ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ವೈದ್ಯಾಧಿಕಾರಿಗಳಿಗೆ ಗೌರವ ಸನ್ಮಾನ

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಕ್ಯಾನ್ಸರ್ ವಿಭಾಗದ ಅಂಕೋಲಜಿ ಮುಖ್ಯಸ್ಥ ಡಾ.ಕಾರ್ತಿಕ್ ಉಡುಪ, ಸರ್ಜಿಕಲ್ ಒಂಕೊಲೊಜಿ ಇದರ ಮುಖ್ಯಸ್ಥ ಡಾ.ನವೀನ್ ಕುಮಾರ್ ಹಾಗೂ ರೇಡಿಯೋ ತೇರೇಪಿ ಒಂಕೋಲಿಜಿ ಮುಖ್ಯಸ್ಥ ಕೃಷ್ಣ ಶರಣ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಮಾರ್ಕೆಟಿಂಗ್ ಹೆಡ್ ರಾಘವೇಂದ್ರ ನಾಯಕ್ ಮತ್ತು ತಂಝಿಮ್, ನಿತಿನ್ ಶೇಟ್ ಮತ್ತು ಕೆ.ಎಂ.ಸಿ ಹಾಸ್ಪಿಟಲ್ ನ ಮಾರ್ಕೆಟಿಂಗ್ ಮುಖ್ಯಸ್ಥರಾದ ಸಚಿನ್ ಕಾರಂತ್, ಮೋಹನ್ ಶೆಟ್ಟಿ ಹಾಗೂ ಕೆ.ಎಂ.ಸಿ […]
ಅಜೆಕಾರು: ಆದಿಶ್ ಟಿವಿಎಸ್ ಶೋರೂಮ್ ಶುಭಾರಂಭ

ಅಜೆಕಾರು: ಪ್ರಸಿದ್ಧ ಟಿವಿಎಸ್ ದ್ವಿಚಕ್ರ ವಾಹನಗಳ ಕಂಪನಿಯ ನೂತನ ಆದಿಶ್ ಟಿವಿಎಸ್ ಶೋರೂಮ್ ಅಜೆಕಾರಿನ ಪ್ರಿನ್ಸ್ ಕಾಂಪ್ಲೆಕ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ಸಾಯಿರಾಧ ಪ್ರಮೊಟರ್ಸ್ ನ ಮನೋಹರ್ ಶೆಟ್ಟಿ ಉದ್ಘಾಟಿಸಿ ಶೋರೂಂ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಾಯಿರಾಧ ಗ್ರೂಪ್ ನ ಸಿದ್ಧಾರ್ಥ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವ ಪೂಜಾರಿ ಕಂಟೆಬೆಟ್ಟು, ಕ್ಯಾಂಪ್ಕೊ ನಿರ್ದೇಶಕ ದಯಾನಂದ ಹೆಗ್ಡೆ , ಯೋಗೀಶ್ ಮಲ್ಯ ಕಡ್ತಲ, ಶೋರೂಂನ ಪ್ರವರ್ತಕರಾದ ಸುದೇಶ್ ಶೆಟ್ಟಿ, ಸಮೃದ್ಧ್ ಪ್ರಶಾಂತ್ ಉಪಸ್ಥಿತರಿದ್ದರು. ಶೋರೂಂನ […]
ಗ್ರಾಹಕರಿಗೆ ಶಾಕಿಂಗ್ ಸುದ್ದಿ: ಇಂದಿನಿಂದ ಅಡುಗೆ ಅನಿಲ ದರ ಏರಿಕೆ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಈ ಬಾರಿ ಎಲ್ ಪಿಜಿ ಪ್ರತಿ ಸಿಲಿಂಡರ್ ದರದಲ್ಲಿ ₹ 25 ಏರಿಕೆಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಎಲ್ ಪಿಜಿ ಅಡುಗೆ ಅನಿಲ ಸಿಲಿಂಡರ್ ಗೆ 719 ರೂ.ಗೆ ಏರಿಕೆಯಾಗಿದ್ದು, ಲಕ್ನೋದಲ್ಲಿ ಎಲ್ ಪಿಜಿ ಬೆಲೆ 757 ರೂ., ಕೋಲ್ಕತ್ತಾದಲ್ಲಿ 745.50 ರೂ., ಮುಂಬೈನಲ್ಲಿ 719 ರೂ., ಚೆನ್ನೈನಲ್ಲಿ 735 ರೂ. ಬೆಂಗಳೂರಿನಲ್ಲಿ 722 ರೂ. ಆಗಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿಯೂ […]
ತಪೋವನಿ ಮಾತಾಜಿ ನಿಧನ

ಉಡುಪಿ: ಮೂಲತಃ ಉಡುಪಿಯ ಪಂದುಬೆಟ್ಟಿನವರಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಆಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ (89) {ಮೂಲ ಹೆಸರು ವಾರಿಜಾಕ್ಷಿ} ಗುರುವಾರ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಾಲ್ಯದಲ್ಲೇ ಅಧ್ಯಾತ್ಮದ ಸೆಳೆತಕೊಕ್ಕೊಳಗಾಗಿ ಉಡುಪಿಯ ಮಠ ಮತ್ತು ದೇವಾಲಯದ ಪರಿಸರದಲ್ಲೇ ಭಜನೆ ಪ್ರವಚನ ಸತ್ಸಂಗ ಮೊದಲಾದವುಗಳಲ್ಲಿ ಭಾಗಿಯಾಗುತ್ತಿದ್ದ ಸುಭದ್ರಾ ಅವರು, ಮುಂದೆ ಪೇಜಾವರ ಶ್ರೀಗಳಲ್ಲಿ ಮಂತ್ರೋಪದೇಶ ಪಡೆದು ಅಧ್ಯಾತ್ಮ ಸಾಧನೆಗಾಗಿ […]
ಪ್ರೊ. ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದ ವಕೀಲೆ

ಬೆಂಗಳೂರು: ಹಿಂದೂ ಧರ್ಮ ಮತ್ತು ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿರುವ ಸಾಹಿತಿ ಕೆಎಸ್ ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಇಂದು ವಕೀಲೆಯೊಬ್ಬರು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್ ಗೆ ಜಾಮೀನು ಮಂಜೂರು […]