ಮುಖದಲ್ಲಿ ಮೊಡವೆ ಇದ್ಯಾ,ಬ್ಲಾಕ್ ಹೆಡ್ಸ್ ಸಮಸ್ಯೆಯಾ ಇಲ್ಲಿದೆ ಬೆಸ್ಟ್ ಮನೆಮದ್ದು!

ಮುಖದಲ್ಲಿ ಮೊಡವೆಗಳು, ಬ್ಲಾಕ್ ಹೆಡ್ಸ್ ಅಥವಾ ವೈಟ್ ಹೆಡ್ಸ್ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ವಿಶೇಷವಾಗಿ ಬ್ಲಾಕ್ ಹೆಡ್ಸ್ ಮತ್ತು ವೈಟ್ ಹೆಡ್ಸ್ ಮುಖದ ಸೌಂದರ್ಯವನ್ನು ಸಂಪೂರ್ಣವಾಗಿ ಹಾಳುಮಾಡುತ್ತವೆ. ಈ ಸಮಸ್ಯೆಗಳನ್ನು ತೊಡೆದುಹಾಕಲು ನೀವು ಸಾಕಷ್ಟು ಕ್ರೀಂ, ಔಷಧಿಗಳನ್ನು ಹಚ್ಚಿರುತ್ತೀರಿ. ಆದರೆ ಅವುಗಳನ್ನು ಹಚ್ಚಿದ ನಂತರವೂ ಅವು ಮತ್ತೆ ಮತ್ತೆ ಬರುತ್ತವೆ. ಆದರೆ ಈ ಬಗ್ಗೆ ನೀವು ಹೆಚ್ಚು ಚಿಂತಿಸಬೇಕಾಗಿಲ್ಲ. ಈ ಸಮಸ್ಯೆಯನ್ನು ತೊಡೆದುಹಾಕಲು ಸಾಕಷ್ಟು ಮನೆಮದ್ದುಗಳಿವೆ. ಇಂದು ನಾವು ನಿಮಗೆ ಬ್ಲಾಕ್ ಹೆಡ್ಸ್ ತೆಗೆದುಹಾಕಲು ಸಹಾಯ ಮಾಡುವ […]

ಲಾಭ ತರಬೇಕಿದ್ದ ಕಲ್ಲಂಗಡಿ ಕೃಷಿ ನಷ್ಟದ ಹಳ್ಳ ಹಿಡಿಯಿತು: ಅಕಾಲಿಕ ಮಳೆಗೆ ಕಂಗಾಲಾದ ಕೋಟದ ಈ ಕೃಷಿಕ

ಕೋಟ: ಇಲ್ಲಿನ ಕೋಟ ಗಿಳಿಯಾರು ಪರಿಸರದ ಯುವ ಕೃಷಿಕ ಭೋಜ ಪೂಜಾರಿ ತನ್ನ ಎರಡು ಎಕ್ಕರೆ ಪ್ರದೇಶದ ಕೃಷಿ ಭೂಮಿಯಲ್ಲಿ ಕಲ್ಲಂಗಡಿ ಬೆಳೆದಿದ್ದಾರೆ ಆದರೆ ಲಾಭವಾಗಬೇಕಿದ್ದ ಕಲ್ಲಂಗಡಿ ಹಣ್ಣಿನ ಕೃಷಿ ನಷ್ಟದ ಹಳ್ಳ ಹಿಡಿದಿದೆ. ಪ್ರತಿವರ್ಷ ತಾನು ಪ್ರೀತಿಸುವ ಕೃಷಿ ಭೂಮಿಯಲ್ಲಿ ಭತ್ತ,ಉದ್ದು,ಅವಡೆ ಹೀಗೆ ನಾನಾ ರೀತಿಯ ಬೆಳೆಯ ಜೊತೆ ಲಾಭದಾಯಕ ಕಲ್ಲಂಗಡಿ ಹಣ್ಣಿನ ಕೃಷಿ ಬೆಳೆಯುತ್ತಾರೆ.ಆದರೆ ಪ್ರತಿ ವರ್ಷ ಒಂದಲ್ಲ ಒಂದು ರೀತಿಯ ಸಮಸ್ಯೆ ಎದುರಿಸುವ ಭೋಜ ಪೂಜಾರಿಗೆ ಈ ಬಾರಿ ದೊಡ್ಡ ಮಟ್ಟದ ಸಂಕಷ್ಟ […]

ಕಠಿಣ ಪರಿಶ್ರಮದಿಂದ ಸಾಧನೆಗೈದ ಹಿರಿಯಡ್ಕದ ಡಾ. ದೀಪಾಲಿ ಆಳ್ವ

ಒಂದು ಕ್ಷೇತ್ರದಲ್ಲಿ ಯಶಸ್ಸು ಪಡೆಯಬೇಕಾದರೆ ಆದರ ಹಿಂದೆ ಕಠಿಣ ಪರಿಶ್ರಮ ಅಗತ್ಯ.ಹಾಗೆ ಕಠಿಣ ಪರಿಶ್ರಮಗೈದು ಈ ಹುಡುಗಿ ಮಾಡಿದ ಸಾಧನೆ ನಿಜಕ್ಕೂ ಹೆಮ್ಮೆ ಹುಟ್ಟಿಸುವಂತಿದೆ. ಈಕೆಯ ಹೆಸರು ದೀಪಾಲಿ ಆಳ್ವ, ಡಾ. ದೀಪಾಲಿ ಆಳ್ವಾ ಮೂಲತಃ ಹಿರಿಯಡ್ಕದ ಕೊಂಡಾಡಿಗುತ್ತು ದಿ.ದೀಪಕ್ ಆಳ್ವಾ ಹಾಗು ಪಂಚಾಕ್ಷಣಿ ಆಳ್ವ ರ ಪುತ್ರಿ. ಈಕೆ ಕಾರವಾರದ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಲೈಫ್ ಸೈನ್ಸ್ ವಿದ್ಯಾಲಯದಲ್ಲಿ ಕಲಿಯುತ್ತಿದ್ದು ಮೊದಲ ವಿಭಾಗದಲ್ಲಿ ತೇರ್ಗಡೆಯಾಗಿ ಕರಾವಳಿಗೆ ಹೆಮ್ಮೆ ತಂದಿದ್ದಾರೆ. ಆಕೆ ತನ್ನ ಹದಿನೈದನೇ ವಯಸ್ಸಿನಲ್ಲಿ ಮನೆಯ […]