ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಉದ್ಘಾಟನೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗವನ್ನು ಉದ್ಘಾಟಿಸಲಾಯಿತು. ಡಾ ವಿವೇಕ್ ಮಂಗ್ಲಾ, ನಿರ್ದೇಶಕರು – ಜಠರ ಕರುಳು  ಮತ್ತು ಹೆಪಟೊಪ್ಯಾಂಕ್ರಿಯಾಟೋಬಿಲಿಯರಿ, ಸರ್ಜಿಕಲ್ ಆಂಕೊಲಾಜಿ, ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನವದೆಹಲಿ ಅವರು ಉದ್ಘಾಟಿಸಿದರು. ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್, ಉಪಕುಲಪತಿ, ಮಾಹೆ, ಮಣಿಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಪಿ.ಎಲ್.ಎನ್.ಜಿ.ರಾವ್, ಸಹ ಉಪಕುಲಪತಿ  (ವೈದ್ಯಕೀಯ ಮತ್ತು ದಂತ ವಿಜ್ಞಾನ), ಮಾಹೆ ಮಣಿಪಾಲ, ಡಾ. ನಾಗರಾಜ್ ಪಾಲಂಕರ್ ಮುಖ್ಯ ಸಲಹೆಗಾರರು […]

ಹೈಕೋರ್ಟ್ ಆದೇಶ ಧಿಕ್ಕರಿಸಿ ಆರು ಮಂದಿ ವಿದ್ಯಾರ್ಥಿನಿಯರು ತಾವು ಟೆರರಿಸ್ಟ್ ಸಂಘಟನೆಯ ಸದಸ್ಯರೆಂದು ಸಾಬೀತುಪಡಿಸಿದ್ದಾರೆ; ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ಹೈಕೋರ್ಟ್ ಆದೇಶವನ್ನು ಧಿಕ್ಕರಿಸುವ ಮೂಲಕ‌ ಆರು ಮಂದಿ ವಿದ್ಯಾರ್ಥಿನಿಯರು ತಾವು ಟೆರರಿಸ್ಟ್ ಸಂಘಟನೆಯ ಸದಸ್ಯರೆಂದು ಸಾಬೀತುಪಡಿಸಿದ್ದಾರೆ. ಈ ದೇಶದ ಕಾನೂನಿಗೆ ಗೌರವ ಕೊಡದವರು ಇಲ್ಲಿಇರಲು ಅರ್ಹರಿಲ್ಲ‌. ಅವರ ಧರ್ಮಪಾಲನೆಗೆ ಅವಕಾಶ ಇರುವ ದೇಶಕ್ಕೆ ಹೋಗಿ ಶಿಕ್ಷಣ ಮುಂದುವರಿಸಲಿ ಎಂದು ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶ ಬಂದ ಮೇಲೂ ಆರು ಮಂದಿ ವಿದ್ಯಾರ್ಥಿನಿಯರು ಹಾಗೂ […]

ಮಣಿಪಾಲ: ಮುನಿಯಾಲು ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಪ್ರವೇಶಾತಿ ಆರಂಭ

ಉಡುಪಿ: ಜಿಲ್ಲೆಯ ಏಕ ಮಾತ್ರ ಯೋಗ ನ್ಯಾಚುರೋಪತಿ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಆಗಿರುವ ಮಣಿಪಾಲದಲ್ಲಿರುವ ಮುನಿಯಾಲು ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ 2021-22 ರ ಸಾಲಿನ ಪ್ರವೇಶಾತಿ ನಡೆಯುತ್ತಿದ್ದು, ಪಿ.ಯು.ಸಿ. ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳು ಶೀಘ್ರವಾಗಿ ತಮ್ಮ ಪ್ರವೇಶಾತಿಯನ್ನು ಪಡೆದುಕೊಳ್ಳಬಹುದು. ನೀಟ್ ಪರೀಕ್ಷೆಯಲ್ಲಿ ಅರ್ಹತೆಯಿಲ್ಲದೆ ತಮಗೆ ಆಸಕ್ತಿಯಿಲ್ಲದ ಪದವಿ ಕೋರ್ಸುಗಳಿಗೆ ಈಗಾಗಲೇ ಸೇರಿಕೊಂಡಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು. ಯೋಗ, ನ್ಯಾಚುರೋಪತಿ ವೈದ್ಯರಿಗೆ ಜಗತ್ತಿನಾದ್ಯಂತ ಬೇಡಿಕೆ ಇರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು […]

ಕಾರ್ಪೆಂಟರ್ ವೃತ್ತಿದಾರರಿಗೆ ನೋಂದಣಿ ಶಿಬಿರ

ಉಡುಪಿ: ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ನಗರದ ಕುಂಜಿಬೆಟ್ಟು ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್ ಇಲ್ಲಿ ಪಿಂಚಣಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕಾರ್ಪೆಂಟರ್ ವೃತ್ತಿದಾರರಿಗೆ ನೋಂದಣಿ ಶಿಬಿರ ನಡೆಯಿತು. ಕಾರ್ಮಿಕ ಅಧಿಕಾರಿ ಕುಮಾರ್, ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್- ಧನ್ ಯೋಜನೆ, ಕಾರ್ಮಿಕ ಇಲಾಖೆಯಲ್ಲಿರುವ ಯೋಜನೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ವಿಶ್ವಕರ್ಮ ಕಾರ್ಪೇಂಟರ್ ಯೂನಿಯನ್‌ನ ಗೌರವಾಧ್ಯಕ್ಷ ಡಾ.ಬಳ್ಕೂರು ಗೋಪಾಲ ಆಚಾರ್ಯ ಅಧ್ಯಕ್ಷತೆ […]

ಪಿಂಚಣಿ ಸಪ್ತಾಹ ಸಮಾರೋಪ ಸಮಾರಂಭ

ಉಡುಪಿ: ಕಾರ್ಮಿಕ ಇಲಾಖೆ ಉಡುಪಿ, ಗ್ರಾಮ ವಿಕಾಸ ಸಮಿತಿ ಹಾಗೂ ಶ್ರೀ ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಹೆಬ್ರಿ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರವಿವಾರ ಹೆಬ್ರಿಯ ಶ್ರೀರಾಮ ಮಂದಿರದಲ್ಲಿ ಪಿಂಚಣಿ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ನೋಂದಣಿ ಶಿಬಿರ ನಡೆಯಿತು. ಕಾರ್ಮಿಕ ಅಧಿಕಾರಿ ಕುಮಾರ್ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್- ಧನ್ ಯೋಜನೆಯು ಮಾಹಿತಿ ನೀಡಿ, ಎಲ್ಲಾ ಅಸಂಘಟಿತ ಕಾರ್ಮಿಕರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಡಾ. ಭಾರ್ಗವಿ, ಉದ್ಯಮಿಗಳಾದ ಗುರುದಾಸ್ […]