ಕಾರ್ಕಳ: ‘ಬೇಕ್ ಲೈನ್’ ಕೇಕ್ ಶಾಪ್ ಶುಭಾರಂಭ

ಕಾರ್ಕಳ: ಕರಾವಳಿ ಜಿಲ್ಲೆಯಾದ್ಯಂತ ಮುಂಚೂಣಿಯಲ್ಲಿರುವ ಕೇಕ್ ಶಾಪ್ ಬೇಕರಿ ಬೇಕ್ ಲೈನ್ ಭಾನುವಾರ ಕಾರ್ಕಳದ ಬಂಡಿಮಠ ಬಸ್ ಸ್ಸ್ಟ್ಯಾಂಡ್ ನಲ್ಲಿ ಅದ್ಧೂರಿಯಾಗಿ ಶುಭಾರಂಭಗೊಂಡಿತು‌. ಉಡುಪಿ, ಕಟಪಾಡಿ, ತೆಂಕನಿಡಿಯೂರು, ಮುದರಂಗಡಿ, ಮೂಡುಬೆಳ್ಳೆಯಲ್ಲಿ ತನ್ನ ಶಾಖೆಗಳನ್ನು ಹೊಂದಿರುವ ಬೇಕ್ ಲೈನ್, ರುಚಿಕರ ವೆರೈಟಿ ಕೇಕ್ ಗಳನ್ನು ಗ್ರಾಹಕರಿಗೆ ನೀಡುವಲ್ಲಿ ಸೈ ಎನಿಸಿಕೊಂಡಿದೆ. ಮಾಜಿ ಪುರಸಭೆ ಅಧ್ಯಕ್ಷ ಸುಬೀತ್ ಎನ್.ಆರ್. ಬೇಕ್ ಲೈನ್ ಅನ್ನು ಉದ್ಘಾಟಿಸಿದರು. ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಜಿಪಂ ಸದಸ್ಯ ಸುಮಿತ್ ಶೆಟ್ಟಿ ಬೈಲೂರು, ಕಾರ್ಕಳ‌ […]

ಕಾರ್ಕಳ: ಬಾಗಿಲಿನ ಬೀಗ ಮುರಿದು ₹15.40 ಲಕ್ಷ ಮೌಲ್ಯದ ಚಿನ್ನಾಭರಣ, ₹ 60 ಸಾವಿರ ನಗದು ಕಳವು

ಕಾರ್ಕಳ: ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಬೀರುವಿನಲ್ಲಿದ್ದ 15.40 ಲಕ್ಷ ಮೌಲ್ಯದ ಸುಮಾರು 55 ಪವನ್ ಚಿನ್ನಾಭರಣ, ₹60 ಸಾವಿರ ನಗದು ಕಳವು ಮಾಡಿದ ಘಟನೆ ಕುಕ್ಕುಂದೂರು ಅಯ್ಯಪ್ಪನಗರದ ಸಂದೀಪ್ ಜೈನ್ ಎಂಬುವವರ ಮನೆಯಲ್ಲಿ ನಡೆದಿದೆ. ಮನೆಯವರೆಲ್ಲ ಕುಟುಂಬದ ದೈವದ ಕೋಲಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಕೈಚಳಕ ತೋರಿದ ಕಳ್ಳರು ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ಯಾರು ಇಲ್ಲವೆಂಬ ಮಾಹಿತಿ ತಿಳಿದವರೇ ಈ ಕೃತ್ಯವನ್ನು ನಡೆಸಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೆ, ಕಳ್ಳತನಕ್ಕೆ ಬಳಸಿದ್ದ ಕೀಬಂಚ್ […]

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ: ಅಧ್ಯಕ್ಷರಾಗಿ ಅಶೋಕ್ ಕಾಮತ್ ಕೊಡಂಗೆ, ಉಪಾಧ್ಯಕ್ಷರಾಗಿ ಪಾಂಡುರಂಗ ಕಾಮತ್ ಎಳ್ಳಾರೆ ಅವಿರೋಧವಾಗಿ ಆಯ್ಕೆ

ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಇದರ ಮುಂದಿನ ಐದು ವರ್ಷಗಳ‌ ಅವಧಿಗೆ ನೂತನ ಅಧ್ಯಕ್ಷರಾಗಿ ಅಶೋಕ್ ಕಾಮತ್ ಕೊಡಂಗೆ ಹಾಗೂ ಉಪಾಧ್ಯಕ್ಷರಾಗಿ ಪಾಂಡುರಂಗ ಕಾಮತ್ ಎಳ್ಳಾರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಸೊಸೈಟಿಯಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅವರು ಆಯ್ಕೆಯಾದರು. ಸೊಸೈಟಿಯ ನಿರ್ದೇಶಕರಾಗಿ ಗಣಪತಿ ನಾಯಕ್ ಕೆ. ಪರ್ಕಳ, ಗಣಪತಿ ಪ್ರಭು ಕುಕ್ಕೆಹಳ್ಳಿ, ನರಸಿಂಹ ನಾಯಕ್ ಮಣಿಪಾಲ, ಪಾಂಡುರಂಗ ಕಾಮತ್ ಎಳ್ಳಾರೆ, ಮಹೇಶ್ ನಾಯಕ್ ಆತ್ರಾಡಿ, ರವೀಂದ್ರ ಪಾಟ್ಕರ್ […]

ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾ: ಸುನೀತಾ ಡಿಸೋಜ ನೇತೃತ್ವದ ನೂತನ ಸಮಿತಿಯ ಪದಗ್ರಹಣ

ಉಡುಪಿ: ಬಿಜೆಪಿ ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾದ ಪದಗ್ರಹಣ ಕಾರ್ಯಕ್ರಮವು ಭಾನುವಾರ ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್ ಅಧ್ಯಕ್ಷತೆಯಲ್ಲಿ ಹಾಗು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ  ದಾವುದ್ ಅಬೂಬಕರ್ ಮಾರ್ಗದರ್ಶನದಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ ಭಾರತಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು. ನೂತನ ಸಮಿತಿಯ ಪದಗ್ರಹಣ: ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷೆಯಾಗಿ ಸುನೀತಾ ಡಿಸೋಜ ಆಯ್ಕೆ ಮಾಡಲಾಯಿತು. ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ […]

ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20: ಭಾರತ ಲೆಜೆಂಡ್ಸ್ ಚಾಂಪಿಯನ್

ರಾಯ್ ಪುರ್: ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಲೆಜೆಂಡ್ಸ್ ತಂಡವು ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ 14 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಇಂಡಿಯಾ ಲೆಜೆಂಡ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181ರನ್ ಗಳನ್ನು ಕಲೆಹಾಕಿತು. ಭಾರತದ ಪರ ಸಚಿನ್ 30 ರನ್ ಗಳಿಸಿದರೆ, ಯುವರಾಜ್ ಸಿಂಗ್ 60ರನ್ ಮತ್ತು ಯೂಸುಫ್ ಪಠಾಣ್ […]