ವಾಯ್ಸ್ ಮೆಸೇಜ್ ಮಾಡಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತವಾಗಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆಯ ನಿವಾಸಿ ನೀತು (35) ಹಾಗೂ ಆಕೆಯ ಮಗ ಧ್ಯಾನ್ (13) ಎಂಬವರನ್ನು ರಕ್ಷಿಸಲಾಗಿದ್ದು, ನೀತು ಪತಿ ಮಂಜು ಹಾಗೂ ಅತ್ತೆ ಸುನಂದಮ್ಮ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಘಟನೆಗೆ ನಿಖರವಾದ […]

ಕಾರ್ಕಳ ತಾಲೂಕಿನ ಅನಧೀಕೃತ ಕಟ್ಟಡಗಳನ್ನು ಶೀಘ್ರ ತೆರವುಗೊಳಿಸಿ:ಕ್ಸೇವಿಯರ್ ಡಿಮೆಲ್ಲೋ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಿಂದ 40 ಮೀಟರ್ ಅಂತರದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದ್ದು. ಅದರಂತೆ, ಸರ್ಕಾರದ ಸುತ್ತೋಲೆಯನ್ನು ಹೈಕೋರ್ಟ್ ಎತ್ತಿಹಿಡಿದದ್ದು ಸ್ವಾಗತಾರ್ಹ ನಡೆ ,ಕಾರ್ಕಳ ತಾಲೂಕಿನ ಅನೇಕ ಕಡೆಗಳಲ್ಲಿ 40 ಮೀ ಅಂತರದಲ್ಲಿ ಅನಧೀಕೃತ ಕಟ್ಟಡಗಳು ನಿರ್ಮಾಣವಾಗಿದ್ದು  ಇಂತಹ ಕಟ್ಟಡಗಳನ್ನು ತೆರವುಗೊಳಿಸದಿದ್ದಲ್ಲಿ ತಹಶೀಲ್ದಾರ್, ಕಂದಾಯ ಇಲಾಖೆ,ಮುಡಾ,ಪಿಡಬ್ಲ್ಯೂ ಡಿ ವಿರುದ್ದ ನ್ಯಾಯಾಲಯಕ್ಕೆ ದಾವೆ ಹೂಡಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ತಾ.ಪಂ.ಸದಸ್ಯರಾದ ಕ್ಸೇವಿಯರ್ ಡಿಮೆಲ್ಲೋ ತಿಳಿಸಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ […]

ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು: ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2020–21ನೇ ಸಾಲಿನ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆ: ಸ್ಪೆಷಲಿಸ್ಟ್ ಆಫೀಸರ್‌ ಸ್ಥಳ: ಭಾರತದೆಲ್ಲೆಡೆ ಹುದ್ದೆಗಳ ಸಂಖ್ಯೆ: 347 ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ. 60 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು. ವಯೋಮಿತಿ: ಕನಿಷ್ಠ 20 ಹಾಗೂ ಕನಿಷ್ಠ 35 ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ₹ 850, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ […]