ಕುಂದಾಪುರ: ಕಾರು- ಬೈಕ್ ಮಧ್ಯೆ ಭೀಕರ ಅಪಘಾತ; ಇಬ್ಬರು ಸವಾರರು ಗಂಭೀರ

ಕುಂದಾಪುರ: ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಸಮೀಪದ ಸಂಗಮ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ನಾಲ್ಕು ಮಂದಿ ಯುವಕರು ಹೊಸನಗರದಿಂದ ಕುಂದಾಪುರಕ್ಕೆ ಬಂದಿದ್ದರು. ಹೊಸಗನಗರದಿಂದ ಸಿಗಂಧೂರು ಕ್ಷೇತ್ರಕ್ಕೆ ತೆರಳಿ, ಅಲ್ಲಿ ದೇವರ ದರ್ಶನ ಪಡೆದು ಕೋಡಿ ಬೀಚ್ ಗೆ ಹೋಗಲು ಕುಂದಾಪುರಕ್ಕೆ […]
ಉಡುಪಿ: ಕವಿ ಮುದ್ದಣರಿಗೆ ಅಗೌರವ: ಮಾಜಿ ನಗರಸಭಾ ಸದಸ್ಯ ನಿತ್ಯಾನಂದ ಒಳಕಾಡು ಬೇಸರ

ಹಳೆಗನ್ನಡದ ಶ್ರೇಷ್ಠ ಕವಿ ಉಡುಪಿ ಮುದ್ದಣ ಅವರನ್ನು ಉಡುಪಿ ನಗರಸಭೆ ಮರೆತಿರುವುದು ನಮ್ಮೆಲ್ಲರಿಗೂ ನೋವು ಉಂಟು ಮಾಡಿದೆ ಎಂದು ನಗರಸಭೆಯ ಮಾಜಿ ಸದಸ್ಯರು ಆಗಿರುವ ಸಮಾಜ ಸೇವಕ ನಿತ್ಯಾನಂದ ಒಳಕಾಡು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉಡುಪಿ ನಗರದಲ್ಲಿ ಕವಿ ಮುದ್ದಣ ಅವರ ಪುತ್ಥಳಿ ಇದ್ದರೂ ಅದಕ್ಕೆ ಯಾವುದೇ ಗೌರವ ಸಲ್ಲಿಸುವ ಕೆಲಸ ಆಗುತ್ತಿಲ್ಲ. ನಗರಸಭೆಯ ನಡೆಯ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕವಿ ಮುದ್ದಣ ಹಲವಾರು ಗ್ರಂಥ […]
ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ

ಉಡುಪಿ: 2020-21 ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ-ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ಗೆ ಸಂಬಂಧಿಸಿದಂತೆ, ಸಹ ಶಿಕ್ಷಕರ ಕ್ರಮಸಂಖ್ಯೆ 151-300 ರ ವರೆಗಿನ 150 ಅರ್ಜಿಗಳಿಗೆ ಜನವರಿ 25 ರಂದು, ಕ್ರ.ಸಂಖ್ಯೆ 301-500 ರ ವರೆಗಿನ 200 ಅರ್ಜಿಗಳಿಗೆ ಜನವರಿ 27 ರಂದು, ಕ್ರ.ಸಂಖ್ಯೆ 501 ರಿಂದ 700 ರ ವರೆಗಿನ 200 ಅರ್ಜಿಗಳಿಗೆ ಜನವರಿ 28 ರಂದು, ಕ್ರ.ಸಂಖ್ಯೆ 701 ರಿಂದ 900 ರ ವರೆಗಿನ 200 ಅರ್ಜಿಗಳಿಗೆ ಜನವರಿ 31 […]