ವಿಧಾನ ಪರಿಷತ್ ಚುನಾವಣಾ ಅಖಾಡದಿಂದ ಹಿಂದೆ ಸರಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್..!!

ಉಡುಪಿ: ವಿಧಾನ ಪರಿಷತ್ ಚುನಾವಣಾ ಅಖಾಡಕ್ಕೆ ಇಳಿದಿದ್ದ ಸಹಕಾರಿ ಧುರೀಣ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಕಡೆಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ದಿಢೀರ್ ಆದ ರಾಜಕೀಯ ಬೆಳವಣಿಗೆಯಿಂದಾಗಿ ಎಂಎನ್ ಆರ್ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವುದಾಗಿ ಹೇಳಿದ್ದಾರೆ. ಆ ಮೂಲಕ ರಾಜಕೀಯ ರಂಗ ಪ್ರವೇಶ ಮಾಡುವ ಕನಸಿಗೆ ತೆರೆಎಳೆದಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ […]

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು: ಮೂವರು ಸ್ಥಳದಲ್ಲೇ ಮೃತ್ಯು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಬಳಿ ನಡೆದಿದೆ. ಪುಂಡಲೀಕ್, ಕಲ್ಲಪ್ಪ,‌ ಕಿರಣ್ ಮೃತ ಯುವಕರು. UGCL ಎಂಬ ಖಾಸಗಿ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಐವರು ಯುವಕರು ನಿನ್ನೆ ರಾತ್ರಿ ರೆನಾಲ್ಟ್ ಡಸ್ಟರ್ ಕಾರಿನಲ್ಲಿ ಹೋಗ್ತಿದ್ದಾಗ ಈ ಘಟನೆ ಸಂಭವಿಸಿದೆ. ಕೆರೆಗೆ ತಡೆಗೋಡೆ ಇಲ್ಲದ ಪರಿಣಾಮ, ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ […]

ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್ ಭರ್ಜರಿ ಜಯ; ಟಿ20 ಸರಣಿ ಗೆದ್ದ ಭಾರತ

ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್​​ ಭರ್ಜರಿ ಗೆಲವು ಸಾಧಿಸಿದೆ. ಇದರೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ. ನ್ಯೂಜಿಲೆಂಡ್​​ ನೀಡಿದ 154 ರನ್ ಗಳ ಟಾರ್ಗೆಟ್​​ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್​​ ರಾಹುಲ್​​ ಮತ್ತು ನಾಯಕ ರೋಹಿತ್​​ ಶರ್ಮಾ ಅವರ ಅರ್ಧಶತಕದ ನೆರವಿನಿಂದ 19 ಓವರ್​​ನಲ್ಲಿ 154 ರನ್​​ ಗಳಿಸಿ ಗೆದ್ದು ಬೀಗಿದೆ. ಟಾಸ್​​ […]