ಮೋದಿ ಸರ್ಕಾರದಿಂದ ದೀಪಾವಳಿಗೆ ಗ್ಯಾಸ್ ಬೆಲೆ ಏರಿಕೆಯ ಗಿಫ್ಟ್: ರಮೇಶ್ ಕಾಂಚನ್ ಟೀಕೆ

ಉಡುಪಿ: ಸತತವಾಗಿ ತೈಲ‌ ದರ ಏರಿಕೆ ಮಾಡುತ್ತಿರುವುದರ ಜತೆಗೆ ಅಡುಗೆ ಅನಿಲ ದರವನ್ನೂ ಹೆಚ್ಚಿಸುವ ಮೂಲಕ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಗಿಫ್ಟ್ ಕೊಟ್ಟಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಟೀಕಿಸಿದ್ದಾರೆ. ಕೊರೊನಾ ಸಂಕಷ್ಟದಿಂದ ಸರಿಯಾಗಿ ಚೇತರಿಸಿಕೊಳ್ಳದ ಜನರಿಗೆ, ಕಳೆದ ಒಂದು ವರ್ಷದಿಂದ ಸತತವಾಗಿ ತೈಲ ಹಾಗೂ ಅಡುಗೆ ಅನಿಲ‌ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ […]

ಬ್ರಹ್ಮಾವರದ ಜನನಿ ಎಂಟರ್ ಪ್ರೈಸಸ್ ನಲ್ಲಿ ಭರ್ಜರಿ “ದೀಪೋತ್ಸವ”: ಏನೇನಿದೆ ಸ್ಪೆಷಲ್ ಆಫರ್?

ಬ್ರಹ್ಮಾವರದ ಜನನಿ ಎಂಟರ್ ಪ್ರೈಸಸ್ ನಲ್ಲಿ ಇದೀಗ ದೀಪೋತ್ಸವದ ಸಂಭ್ರಮ. ಹೌದು ದೀಪಗಳ ಹಬ್ಬ ದೀಪಾವಳಿಗೆ ಎಲೆಕ್ಟ್ರಾನಿಕ್ಸ್, ಫರ್ನಿಚರ್ ಖರೀದಿ ಮಾಡಲು ಜನನಿ ಕೊಡ್ತಿದೆ ನಿಮಗೊಂದು ಅವಕಾಶ. ಹೌದು ಈ ದೀಪಾವಳಿಗೆ ಕೊಂಬೋ ಆಫರ್, ಲಕ್ಕಿ ಕೂಪನ್, ಸ್ಪೆಷಲ್ ಎಕ್ಸ್ ಚೇಂಜ್ ಆಫರ್, 65% ವರೆಗೂ ಆಫ್, ಬಡ್ಡಿ ರಹಿತ, ಶುಲ್ಕ ರಹಿತ EMI  ಆಫರ್ ಗಳನ್ನು ಗ್ರಾಹಕರಿಗಾಗಿ ನೀಡುತ್ತಿದ್ದು ಉಡುಪಿ ಜಿಲ್ಲೆಯ ಬಹುತೇಕ ಜನರನ್ನು ಈಗಾಗಲೇ ತನ್ನತ್ತ ಸೆಳೆಯುತ್ತಿದೆ.   ಈಗಾಗಲೇ ಗುಣಮಟ್ಟದ ಬೆಸ್ಟ್ ಸರ್ವಿಸ್ […]

ಕೊಡವೂರು ವಾರ್ಡ್ ನಲ್ಲಿ ಸಂಘ ಸಂಸ್ಥೆ ಮತ್ತು ನಾಗರಿಕರ ಸಹಾಯದಿಂದ ₹ 28,92,515 ಮೊತ್ತದ ಸೇವಾ ಕಾರ್ಯ: ವಿಜಯ್ ಕೊಡವೂರು

ಕೊಡವೂರು: ಕೊಡವೂರು ವಾರ್ಡ್ ನಲ್ಲಿ 17 ನೆಯ ಬ್ರಹತ್ ಗ್ರಾಮ ಸಭೆ ಪಕ್ಷಾತೀತವಾಗಿ ನಡೆಯಿತು. ಎಲ್ಲಾ ಪಕ್ಷದ ಪ್ರಮುಖರು ಭಾಗವಹಿಸುವುದರ ಮೂಲಕ ಸಲಹೆ ಸೂಚನೆಗಳನ್ನು ನೀಡಿದರು. ಈ ಹಿಂದೆ ಕೊಡವೂರು ವಾರ್ಡ್ ನಲ್ಲಿ ಬೇರೆ ಬೇರೆ ಪಕ್ಷದಿಂದ ಸೂಚಿಸಿ ಜನರಿಂದ ಆಯ್ಕೆಯಾದ ಮಾಜಿ ಪಂಚಾಯತ್ ಸದಸ್ಯರುಗಳಿಗೆ ನಗರ ಸಭೆಯ ಸದಸ್ಯರುಗಳನ್ನು ಗ್ರಾಮ ಸಭೆಯಲ್ಲಿ ಗೌರವಿಸಲಾಯಿತು. ರೋಡು ತೂಡು ಸ್ವಚ್ಛತೆಯ ಜೊತೆಯಲ್ಲಿ ಅನೇಕ ಸಮಸ್ಯೆಗಳನ್ನು ಮೆಲುಕು ಹಾಕುವ ಪ್ರಯತ್ನ ಈ ಗ್ರಾಮ ಸಭೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಗರಸಭಾ […]

