ನೃತ್ಯ-ಯೋಗ ಲೋಕದ ಪುಟಾಣಿ ಕಿನ್ನರಿ ಇವಳು: ಕುಂದಾಪುರದ ಮಹಿಮ ಅನ್ನೋ ಹುಡುಗಿಯ ಸಾಧನೆಯ ಕತೆ ಇದು!

» ನೀತು ಬೆದ್ರ ಕತ್ತಲೆ ಗರ್ಭದಿ 9 ತಿಂಗಳು ಕಳೆದು, ಜನಿಸಿದ ಮಗುವು ತಂದೆತಾಯಿಯ ಲಾಲನೆ ಪೋಷಣೆಯಲ್ಲಿ ಬೆಳೆಯುತ್ತ,ಪರಿಸರದ ವಾತಾವರಣಕ್ಕೆ ಹೊಂದಿಕೊಂಡು ಅದರಂತೆ ಬಾಳುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ತಂದೆ ತಾಯಿಯ ಪ್ರೀತಿಯೊಂದಿಗೆ ಹುಟ್ಟಿನಿಂದ ಬಂದ ಕಲೆಯನ್ನು ಕರಗತ ಮಾಡಿದ ದಿಟ್ಟೆ, ನಾಟ್ಯ ಹಾಗೂ ಯೋಗದಲ್ಲಿ ರಾಷ್ಟ್ರವ ಮೆಚ್ಚಿಸಿದ ಚಿನಕುರುಳಿ ಮಹಿಮಾ ಕುಂದಾಪುರ. ಲತಾ ಹಾಗೂ ರಾಮ ಮೊಗೆರ್ ದಂಪತಿಗಳ ಪುಟ್ಟ ಕಂದಮ್ಮ ಹನ್ನೆರಡರ ನಾಟ್ಯ ರತ್ನ ಈ ಮಹಿಮಾ. ಎಲ್ ಕೆ ಜಿ, ಯು ಕೆ ಜಿ ಹಾಗೂ […]

ಡಾರ್ಕ್ ಸರ್ಕಲ್ ಹಾಗೂ ಮುಖದ ಕಪ್ಪು ಕಲೆ ಹೋಗಲಾಡಿಸೋದು ಹೇಗೆ?

ರಮಿತಾ ಶೈಲೆಂದ್ರ ರಾವ್ ಕಾರ್ಕಳ ಕಣ್ಣಿನ ಸುತ್ತಲಿನ ಕಪ್ಪು ಕಲೆಗಳು ಮುಖದ ಆಕರ್ಷಣೆ ಹಾಗೂ ಸೌಂದರ್ಯವನ್ನು ಕಡಿಮೆ ಮಾಡುವುದು. ಈ ಸಮಸ್ಯೆಗೆ ನಾವು ನಿತ್ಯವು ಕೆಲವು ಆರೈಕೆ ವಿಧಾನಗಳನ್ನು ಅನುಸರಿಸಿದರೆ ಉಪಶಮನ ಪಡೆಯಬಹುದು. ಚರ್ಮದ ಆರೈಕೆಯ ವಿಷಯ ಬಂದಾಗ ಸಾಮಾನ್ಯವಾಗಿ ಮೊಡವೆ, ಕಲೆಗಳು, ಮುಖದ ಆಕರ್ಷಣೆ, ಫೇಸ್ ಮಾಸ್ಕ್ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಮಾತನಾಡುತ್ತೇವೆ. ಕಣ್ಣಿನ ಸುತ್ತ ಕಾಡುವ ಕಲೆಯ ಬಗ್ಗೆ ಅಷ್ಟಾಗಿ ಮಹತ್ವ ನೀಡುವುದಿಲ್ಲ. ಕಣ್ಣಿನ ಸುತ್ತಲಿನ ಚರ್ಮವು ಸೂಕ್ಷ್ಮತೆಯಿಂದ ಕೂಡಿರುತ್ತದೆ. ನಿದ್ದೆ ಇಲ್ಲದಿದ್ದರೆ, […]

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ(103) ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಇತ್ತೀಚೆಗಷ್ಟೇ ಕೋವಿಡ್ ನಿಂದ ಗುಣಮುಖರಾಗಿದ್ದ ದೊರೆಸ್ವಾಮಿ, ಉಸಿರಾಟದ ಸಮಸ್ಯೆಯಿಂದ ಮತ್ತೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.