ಸಾರ್ವಜನಿಕ ಗಣೇಶೋತ್ಸವ ಓಕೆ, ಆದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು ಜೋಕೆ!

ಬೆಂಗಳೂರು: ಹಲವು ಷರತ್ತುಬದ್ಧ ನಿಯಮಗಳೊಂದಿಗೆ ಗರಿಷ್ಠ ಐದು ದಿನಗಳ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ಬೆಂಗಳೂರಿನಲ್ಲಿ  ಹಬ್ಬದ ನಿಯಮ ಪಾಲನೆಯ ಉಸ್ತುವಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ. ಅನುಮತಿ ಕೊಟ್ಟ ಸ್ಥಳಗಳು, ಸರ್ಕಾರಿ, ಖಾಸಗಿ ಖಾಲಿ ಜಾಗಗಳು,  ಮೈದಾನಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಬೇಕು.  ದೇವಸ್ಥಾನಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ನೀಡಲಾಗಿದೆ. ಇನ್ನು, ಬೆಂಗಳೂರು ಮಾತ್ರವಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ವೇಳೆ ಜಿಲ್ಲಾಡಳಿತಗಳು ನಿಗಾ ವಹಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೇವಸ್ಥಾನ ಮತ್ತು ಮನೆಗಳಲ್ಲಿ ಹೊರತುಪಡಿಸಿ, ಸಾರ್ವಜನಿಕವಾಗಿ […]

ಉಡುಪಿ ಸೀರೆ ನೇಯ್ಗೆ ಮತ್ತು ತರಬೇತಿಯ ಸಮಾರೋಪ ಸಮಾರಂಭ

ಕಾರ್ಕಳ:ಕದಿಕೆ ಟ್ರಸ್ಟ್ ಕಾರ್ಕಳ,ಕಿನ್ನಿಗೋಳಿಯ ತಾಳಿಪಾಡಿ ನೇಕಾರ ಸಂಘದಲ್ಲಿ ನಬಾರ್ಡ್ ಪ್ರಾಯೋಜಕತ್ವದಲ್ಲಿ ನಡೆಸಿದ 150 ದಿನಗಳ ಉಡುಪಿ ಸೀರೆ ನೇಯ್ಗೆ ಮತ್ತು ಇತರ ತರಬೇತಿಯ ಸಮಾರೋಪ ಸಮಾರಂಭ ತಾಳಿಪಾಡಿ ನೇಕಾರ ಸಂಘದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ನಬಾರ್ಡ್ ಡಿ ಡಿ ಎಂ ಸಂಗೀತ ಕರ್ತಾ ಅವರು ಮಾತನಾಡಿ, ನವ ನೇಕಾರರಿಗೆ ಶುಭಹಾರೈಸಿ ಕದಿಕೆ ಟ್ರಸ್ಟ್ ನಡೆಸಿದ ಯಶಸ್ವೀ ಕಾರ್ಯಕ್ರಮವನ್ನು ಶ್ಲಾಘಿಸಿದರು. ಕಿನ್ನಿಗೋಳಿ ಯೂನಿಯನ್ ಬ್ಯಾಂಕ್ ಚೀಫ್ ಮ್ಯಾನೇಜರ್  ಜೆರಾಲ್ಡ್ ರೇಗೊ ಮಾತನಾಡಿ, ನವ ನೇಕಾರರಿಗೆ ತಮ್ಮ ಬ್ಯಾಂಕಿನಿಂದ ಸಿಗುವ ಸವಲತ್ತುಗಳ […]

ಒಮ್ಮೆ ನಿಮ್ಮ ನೆನಪಿನ ಜೋಳಿಗೆ ಬಿಚ್ಚಿ,ಪಾಠ ಕಲಿಸಿದ ಗುರುವನ್ನು ಮನಸಾರೆ ನಮಿಸಿ:

ಅಮ್ಮನ ಅಪ್ಪುಗೆಯಿಂದ, ಅಪ್ಪನ ಅಕ್ಕರೆಯಿಂದ ಮಗು ಮುಂದಡಿ ಇಡುವುದು ತನ್ನ ಸುಂದರ ಭವಿಷ್ಯವನ್ನ ರೂಪಿಸುವ ವಿದ್ಯಾಮಂದಿರದತ್ತ. ತಂದೆ -ತಾಯಿ, ಬಂಧು-ಬಳಗದ ಕಾಳಜಿಯಲ್ಲಿ ಬೆಳದ ಮಗು, ಅಕ್ಷರಾಭ್ಯಾಸದ ಗುರಿಯಿಟ್ಟು ವಿದ್ಯಾಮಂದಿರಕ್ಕೆ ಕಾಲಿಟ್ಟಾಗ ಅದೇ ಅಕ್ಕರೆ ಆಪ್ತತೆಯಲ್ಲಿ, ಕಾಳಜಿಯಲ್ಲಿ ಕೈ ಹಿಡಿದು ಒಳ ಕರೆದು ಅದೇ ಸಲುಗೆ ಪ್ರೀತಿಯಲ್ಲಿ ಅಕ್ಕರೆ ಜೊತೆಗೆ ಅಕ್ಷರವ ಕಲಿಸಿ, ಅತ್ತಾಗ ಕಣ್ಣೋರೆಸಿ, ಮಾತು ತಪ್ಪಿದಾಗ ಗದರಿಸಿ, ನಮ್ಮೆಲ್ಲ ಬೇಕು ಬೇಡಗಳ ಜೊತೆಗೆ ಒಂದಿಷ್ಟು ಸಂಸ್ಕಾರ,ಶಿಸ್ತು, ಸಾಮಾಜಿಕ ಕಳಕಳಿ, ನೈತಿಕ ಮೌಲ್ಯವನ್ನ ನಮ್ಮೊಳಗೇ ಹುಟ್ಟುಹಾಕುವವರು ನಮ್ಮ […]