ಕಾರ್ಕಳ: ಜ.18ರಿಂದ ಅತ್ತೂರು ಚರ್ಚ್ ನ ವಾರ್ಷಿಕ ಮಹೋತ್ಸವ

ಕಾರ್ಕಳ: ಇಲ್ಲಿನ ಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 18ರಿಂದ 28ರ ವರೆಗೆ ನಡೆಯಲಿದೆ. ಜ.17 ರಿಂದ ಸಂತ ಲಾರೆನ್ಸರ ನವೇನಾ ಪ್ರಾರ್ಥನೆ ಆರಂಭವಾಗಲಿದೆ. ಬೆಳಿಗ್ಗೆ 8ಗಂಟೆಗೆ ಬಲಿಪೂಜೆ ಬಳಿಕ ನವೇನಾ ಪ್ರಾರ್ಥನೆ ನಡೆಯಲಿದ್ದು, ಪ್ರಾರ್ಥನೆಗೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮಡ್ದೊಮ್ ಗಳನ್ನು ಮುಂಚಿತವಾಗಿ ಕಳುಹಿಸಿಕೊಡಬೇಕು ಎಂದು ಕೋರಲಾಗಿದೆ. ವಿಶೇಷ ಸೂಚನೆ: *ಈ ಬಾರಿಯ ಮಹೋತ್ಸವ ಕೋವಿಡ್ ನಿಮಯಾವಳಿಯಂತೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ನಿಷೇಧಿಸಲಾಗಿದೆ. *ಜನಸಂದಣಿ ಕಡಿಮೆಗೊಳಿಸುವ […]

ಕಾರ್ಕಳ: ಜ. 18ರಿಂದ ಅತ್ತೂರು ಚರ್ಚ್ ನ ವಾರ್ಷಿಕ ಮಹೋತ್ಸವ

ಕಾರ್ಕಳ: ಇಲ್ಲಿನ ಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 18ರಿಂದ 28ರ ವರೆಗೆ ನಡೆಯಲಿದೆ. ಜ.17 ರಿಂದ ಸಂತ ಲಾರೆನ್ಸರ ನವೇನಾ ಪ್ರಾರ್ಥನೆ ಆರಂಭವಾಗಲಿದೆ. ಬೆಳಿಗ್ಗೆ 8ಗಂಟೆಗೆ ಬಲಿಪೂಜೆ ಬಳಿಕ ನವೇನಾ ಪ್ರಾರ್ಥನೆ ನಡೆಯಲಿದ್ದು, ಪ್ರಾರ್ಥನೆಗೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮಡ್ದೊಮ್ ಗಳನ್ನು ಮುಂಚಿತವಾಗಿ ಕಳುಹಿಸಿಕೊಡಬೇಕು ಎಂದು ಕೋರಲಾಗಿದೆ. ವಿಶೇಷ ಸೂಚನೆ: ಈ ಬಾರಿಯ ಮಹೋತ್ಸವ ಕೋವಿಡ್ ನಿಮಯಾವಳಿಯಂತೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ನಿಷೇಧಿಸಲಾಗಿದೆ. *ಜನಸಂದಣಿ ಕಡಿಮೆಗೊಳಿಸುವ […]

ಮಂಗಳೂರು: ಬೀಚ್ ಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ

ಮಂಗಳೂರು: ರಾಜ್ಯದಲ್ಲಿ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಹಾಗೂ ಸೋಂಕು ಹರಡುವುದನ್ನು ತಡೆಕಟ್ಟುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರುವ ಎಲ್ಲಾ ಕಡಲ ಕಿನಾರೆ (ಬೀಚ್) ಗಳಿಗೆ ಡಿಸೆಂಬರ್ 31ರ ಮಧ್ಯಾಹ್ನ 12 ಗಂಟೆಯಿಂದ ಜನವರಿ 2ರ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ […]

ಉಡುಪಿ: ಮದ್ಯ ಮಾರಾಟ ನಿಷೇಧ- ಡಿಸಿ ಆದೇಶ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಮತೆಣಿಕೆ ಕಾರ್ಯ ನಾಳೆ (ಡಿ.30) ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಾಲ್ಲೂಕು ಮತ ಎಣಿಕೆ ಕೇಂದ್ರಗಳ ಐದು ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29ರ ಮಧ್ಯರಾತ್ರಿ‌12ಗಂಟೆಯಿಂದ ಡಿ. 30ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕ ಕ್ರಮವಾಗಿ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ. ತಾಲ್ಲೂಕು ಮತ […]

ಉಡುಪಿ: ನಾಳೆ ಗ್ರಾಪಂ ಚುನಾವಣೆಯ ಮತ ಎಣಿಕೆ; ಸಕಲ ಸಿದ್ಧತೆ

ಉಡುಪಿ: ಉಡುಪಿ ತಾಲ್ಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತಿಗಳ ಒಟ್ಟು 121 ಕ್ಷೇತ್ರಗಳಿಗೆ (ವಾರ್ಡ್) ನಡೆದ ಚುನಾವಣೆಯ ಮತ ಎಣಿಕೆ ನಾಳೆ (ಡಿ.30) ನಗರದ ಸೈಂಟ್ ಸಿಸಿಲಿ ಫ್ರೌಢಶಾಲೆಯಲ್ಲಿ ನಡೆಯಲಿದೆ. ಗ್ರಾಪಂ ಚುನಾವಣೆಗೆ ಸಂಬಂಧಿಸಿದಂತೆ ಮೊದಲನೆ ಹಂತದಲ್ಲಿ ನಡೆದಿರುವ ಉಡುಪಿ, ಬ್ರಹ್ಮಾವರ, ಹೆಬ್ರಿ ಹಾಗೂ ಬೈಂದೂರು ತಾಲೂಕಿನ ಗ್ರಾಪಂ ಚುನಾವಣೆಯ ಮತಎಣಿಕೆ ಕಾರ್ಯವು ಕ್ರಮ ಪ್ರಕಾರ ಉಡುಪಿ ಅಜ್ಜರಕಾಡಿನ ಸೈಂಟ್ ಸಿಸಿಲಿಸ್ ಫ್ರೌಡಶಾಲೆ, ಬ್ರಹ್ಮಾವರ ಎಸ್ ಎಂಎಸ್ ಪದವಿ ಪೂರ್ವ ಕಾಲೇಜು, ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ […]