ಚದುರಂಗದಾಟದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸೆನ್ ನನ್ನು ಸೋಲಿಸಿದ ಭಾರತೀಯ ಬಾಲಕ ಆರ್. ಪ್ರಗ್ನಾನಂದ

  ಹದಿಹರೆಯದ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ, ಏರ್‌ಥಿಂಗ್ಸ್ ಮಾಸ್ಟರ್ಸ್ ಆನ್‌ಲೈನ್ ರಾಪಿಡ್ ಚೆಸ್ ಪಂದ್ಯಾವಳಿಯ ಎಂಟನೇ ಸುತ್ತಿನಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಸೋಲಿಸ್, ನಾರ್ವೇಜಿಯನ್ ಸೂಪರ್‌ಸ್ಟಾರ್ ವಿರುದ್ಧ ಜಯ ಸಾಧಿಸಿದ ದೇಶದ ಮೂರನೇ ಆಟಗಾರನೆಸಿಕೊಂಡನು. ಐದು ಬಾರಿಯ ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಮತ್ತು ಪಿ ಹರಿಕೃಷ್ಣ ಅವರ ಸಾಲಿಗೆ ಸೇರಿ ಮ್ಯಾಗ್ನಸ್ ಕಾರ್ಲ್‌ಸೆನ್ ನನ್ನು ಸೋಲಿಸಿದ ಭಾರತದ ಮೂರನೇ ಆಟಗಾರನೆನ್ನುವ ಕೀರ್ತಿಗೆ ಪ್ರಗ್ನಾನಂದ ಭಾಜನನಾದನು. ಕಾರ್ಲ್‌ಸೆನ್‌ರ ಸತತ ಮೂರು ಗೆಲುವಿನ […]

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ 2 ಲಕ್ಷ ರೂ ಘೋಷಣೆ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ

  ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 2 ಲಕ್ಷ ರೂ ನೀಡುವುದಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಘೋಷಣೆ ಮಾಡಿದ್ದಾರೆ. ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಮಾತನಾಡಿ, ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಆತನ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. “ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನೇ ಕಳೆದುಕೊಂಡಂತಾಗಿದೆ. ನಾನು ಅವರ ಕುಟುಂಬದ ಜೊತೆಗಿದ್ದೇನೆ. ಆತನ ಕುಟುಂಬಕ್ಕೆ 2 ಲಕ್ಷ ರೂ ನೀಡುತ್ತಿದ್ದೇನೆ”. ಎಂದು ಶಾಸಕ ಘೋಷಣೆ […]