ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಉಡುಪಿ ಎಕ್ಸ್‌ಪ್ರೆಸ್‌: ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ. ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಿಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ […]

ಮೂರು ಐಸಿಸಿ ಟೂರ್ನಿಗಳಿಗೆ ಭಾರತ ಆತಿಥ್ಯ..!!

ನವದೆಹಲಿ: 2024 ರಿಂದ 2031ರ ಅವಧಿಯಲ್ಲಿ ನಡೆಯಲಿರುವ 2 ಏಕದಿನ ವಿಶ್ವಕಪ್‌, 4 ಟಿ–20 ವಿಶ್ವಕಪ್‌ ಸೇರಿದಂತೆ 2 ಚಾಂಪಿಯನ್ಸ್‌ ಟ್ರೋಫಿಗಳ ಆತಿಥ್ಯ ವಹಿಸಲಿರುವ ದೇಶಗಳ ಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಪ್ರಕಟಿಸಿದೆ. ಭಾರತ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕ, ನ್ಯೂಜಿಲೆಂಡ್‌, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್, ಐರ್ಲೆಂಡ್‌, ಸ್ಕಾಟ್ಲೆಂಡ್, ಜಿಂಬಾಬ್ವೆ, ಅಮೆರಿಕ, ನಮೀಬಿಯಾ ದೇಶಗಳು ವಿಶ್ವಕಪ್‌ ಟೂರ್ನಿಗಳಿಗೆ ಆತಿಥ್ಯವಹಿಸಲಿವೆ. 1996ರ ವಿಶ್ವಕಪ್‌ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾದೊಂದಿಗೆ […]

ಅಭಿಮಾನಿಗಳಿಗೆ ಪ್ರೀತಿಯ ಪತ್ರ: ಪತ್ರದಲ್ಲಿ ಪುನೀತ್ ರಾಜಕುಮಾರ್ ಪತ್ನಿ ಹೇಳಿದ್ದೇನು?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್  ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ […]

ಅಂಚೆ ಇಲಾಖೆಯಲ್ಲಿದೆ ಉದ್ಯೋಗ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಭಾರತೀಯ ಅಂಚೆ ಇಲಾಖೆ (India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 12 ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff)​, ಪೋಸ್ಟ್​​ಮ್ಯಾನ್(Post Man)​​, ಪೋಸ್ಟಲ್​​ ಅಸಿಸ್ಟೆಂಟ್(Postal Assistant)​​, ಸಾರ್ಟಿಂಗ್​ ಅಸಿಸ್ಟೆಂಟ್(Sorting Assistant)​ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 12ನೇ ತರಗತಿ ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆಫ್​ಲೈನ್(Offline-Postal)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 25ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 3 […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮಂಗಳೂರು ತಾಲೂಕು ಮಂಜಳಿಕೆ ಅಳಪೆ ಗ್ರಾಮದ ನಾಗರಾಜ್ (35) ಎಂಬವರು ಅಕ್ಟೋಬರ್ 20 ರಂದು ಉಡುಪಿಯ ಸಂಬoಧಿಕರ ಮನೆಯಿಂದ ಹೊರಟವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. ಸಾಧಾರಣ ಶರೀರ, ಬಿಳಿ ಮೈಬಣ್ಣ, ಕೋಲುಮುಖ ಹೊಂದಿದ್ದು, ತುಳು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆಯ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವoತೆ ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕಟಣೆಯಲ್ಲಿ […]