘ತುಳು, ಸಂಸ್ಕೃತ’ದ ಮೊರೆ ಹೋದ ಕೃಷ್ಣಮಠ

ನೂತನ ತುಳು, ಸಂಸ್ಕೃತ ನಾಮಫಲಕ ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಇದ್ದ ‘ಶ್ರೀಕೃಷ್ಣಮಠ, ರಜತಪೀಠ ಪುರಂ’ ‘ಶ್ರೀ ಕೃಷ್ಣ ದೇವರ ಮಠ’ ಕನ್ನಡದ ನಾಮಫಲಕವನ್ನು ಪರ್ಯಾಯ ಅದಮಾರು ಮಠದ ಆಡಳಿತ ಮಂಡಳಿ ತೆರವುಗೊಳಿಸಿ, ತುಳು, ಸಂಸ್ಕೃತದ ಹೊಸ ನಾಮಫಲಕ ಅಳವಡಿಕೆ ಮಾಡಿದೆ. ಆ ಮೂಲಕ ಕನ್ನಡ ಕಡೆಗಣನೆ ಮಾಡಿದೆ. ಮೊದಲು ಇದ್ದ ಕನ್ನಡ ನಾಮಫಲಕ ಇದೀಗ ಮಠದ ನಿರ್ಧಾರ ಜನಾಕ್ರೋಶಕ್ಕೆ ಕಾರಣವಾಗಿದೆ. ಮಠದ ಕನ್ನಡ ವಿರೋಧಿ ನೀತಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ […]
ಜಿ.ಟಿ. ದೇವೇಗೌಡ ನಮ್ಮಿಂದ ಹಣ ಪಡೆದು ಬಿಜೆಪಿ ಪರ ಕೆಲಸ ಮಾಡಿದ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಆತ್ಮಾವಲೋಕನ ಸಭೆಯಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪವನ್ನು ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉಂಟಾಗಿರುವ ಸೋಲಿನ ವಿಚಾರವನ್ನು ಪ್ರಸ್ತಾಪಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾವು ಲೋಕಸಭಾ ಚುನಾವಣೆಯಲ್ಲಿ 15 ಸೀಟ್ ಗೆಲ್ಲಬಹುದಾಗಿತ್ತು. ಆದರೆ ಮೈತ್ರಿ ಮಾಡಿಕೊಂಡು ನಾವು ಸೋಲಬೇಕಾಯಿತು ಎಂದಿದ್ದಾರೆ. ಮಾತು ಮುಂದುವರಿದ ಅವರು, ಜಿಟಿ ದೇವೇಗೌಡ ನಮ್ಮಿಂದಲೇ ಹಣ ಪಡೆದು ಬಿಜೆಪಿ ಪರ ಕೆಲಸ ಮಾಡಿದ. ಜೆಡಿಎಸ್ ನವರಿಗೆ ನಮಗಿಂತ ಬಿಜೆಪಿ ಪರವೇ ಒಲವು ಎಂದು […]
ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ಹಾಕುವ ಕಾರ್ಯ ಪ್ರಗತಿಯಲ್ಲಿದೆ: ಮಠದ ಸ್ಪಷ್ಟನೆ

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ಹಾಕುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ತಿಳಿಸಿದ್ದಾರೆ. ಆಡಿಯೋ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ ಅವರು, ಮಠದ ನವೀಕರಣ ವೇಳೆ ಪ್ಲಾಸ್ಟಿಕ್ ನಾಮಫಲಕದ ಬೋರ್ಡ್ ಗಳನ್ನು ತೆರವು ಮಾಡಲಾಗಿತ್ತು. ಇದೀಗ ಮರದ ನಾಮಫಲಕ ಬೋರ್ಡ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕನ್ನಡಕ್ಕೆ ಆದ್ಯತೆ: ಮಠದಲ್ಲಿ ಮೊದಲನೆದಾಗಿ ಕನ್ನಡ ನಾಮಫಲಕದ ಬೋರ್ಡ್ ಇರಲಿದೆ. ಬಳಿಕ ಸಂಸ್ಕೃತ ಹಾಗೂ ತುಳು ನಾಮಫಲಕದ ಬೋರ್ಡ್ ಇರಲಿದೆ. ಲಕ್ಷದೀಪೋತ್ಸವ […]
ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ತೆಗೆದು ಹಾಕಿದ್ದು ಖಂಡನೀಯ: ನೀಲಾವರ ಸುರೇಂದ್ರ ಅಡಿಗ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದ್ದಾರೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ […]