ಕೋಟ: ನಿರ್ಮಾಣ ಹಂತದ ಸ್ಯ್ಲಾಬ್ ಕುಸಿದುಬಿದ್ದು ಕಾರ್ಮಿಕ ಸಾವು; ಇನ್ನೋರ್ವ ಗಂಭೀರ

ಕೋಟ: ನಿರ್ಮಾಣ ಹಂತದ ಮನೆಯ ಸ್ಯ್ಲಾಬ್ ಕುಸಿದುಬಿದ್ದ ಪರಿಣಾಮ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟತಟ್ಟು ಪಡುಕೆರೆ ಶಿರಸಿ ಮಾರಿಕಾಂಬಾ ದೇವಸ್ಥಾನದ ಸಮೀಪ ಬುಧವಾರ ಸಂಭವಿಸಿದೆ. ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಮಂಜುನಾಥ್ (36) ಮೃತ ಕಾರ್ಮಿಕ. ಅಚ್ಲಾಡಿ ನಿವಾಸಿ ಚೇತನ್ (28) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಂಜುನಾಥ್ ಸಿಮೆಂಟ್ ಗಾರೆ ಕೆಲಸಕ್ಕೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಮಿಶ್ರಿತ ಸಿಮೆಂಟ್‍ ಮನೆಯೊಳಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಲ್ಯಾಬ್ […]

ಪೆಟ್ರೋಲ್, ಡಿಸೇಲ್ ದರ ಇಳಿಕೆ: ಜನಸಾಮಾನ್ಯರಿಗೆ ಕೊಂಚ ರಿಲೀಫ್..!!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್, ಡಿಸೇಲ್ ದರವನ್ನು ಇಳಿಕೆ ಜನರಿಗೆ ಹಬ್ಬದ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರವು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹10, ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹5 ತಗ್ಗಿಸಿದೆ. ಇದರ ಬೆನ್ನಿಗೇ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರಿಗೆ ತಲಾ ₹7 ಕಡಿಮೆ ಮಾಡಲು ರಾಜ್ಯ ಸರ್ಕಾರವೂ ತೀರ್ಮಾನಿಸಿದೆ. ಕೇಂದ್ರ ಸರ್ಕಾರವು ಬುಧವಾರ ಕೈಗೊಂಡಿರುವ ತೀರ್ಮಾನವು ತೈಲೋತ್ಪನ್ನಗಳ ಎಕ್ಸೈಸ್‌ ಸುಂಕದಲ್ಲಿ ಇದುವರೆಗೆ […]

ಕಡಿಯಾಳಿ ಆಸರೆ ಚಾರಿಟೇಬಲ್ ಟ್ರಸ್ಟ್ ನಿಂದ 100ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ: ಉದ್ಘಾಟನೆ

ಉಡುಪಿ: ಶಾಸಕ ರಘುಪತಿ ಭಟ್ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಭಾಗದಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಆರ್ಥಿಕವಾಗಿ ಹಿಂದುಳಿದವರ ದೀನ ದಲಿತ ಬಡವರ ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಸೇವೆಯನ್ನು ನಡೆಸುತ್ತಿದ್ದು, ಈವರೆಗೆ ಸುಮಾರು 100 ಮನೆಗಳಿಗೆ ಟ್ರಸ್ಟ್ ವತಿಯಿಂದ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. 100ನೇ ಮನೆಯ ವಿದ್ಯುತ್ ಸಂಪರ್ಕವನ್ನು ಬುಧವಾರ ಇಂದ್ರಾಳಿ ಮಂಚಿ ಕುಮೇರಿಯ ಮನೆಯಲ್ಲಿ ದಾನಿಗಳಾದ ಎಂ.ಐ.ಟಿ ಮಣಿಪಾಲದ ಪ್ರೊಫೆಸರ್ ಡಾ. ನಾರಾಯಣ್ ಶೆಣೈ ಉದ್ಘಾಟಿಸಿದರು. ಕೊಡವೂರಿನಲ್ಲಿ ದಾನಿಗಳಾದ ದೇವಾನಂದ […]