ಕಾರ್ಕಳ: ಜೋಡುರಸ್ತೆಯಲ್ಲಿ ಶುಭಾರಂಭಗೊಳ್ಳಲಿರುವ ಪೂರ್ಣಿಮಾ ಲೈಫ್ ಸ್ಟೈಲ್ ನಲ್ಲಿ ಲಕ್ಷ್ಮಿ ಪೂಜೆ

ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಪ್ರೈಮ್ ಮಾಲ್ ನ 2 ನೇ ಮಹಡಿಯಲ್ಲಿ ಅತಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ಪೂರ್ಣಿಮಾ ಲೈಫ್ ಸ್ಟೈಲ್ ನಲ್ಲಿ ಫೆ. 21ರಂದು ಲಕ್ಷ್ಮಿ ಪೂಜೆ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾಲ್ ಗೆ ಭೇಟಿ ನೀಡಿ ಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡರು. ಮಾ.10 ರಂದು ಪೂರ್ಣಿಮಾ ಲೈಫ್ ಸ್ಟೈಲ್ ಶುಭಾರಂಭ: ವಿದ್ಯುಕ್ತವಾಗಿ ಮಾ.10 ರಂದು ಪ್ರೈಮ್ ಮಾಲ್ ನಲ್ಲಿ ಪೂರ್ಣಿಮಾ ಲೈಫ್ ಸ್ಟೈಲ್ ಶುಭಾರಂಭಗೊಳ್ಳಲಿದೆ. ಶುಭಾರಂಭಕ್ಕೆ ಸಚಿವ ವಿ.ಸುನಿಲ್ […]

ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷಿಯಾ: ದೇಶದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದ ಪುತಿನ್

ದೆಹಲಿ: ರಷಿಯಾದ ಸುರಕ್ಷತೆಗಾಗಿ ತೆಗೆದುಕೊಳ್ಳುತ್ತಿರುವ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನ ಮಾಡಿದಲ್ಲಿ ‘ಅವರು ಹಿಂದೆಂದೂ ನೋಡಿರದ ಪರಿಣಾಮಗಳನ್ನು’ ಎದುರಿಸಬೇಕಾಗುತ್ತದೆ ಎಂದು ಇತರ ದೇಶಗಳಿಗೆ ರಷಿಯಾ ಅಧ್ಯಕ್ಷ ವ್ಲಾದಿಮೀರ್ ಪುತಿನ್ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ಯನ್ನು ಅನುಮೋದಿಸುವ ಮೂಲಕ ಯುದ್ಧವನ್ನು ಘೋಷಿಸಿದ ಪುತಿನ್, ಇದು ನಾಗರಿಕರನ್ನು ರಕ್ಷಿಸುವ ಉದ್ದೇಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಪುತಿನ್, ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು […]