ಟಿ.ಎಂ.ಎ.ಪೈ.ಪ್ರೌಢ ಶಾಲೆಯಲ್ಲಿ ‘ಆಚಾರ್ಯ ಏಸ್’ ಸಂಸ್ಥೆಯ ಗಣಿತ ಶಾಸ್ತ್ರ ಕಾರ್ಯಾಗಾರ

ಉಡುಪಿ: 9,10,ಪಿಯುಸಿ,ಸಿ.ಇ.ಟಿ, ಜೆ.ಇ.ಇ, ನೀಟ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಟ ಫಲಿತಾಂಶ ಗಳಿಸುತ್ತಿರುವ ಆಚಾರ್ಯಾಸ್ ಏಸ್ ವತಿಯಿಂದ ಒಂಬತ್ತನೇ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗಣಿತದ ಪ್ರಶ್ನೆಗಳನ್ನು ಸುಲಭ ರೀತಿಯಲ್ಲಿ ಪರಿಹರಿಸುವ ಕುರಿತು ವಿಶೇಷ ಕಾರ್ಯಾಗಾರ ಜರಗಿತು. ಉಡುಪಿ ಕುಂಜಿಬೆಟ್ಟು ಟಿ.ಎಂ.ಎ.ಪೈ ಇಂಗ್ಲಿಷ್ ಮೀಡಿಯಂ. ಪ್ರೌಢ ಶಾಲೆಯಲ್ಲಿ ಜರಗಿದ ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಚಾರ್ಯಾಸ್ ಏಸ್ ಸಂಸ್ಥೆಯ ನಿರ್ದೇಶಕ ಅಕ್ಷೋಭ್ಯ ಆಚಾರ್ಯ ಪಾಲ್ಗೊಂಡಿದ್ದರು. ಗಣಿತದ ಪ್ರಮುಖ ಪ್ರಶ್ನೆಗಳನ್ನು ಕನಿಷ್ಟ ಅವಧಿಯಲ್ಲಿ […]
ಕೋಟ: ಫ್ಯಾನಿಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಕೋಟ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಫೆ.1ರಂದು ಸಂಜೆ ಬೆಳಕಿಗೆ ಬಂದಿದೆ. ಉಳ್ತೂರು ತೆಂಕಬೆಟ್ಟು ನಿವಾಸಿ 76 ವರ್ಷದ ಸರೋಜ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮನೆಯ ಫ್ಯಾನಿಗೆ ಸೀರೆಕಟ್ಟಿ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ಸುಮಾರು ವರ್ಷದಿಂದ ಫಿಡ್ಸ್ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದೇ ಖಿನ್ನತೆಯಲ್ಲಿ ಮನನೊಂದು ಆತ್ಮಹತ್ಯೆ […]
ಉಡುಪಿ: ಯುವ ಉದ್ಯಮಿ ನೇಣಿಗೆ ಶರಣು

ಉಡುಪಿ: ವೈಯಕ್ತಿಕ ಕಾರಣದಿಂದ ಮನ ನೊಂದ ಉಡುಪಿಯ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ಅಂಬಲಪಾಡಿಯ ಮಜ್ಜಿಗೆ ಪಾದೆ ಎಂಬಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಗುರುಕೃಪಾ ಟ್ರೇಡರ್ಸ್ನ ಮಾಲಕ ಹಾಗೂ ಸುರೇಶ್ ಪೈಯವರ ಪುತ್ರ ಕಾರ್ತಿಕ್ ಪೈ ಎಂದು ಗುರುತಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಬೈಂದೂರು: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಹುಂತನಹೊಳೆ ಎಂಬಲ್ಲಿ ಮನೆಯ ಬಳಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಫೆ. 1ರಂದು ನಡೆದಿದೆ. ಕಾಲ್ತೋಡು ಗ್ರಾಮದ ಹುಂತನಹೊಳೆಯ ರಾಮಯ್ಯ ಗೌಡ ಅವರ ಮಗಳು ಲಲಿತ ಮೃತ ದುರ್ದೈವಿ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಮೃತ ಲಲಿತಾ ಕಾಲ್ತೋಡು ಗ್ರಾಮದ ಹುಂತನಹೊಳೆ ಎಂಬಲ್ಲಿ ಗಂಡ ಹಾಗೂ ಮಕ್ಕಳ ಜೊತೆ ವಾಸ ಮಾಡಿಕೊಂಡಿದ್ದು, ಕೃಷಿ ಕೆಲಸ ಮಾಡಿಕೊಂಡಿದ್ದರು. ಜ.31ರಂದು ಸಹೋದರಿಯೊಂದಿಗೆ ಅಡಿಕೆ ಮರದ […]
ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳಿಗೂ ಬಂದಿದೆ ಪಿಂಚಣಿ ಯೋಜನೆ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ದುಡಿಯುವ ಶಕ್ತಿಯನ್ನು ಕಳೆದುಕೊಂಡಾಗ, ಪ್ರತಿ ತಿಂಗಳೂ ಜೀವನ ನಿರ್ವಹಣೆಗಾಗಿ ನಿಶ್ಚಿತ ಮಾಸಿಕ ಆದಾಯ ಬರುವಂತಿರಬೇಕು ಎಂಬ ಆಶಯ ಹೊಂದಿರುತ್ತಾನೆ. ಸರ್ಕಾರಿ ನೌಕರರಿಗಾದರೆ ಸರ್ಕಾರವೇ ಪ್ರತೀ ತಿಂಗಳೂ ನಿವೃತ್ತಿ ವೇತನ ನೀಡುತ್ತದೆ. ಆದರೆ ಯಾವುದೇ ಉದ್ಯೋಗ ಭದ್ರತೆ ಇಲ್ಲದ ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳು ತನ್ನ ದುಡಿಮೆಯ ಅವಧಿಯಲ್ಲಿ ಸಾಕಷ್ಟು ಹಣವನ್ನೂ ಕೂಡಿಡಲೂ ಆಗದೇ ಜೀವನದ ಸಂಧ್ಯಾಕಾಲದಲ್ಲಿ ಆರ್ಥಿಕ ಸಂಕಷ್ಠಕ್ಕೆ ಸಿಲುಕುತ್ತಾರೆ. ಇವರು ಪಿಂಚಣಿ ಸೌಲಭ್ಯದಿಂದ ವಂಚಿತರಾಗುವುದನ್ನು ತಡೆಯಲು ಇವರಿಗೂ ಸಹ 60 […]