ಕಾಂಗ್ರೆಸ್ ಕಾರ್ಯಕರ್ತನಿಂದ ಪಾಕ್ ಪರ ಪೋಸ್ಟ್ ಪ್ರಕರಣ: ಪೊಲೀಸರ ಪರ ಬೀದಿಗಿಳಿದು ಹೋರಾಡಲು ಸಿದ್ಧ; ಯಶ್ ಪಾಲ್ ಸುವರ್ಣ ಎಚ್ಚರಿಕೆ

ಉಡುಪಿ: ಭಾರತೀಯ ಯೋಧರ ಸಾವನ್ನು ಬಯಸಿ ಪಾಕಿಸ್ತಾನಿ ಸೈನಿಕರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದೇಶದ್ರೋಹಿಯನ್ನು ಕಾಂಗ್ರೆಸ್ ತನ್ನ ಕಾರ್ಯಕರ್ತ ಎಂದು ಸಮರ್ಥಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ವಿಷಾದ ವ್ಯಕ್ತಪಡಿಸಿದ್ದಾರೆ. ಕಾರ್ಕಳದ ಹಿರ್ಗಾನ ನಿವಾಸಿ ರಾಧಾಕೃಷ್ಣ ಎಂಬಾತ ಕೆಲತಿಂಗಳ ಹಿಂದೆ ಭಾರತೀಯ ಸೇನೆಯ ವಿರುದ್ಧ ಅಪಮಾನಕಾರಿ ಬರಹವನ್ನು ಬರೆದು ತಲೆಮರೆಸಿಕೊಂಡಿದ್ದ. ಮೊನ್ನೆ ಆತನನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ. ದೇಶ ಕಾಯುವ ಸೈನಿಕರ […]

ಅಜೆಂಡಾ ಭರಿತ ಅಕ್ಷರವನ್ನು ಅವಲೋಕಿಸದೆ ಅನುಸರಿಸುವುದು ಅಕ್ಷರಶಃ ಆತ್ಮಹತ್ಯೆ!: ದುರ್ಗಾ ಬರೆದ ಬರಹ

ದುರ್ಗಾ ಅಂ   ತರ್ಜಾಲ ಎಂಬ ವಿಸ್ಮಯವೊಂದು ಮನುಕುಲಕ್ಕೆ ಪಸರಿಸಿದ ನಂತರ ಜಗತ್ತು ಹಿಂದೆಂದೂ ಕಾಣದಷ್ಟು ಸಾಹಿತಿಗಳು, ಕವಿಗಳು, ಪ್ರೇರಕವಾಕ್ಯ ರಚನಕಾರರು, ವಿಮರ್ಶಕರು, ಟೀಕಾಕಾರರನ್ನು ಸೃಷ್ಟಿಸಿದ್ದು ಮತ್ತು ಅವರೆಲ್ಲರಿಗೂ ಖರ್ಚಿಲ್ಲದೆ ವೇದಿಕೆ ಒದಗಿಸಿಕೊಟ್ಟಿದ್ದು ಈ ಸಾಮಾಜಿಕ ಜಾಲತಾಣಗಳು! ಅಷ್ಟರಮಟ್ಟಿಗೆ ಜಾಲತಾಣಗಳ ಜನ್ಮ ನಿಜಕ್ಕೂ ತೃಪ್ತಿಕರ. ಇಂದು ಸೋಶಿಯಲ್ ಮೀಡಿಯ ಬಳಸುತ್ತಿರುವ ಎಲ್ಲರೂ ಕನಿಷ್ಠ ಅಕ್ಷರ ಟೈಪಿಸುವಷ್ಠಾದರೂ ವಿದ್ಯಾವಂತರೇ! ಹಾಗಾಗಿ ಇಲ್ಲಿ ಬರಹದ ವ್ಯಸನ ಹೊಂದಿರುವ ವರ್ಗವೊಂದು ಬಹು ದೊಡ್ಡ ಸಂಖ್ಯೆಯಲ್ಲಿದೆ. ಚುಟುಕಾದ ಪೋಸ್ಟುಗಳು ಮತ್ತು ವಿಶಾಲವಾದ ಕಮೆಂಟುಗಳೂ […]

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ, ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ […]

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಸಮಗ್ರ ತನಿಖೆಗೆ ಎಸ್ಪಿ ಆದೇಶ

ಕಾರ್ಕಳ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಹಿಂದೆ ರಾಧಾಕೃಷ್ಣ ಅವರು ಫೇಸ್ಬುಕ್ ನಲ್ಲಿ ದೇಶದ ಯೋಧರ ವಿರುದ್ಧ ಪೋಸ್ಟ್ ಹಾಕಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ತನ್ನ ಹೆಸರಿನಲ್ಲಿ ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಲಾಗಿದೆ ಎಂದು ರಾಧಾಕೃಷ್ಣ ವಾದಿಸುತ್ತಾ ಬಂದಿದ್ದರು. ತನಿಖೆಗೆ ಹಾಜರಾದ ವೇಳೆ […]

ಪಾಕ್ ಪರ ಪೋಸ್ಟ್ ವಿಚಾರ: ಕಾಂಗ್ರೆಸ್ಸಿಗರು ತಮ್ಮ ನಿಲುವು ಸ್ಪಷ್ಟಪಡಿಸಲಿ; ಮುಟ್ಲುಪಾಡಿ

ಕಾರ್ಕಳ: ಹೀರ್ಗಾನ ರಾಧಾಕೃಷ್ಣ ನಾಯಕ್ ಎಂಬಾತ ಕಳೆದ ವರ್ಷ ಭಾರತ ದೇಶದ ಸೈನಿಕರನ್ನು ತುಚ್ಚವಾಗಿ ನಿಂದಿಸಿ ಪಾಕಿಸ್ತಾನದ ಪರವಾಗಿ ಹಾಕಲಾಗಿದ್ದ ಫೇಸ್ಬುಕ್ ಪೋಸ್ಟ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಗಳು ನೀಡಿದ ದೂರಿನ ಅನ್ವಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಕಾರ್ಕಳ ಕಾಂಗ್ರೆಸ್ಸಿಗರು ದೇಶದ್ರೋಹಿಯ ಪರ ನಿಂತು ಪೊಲೀಸರ ವಿರುದ್ಧ ಕೀಳು ಮಟ್ಟದ ಪದಗಳನ್ನು ಉಪಯೋಗಿಸುತ್ತಿರುವುದು ಖಂಡನೀಯ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಹೇಳಿದ್ದಾರೆ. ಆತನಿಗೆ ಕಠಿಣ ಶಿಕ್ಷೆಯನ್ನು […]