ಉಡುಪಿ: ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ; ಬಸ್ ಸಂಚಾರ ಬಂದ್

ಉಡುಪಿ: ಸರ್ಕಾರದ ಆದೇಶದಂತೆ ಜಿಲ್ಲೆಯಾದ್ಯಂತ ಶುಕ್ರವಾರ (ಜುಲೈ 2) ಸಂಜೆ 7ರಿಂದ ಸೋಮವಾರ (ಜುಲೈ 5) ಬೆಳಿಗ್ಗೆ 5ರ ವರೆಗೆ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಘೋಷಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಸಾರ್ವಜನಿಕರ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಉಳಿದಂತೆ […]

ಹಣ್ಣು, ತರಕಾರಿ ಸೇವನೆಗೂ ಒಂದು ಕ್ರಮವಿದೆ ಗೊತ್ತಾ? : ಡಾ. ವಾಣಿಶ್ರೀ ಐತಾಳ್ ನೀಡಿರುವ ಅಮೂಲ್ಯ ಸಲಹೆಗಳೇನು?

ಇಂದಿನ ದಿನಗಳಲ್ಲಿ ಜಂಕ್ ಪುಡ್ ಮತ್ತು ಫ್ರಿಸರ್ವರ್‍ಡ್ ಆಹಾರಗಳ ಅತಿಯಾದ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದನ್ನು ನಾವು ನೋಡಿದ್ದೇವೆ. ಇದಲ್ಲದೆ ಬಹುಮುಖ್ಯವಾಗಿ ಪೌಷ್ಠಿಕಾಂಶವಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡುವ ತಪ್ಪಾದ ಕ್ರಮವು ಕೂಡ ಆರೋಗ್ಯವನ್ನು ಹದಗೆಡಿಸುತ್ತದೆ. ಹಾಗಾಗಿ ಸರಿಯಾದ ಆಹಾರಕ್ರಮ ಅಂದರೆ ಏನು ಎನ್ನುವ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಹಜ. ಆರೋಗ್ಯಯುತ ಜೀವನಕ್ಕಾಗಿ ನಾವು ಹಣ್ಣು ಮತ್ತು ತರಕಾರಿಗಳ ಸೇವನೆಯ ಸರಿಯಾದ ಕ್ರಮವನ್ನು ತಿಳಿದುಕೊಳ್ಳೋಣ ಬನ್ನಿ. ಆಯುರ್ವೇದದ ಪ್ರಕಾರ ಹೆಚ್ಚಾಗಿ ಆರೋಗ್ಯದ ಸಮಸ್ಯೆಗಳು ನಾವು ತಿನ್ನುವ ಆಹಾರದಿಂದ […]