ಕೊಡವೂರು ಶಂಕರನಾರಾಯಣ ದೇವಸ್ಥಾನ: ರಾಶಿಪೂಜೆಗೆ ಸಕಲ ಸಿದ್ಧತೆ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಫೆ. 4ರಂದು ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ದೊಂದಿ ಬೆಳಕಿನ ರಾಶಿ ಪೂಜೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಈ ದೊಂದಿ ಬೆಳಕಿನ ರಾಶಿ ಪೂಜೆಯು ದೇವಸ್ಥಾನದ ತಂತ್ರಿ ವೇದಮೂರ್ತಿ ಪುತ್ತೂರು ಹಯವದನ ತಂತ್ರಿಗಳು ಹಾಗೂ ಋತ್ವಿಜರೊಡಗೂಡಿ ಆಗಮೋಕ್ತ ವಿಧಿ ವಿಧಾನಗಳೊಂದಿಗೆ ಫೆ.4 ರ ಸೂರ್ಯೋದಯದಿಂದ ಫೆ.5 ಸೂರ್ಯೋದಯದ ವರೆಗೆ ಈ ದೊಂದಿ ಬೆಳಕಿನ ರಾಶಿ ಪೂಜೆ ನಡೆಯಲಿದೆ. ಬೆಳಿಗ್ಗೆ ರಾಶಿಪೂಜಾ ಕಲಶಾಧಿವಾಸ, ಅಧಿವಾಸ ಯಾಗ, ಸಂಕಲ್ಪ, ಭಾರತೀ ಪೂಜೆ, ಆರೂರು ಶ್ರೀ ವಿಷ್ಣುಮೂರ್ತಿ […]

ಉಡುಪಿ: ಉಚಿತ ಪರೀಕ್ಷಾ ಪೂರ್ವ ತರಬೇತಿ:ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸ್ಟಾಫ್ ಸೆಲೆಕ್ಷನ್ ಕಮೀಷನ್ ಆಯೋಗದ ಆಫೀಸರ‍್ಸ್, ಕ್ಲರ್ಕ್ ವಿವಿಧ ಹುದ್ದೆಗಳ ನೇಮಕಾತಿಗೆ ಎಪ್ರಿಲ್  ನಂತರದ ತಿಂಗಳಲ್ಲಿ ಸಾಮಾನ್ಯ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಸ್ಟಡಿ ಸರ್ಕಲ್ ಯೋಜನೆಯಡಿ, ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆಶ್ರಯದಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಹಾಗೂ ರಜಾದಿನಗಳಲ್ಲಿ ನಡೆಸಲಾಗುವುದು. ತರಬೇತಿಯು ಉಚಿತವಾಗಿದ್ದು, ತರಬೇತಿ ಪಡೆಯಲ್ಛಿಸುವ ಅಭ್ಯರ್ಥಿಗಳು ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ […]

ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಎಲ್.ಜಿ. ಬೈ ಬೈ?

ನವದೆಹಲಿ: ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಗ್ರಾಹಕರನ್ನು ಹೊಂದಿದ್ದ ಎಲ್.ಜಿ ಸಂಸ್ಥೆ ಇದೀಗ ಸ್ಮಾರ್ಟ್ ಫೋನ್ ಮಾರುಕಟ್ಟೆ ತೊರೆಯುವ ಸೂಚನೆ ನೀಡಿದೆ. ಎಲ್ ಜಿ ಮೊಬೈಲ್ ಉದ್ಯಮ 2015 ರಿಂದ ನಷ್ಟ ಎದುರಿಸುತ್ತಿದ್ದು,  ಪ್ರಸ್ತುತ ವರ್ಷ ಹಾಗೂ ಕಳೆದ ವರ್ಷ 4.5 ಬಿಲಿಯನ್ ಡಾಲರ್ ಕಾರ್ಯಾಚರಣೆಯ ನಷ್ಟವನ್ನು ಎದುರಿಸುತ್ತಿದೆ ಎನ್ನಲಾಗಿದೆ. ಫೋಲ್ಡಬಲ್ ಎಲ್ ಜಿ ವಿಂಗ್ ರೋಲಬಲ್ ಡಿವೈಸ್ ಗಳು ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ವಿಭಾಗಗಳಲ್ಲಿ ಎಲ್ ಜಿ ಹಲವಾರು ಪ್ರಯೋಗಗಳನ್ನು ಮಾಡಿತ್ತು,ಆದ್ರೆ ಗ್ರಾಹಕರನ್ನು […]

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲಾತ್ಕಾರ, ಖಂಡನೀಯ: ಶೋಭಾ ಕರಂದ್ಲಾಜೆ

ಉಡುಪಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸೂಚಿಸಿರುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ […]

ಮಾರ್ಕೆಟ್, ಬಸ್ ಗಳಿಲ್ಲದ ಕೊರೋನಾ ನಿಯಮ ಸಿನಿಮಾ ಥಿಯೇಟರ್ ಗೆ ಯಾಕೆ? ಧ್ರುವ ಸರ್ಜಾ ಕಿಡಿ

ಬೆಂಗಳೂರು: ಮಾರ್ಕೆಟ್, ಬಸ್ ಗಳಿಲ್ಲದ ನಿಯಮ ಸಿನಿಮಾ ಥಿಯೇಟರ್ ಗೆ ಯಾಕೆ? ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಪ್ರೇಕ್ಷಕರನ್ನು ಹೊಂದುವ ನಿಯಮದ ವಿರುದ್ಧ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಕಿಡಿಕಾರಿದ್ದಾರೆ. ಧ್ರುವ ಸರ್ಜಾ ಕಿಡಿಕಾರಿದ್ದಾರೆ. ಮಾರಕ ಕೊರೋನಾ ವೈರಸ್ ನಿಯಂತ್ರಣ ಸಂಬಂಧ ಈ ಹಿಂದಿನ ಕೋವಿಡ್ ಮಾರ್ಗಸೂಚಿಯಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಪ್ರೇಕ್ಷಕರನ್ನು ಹೊಂದುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇದೇ ಕಾರಣಕ್ಕೆ ಚಿತ್ರಮಂದಿರಗಳಲ್ಲಿ […]