ಕಾರ್ಕಳ: ಬಂಡೀಮಠ ಬಸ್ಸು ನಿಲ್ದಾಣಕ್ಕೆ ಬಸ್‌ಗಳ ಪ್ರವೇಶ ಕಡ್ಡಾಯ

ಉಡುಪಿ: ಜಿಲ್ಲಾಧಿಕಾರಿಗಳ ಆದೇಶದಂತೆ ಕಾರ್ಕಳ ಬಂಡೀಮಠ ಬಸ್ಸು ನಿಲ್ದಾಣಕ್ಕೆ ಹೋಗಲು ವಿನಾಯಿತಿ ಇರುವ ಬಸ್ಸುಗಳನ್ನು ಹೊರತುಪಡಿಸಿ, ಕಾರ್ಕಳ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಂಡೀಮಠ ಬಸ್ಸು ನಿಲ್ದಾಣವನ್ನು ಪ್ರವೇಶಿಸಿ, ಮುಂದುವರೆಯುವಂತೆ ಬಸ್ಸು ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಶನಿವಾರ ವಾಮಂಜೂರು ತಿರುವೈಲುಗುತ್ತು ನಲ್ಲಿ ನಡೆದ 10ನೇ ವರ್ಷದ “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 04 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 10 ಜೊತೆ ನೇಗಿಲು ಹಿರಿಯ: 25 ಜೊತೆ ಹಗ್ಗ ಕಿರಿಯ: 17 ಜೊತೆ ನೇಗಿಲು ಕಿರಿಯ: 76 ಜೊತೆ ಒಟ್ಟು ಕೋಣಗಳ ಸಂಖ್ಯೆ: 140 ಜೊತೆ ಕನೆಹಲಗೆ:  ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ […]

ಮಣಿಪಾಲ; ಸಾಲದ ಚಿಂತೆಯಿಂದ ಮನನೊಂದ ಮಹಿಳೆ ನೇಣಿಗೆ ಶರಣು

ಮಣಿಪಾಲ: ಸಾಲದ ಚಿಂತೆಯಿಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ 80ನೇ ಬಡಗಬೆಟ್ಟು ಗ್ರಾಮದ ಶಾಂತಿ ನಗರದಲ್ಲಿ ನಡೆದಿದೆ. ಬಡಗಬೆಟ್ಟು ಗ್ರಾಮದ ಶಾಂತಿ ನಗರದ ಒಂದನೇ ಅಡ್ಡರಸ್ತೆಯ ನಿವಾಸಿ 33 ವರ್ಷದ ಬಸಮ್ಮ ಸದರಗಟ್ಟಿ ನೇಣಿಗೆ ಶರಣಾದ ಮಹಿಳೆ. ಇವರು ಸುಮಾರು 3 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇತ್ತೀಚೆಗೆ ಮನೆ ಸಾಲದ ವಿಚಾರದಲ್ಲಿ ಗಂಡನ ಬಳಿ ಆಗಾಗ ಜಗಳ ಮಾಡುತ್ತಿದ್ದರು. ಬಸಮ್ಮನವರು ಸಾಲದ ಚಿಂತೆಯಿಂದ […]

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಸರ್ವ ಧರ್ಮ ಮುಖಂಡರಿಂದ ಮನವಿ

  ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲದ ಮಧ್ಯೆ, ಶನಿವಾರ ವಿವಿಧ ಧರ್ಮಗಳ ಪ್ರಮುಖ ಧಾರ್ಮಿಕ ಮುಖಂಡರು ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವಂತೆ ಜನರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಅನೌಪಚಾರಿಕ ಸಭೆ ನಡೆಸಿದ ಸರ್ವ ಧರ್ಮಗಳ ಧಾರ್ಮಿಕ ಮುಖಂಡರು, ಹಿಂದೆಂದಿಗಿಂತಲೂ ಸಮಾಜಕ್ಕೆ ಈಗ ಶಾಂತಿಯ ಅಗತ್ಯ ಹೆಚ್ಚಿದೆ ಎಂದರು. ಚಿತ್ರದುರ್ಗ ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, “ಈ ಹಿಜಾಬ್ ವಿವಾದವು ರಾಜ್ಯದ ಜಾತ್ಯತೀತ ರಚನೆಗೆ ಅಡ್ಡಿಪಡಿಸುವ ಮಾನವ ನಿರ್ಮಿತ ಸಂಘರ್ಷವಾಗಿದೆ. ಡ್ರೆಸ್ ಕೋಡ್ ವಿವಾದವು ರಾಜ್ಯಾದ್ಯಂತ […]

ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ: ನೈಜ ಘಟನೆಯಾಧಾರಿತ ಚಲನ ಚಿತ್ರದಲ್ಲಿ ರಾಜಾಹುಲಿ!

  ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಕರ್ನಾಟಕದ ರಾಜಾಹುಲಿ ಎಂದೇ ಖ್ಯಾತನಾಮರಾಗಿರುವ, ಮಾಸ್ ಲೀಡರ್ ಬಿ ಎಸ್ ವೈ ನಟಿಸಿರುವ ಆ ಚಿತ್ರದ ಹೆಸರು ‘ತನುಜಾ’. ಈ ಚಿತ್ರದ ಚಿತ್ರೀಕರಣ ಕೂಡ ಶುರುವಾಗಿದ್ದು, ಬಿ ಎಸ್ ವೈ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಹರಿದಾಡುತ್ತಿವೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಆಗಿದ್ದು, ಕೋವಿಡ್ ಸಮಯದಲ್ಲಿ ನೀಟ್ ಪರೀಕ್ಷೆ ಬರೆಯಲು 350 ಕಿಮೀ ಪ್ರಯಾಣಿಸಿದ ಹುಡುಗಿಯ ರೋಮಾಂಚಕಾರಿ ಕಥೆಯಾಗಿದೆ. ಬಿ […]