ಬ್ರಹ್ಮಾವರದ “ವಿಷನ್ ಪ್ಯಾಲೇಸ್ ಒಪ್ಟಿಕಲ್” ನಲ್ಲಿ ದೀಪಾವಳಿಗೆ ಭರ್ಜರಿ ಕೊಡುಗೆ

ಬ್ರಹ್ಮಾವರ: ದೀಪಾವಳಿಯ ಪ್ರಯುಕ್ತ ಬ್ರಹ್ಮಾವರದ ‘ವಿಷನ್ ಪ್ಯಾಲೇಸ್ ಒಪ್ಟಿಕಲ್’ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ನೀಡುತ್ತಿದೆ. ನೀವು ಬ್ರಾಂಡೆಡ್ ಕನ್ನಡಕ ಖರೀದಿಸುವ ಯೋಚನೆಯಲ್ಲಿದ್ದೀರಾ. ಹಾಗಾದ್ರೆ ಇನ್ಯಾಕೆ ತಡ ‘ವಿಷನ್ ಪ್ಯಾಲೇಸ್ ಒಪ್ಟಿಕಲ್’ ಭೇಟಿ ಕೊಡಿ, ಈ ದೀಪಾವಳಿಯನ್ನು‌ ವಿಶೇಷವಾಗಿ ಆಚರಿಸಿ. ಬ್ರಹ್ಮಾವರ ಎಸ್ ಎಂಎಸ್ ಕಾಲೇಜು ಎದುರಿನ ಮಧುವನ್ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿರುವ ವಿಷನ್ ಪ್ಯಾಲೇಸ್ ಒಪ್ಟಿಕಲ್ ಗೆ ಭೇಟಿ ಕೊಡಿ, ಉಚಿತ ಫ್ರೇಮ್ ಜೊತೆಗೆ ನೀವು ಬಯಸಿದ ಬ್ರಾಂಡೆಡ್ ಕನ್ನಡಕವನ್ನು ರಿಯಾಯಿತಿ ದರದಲ್ಲಿ ಪಡೆಯಿರಿ. ಅಲ್ಲದೆ, […]

ಬ್ರಹ್ಮಾವರದ ಜನನಿಯಲ್ಲಿ ಭರ್ಜರಿ “ದೀಪೋತ್ಸವ”: ಏನೇನಿದೆ ಸ್ಪೆಷಲ್ ಆಫರ್?

ಬ್ರಹ್ಮಾವರದ ಜನನಿ ಎಂಟರ್ ಪ್ರೈಸಸ್ ನಲ್ಲಿ ಇದೀಗ ದೀಪೋತ್ಸವದ ಸಂಭ್ರಮ. ಹೌದು ದೀಪಗಳ ಹಬ್ಬ ದೀಪಾವಳಿಗೆ ಎಲೆಕ್ಟ್ರಾನಿಕ್ಸ್, ಫರ್ನಿಚರ್ ಖರೀದಿ ಮಾಡಲು ಜನನಿ ಕೊಡ್ತಿದೆ ನಿಮಗೊಂದು ಅವಕಾಶ. ಹೌದು ಈ ದೀಪಾವಳಿಗೆ ಕೊಂಬೋ ಆಫರ್, ಲಕ್ಕಿ ಕೂಪನ್, ಸ್ಪೆಷಲ್ ಎಕ್ಸ್ ಚೇಂಜ್ ಆಫರ್, 65% ವರೆಗೂ ಆಫ್, ಬಡ್ಡಿ ರಹಿತ, ಶುಲ್ಕ ರಹಿತ EMI  ಆಫರ್ ಗಳನ್ನು ಗ್ರಾಹಕರಿಗಾಗಿ ನೀಡುತ್ತಿದ್ದು ಉಡುಪಿ ಜಿಲ್ಲೆಯ ಬಹುತೇಕ ಜನರನ್ನು ಈಗಾಗಲೇ ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ಗುಣಮಟ್ಟದ ಬೆಸ್ಟ್ ಸರ್ವಿಸ್ ಮತ್ತು […]