ಶಿರೂರು-ಮೂರ್ಕೈ: ನಾಳೆ (ಜ.2) ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭ

ಬ್ರಹ್ಮಾವರ: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಶಿರೂರು-ಮೂರ್ಕೈ ಮುಖ್ಯರಸ್ತೆಯ ಶ್ರೀ ಮಲ್ಲಿಕಾರ್ಜುನ ಸೌಧದಲ್ಲಿ ನಾಳೆ (ಜ.2) ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಅಂದು ಬೆಳಿಗ್ಗೆ 11.30ಕ್ಕೆ ಸಮಾರಂಭವನ್ನು ಉದ್ಘಾಟಿಸುವರು. ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೃಷ್ಣ […]

ಮಣಿಪಾಲದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್; ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ತರಬೇತಿಗೆ ಕೊನೆಯ ದಿನಾಂಕ ಜನವರಿ 15

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ಮಣಿಪಾಲ ಇಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2021-22) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ, ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು. ಈ ತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು. ಪ್ರವೇಶಾತಿಯ ಕೊನೆಯ ದಿನಾಂಕ ಜನವರಿ 15 ಆಗಿದೆ. ಕೇವಲ ಕೆಲವೇ ಸೀಟುಗಳು ಅಭ್ಯವಿದ್ದು, ಆಸಕ್ತಿಯಿರುವವರು ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್, ಡಿ.ಸಿ. ಆಸೀಸ್ ಬಳಿ. ಕ್ರಿಸ್ಟಲ್ಸ್ ಬಿಲ್ಡ್ ಹಬ್. […]

ಕೋಟದ ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಿಓಡಿ ತನಿಖೆಗೆ ಒಪ್ಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ

ಕೋಟ: ಕೋಟತಟ್ಟು ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಆದೇಶ ಹೊರಡಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲೊನಿಗೆ ತೆರಳಿ, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಸಮುದಾಯದ ಮನೆಯೊಂದರ […]