ಬಂಟ್ವಾಳ: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಅಂದರ್!

ಬಂಟ್ವಾಳ: ದ್ವಿ ಚಕ್ರ ವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಆರೋಪಿ ಮಹಮ್ಮದ್ ಮುಸ್ತಫಾ, ಸ್ನೇಹಿತನ ಜೊತೆಗೆ ಸೇರಿಕೊಂಡು ಅಕ್ರಮವಾಗಿ ದನಗಳನ್ನು ಕದ್ದು ತಂದು ಪ್ರತಿ ಆದಿತ್ಯವಾರದಂದು ಮನೆಯಲ್ಲಿ ಕಡಿದು ಮಾಂಸ ಮಾಡಿ ಬಳಿಕ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಪೋಲೀಸರಿಗೆ ದೊರಕಿದೆ. ಆರೋಪಿ ದ್ವಿ ಚಕ್ರದ ಮೂಲಕ ನಂದಾವರ, ಗೂಡಿನಬಳಿ, ಮಂಚಿ ಸಹಿತ ತಾಲೂಕಿನ ಆಯ್ದ ಕಡೆಗಳಿಗೆ ಮಾರಾಟ ಮಾಡುವುದಾಗಿ […]

ಬಂಟ್ವಾಳ: ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಅಂದರ್!

ಬಂಟ್ವಾಳ: ದ್ವಿ ಚಕ್ರ ವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಆರೋಪಿ ಮಹಮ್ಮದ್ ಮುಸ್ತಫಾ, ಸ್ನೇಹಿತನ ಜೊತೆಗೆ ಸೇರಿಕೊಂಡು ಅಕ್ರಮವಾಗಿ ದನಗಳನ್ನು ಕದ್ದು ತಂದು ಪ್ರತಿ ಆದಿತ್ಯವಾರದಂದು ಮನೆಯಲ್ಲಿ ಕಡಿದು ಮಾಂಸ ಮಾಡಿ ಬಳಿಕ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಪೋಲೀಸರಿಗೆ ದೊರಕಿದೆ. ಆರೋಪಿ ದ್ವಿ ಚಕ್ರದ ಮೂಲಕ ನಂದಾವರ, ಗೂಡಿನಬಳಿ, ಮಂಚಿ ಸಹಿತ ತಾಲೂಕಿನ ಆಯ್ದ ಕಡೆಗಳಿಗೆ ಮಾರಾಟ ಮಾಡುವುದಾಗಿ […]

ಜೂನ್ 16, 17, 18 ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಮಾಧ್ಯಮಗಳಿಗೆ ತಿಳಿಸಿ, ವೇಳಾಪಟ್ಟಿ ಪ್ರಕಟಿಸಿದ್ದಾರೆ. ಬರುವ ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಏಪ್ರಿಲ್ 5 ರಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 20 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 22 ವರೆಗೆ ಶುಲ್ಕ ಪಾವತಿಗೆ ಕೊನೆ ದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ಜೂನ್ 16 […]

ಎರಡನೇ ಬಾರಿಗೆ ಗೋವಾದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

ಗೋವಾದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದು, ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ […]

ಕೊಂಡಾಡಿ: ಮಾ.30 ರಿಂದ ಎ.10ರ ವರೆಗೆ 48ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವ

ಹಿರಿಯಡಕ: ಕೊಂಡಾಡಿ ಶ್ರೀರಾಮ ಭಜನಾ ಮಂಡಳಿ ಇದರ 48 ನೇ ವರ್ಷದ ಅಖಂಡ ಏಕಾಹ ಭಜನಾ ಮಂಗಲೋತ್ಸವ ಕಾರ್ಯಕ್ರಮವು ಮಾ.30 ರಿಂದ ಎ.10 ರ ವರೆಗೆ ಭಜನೆ ಕಟ್ಟೆಯ ಶ್ರೀ ಅಶ್ವಥನಾರಾಯಣ ಸನ್ನಿಧಿಯಲ್ಲಿ ನಡೆಯಲಿದೆ. ಮಾ.30 ರಿಂದ ನಿತ್ಯ ಭಜನೆ ಪ್ರಾರಂಭವಾಗಲಿದ್ದು, ಏ.10 ಆದಿತ್ಯವಾರದಂದು ಸೂರ್ಯೋದಯದಿಂದ ಏಕಾಹ ಭಜನೆ ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 12:30 ರಿಂದ ಅನ್ನಸಂತರ್ಪಣೆ ನಡೆಯಲಿದೆ. ಎ.11 ಸೋಮವಾರ, ಸೂರ್ಯೋದಯಕ್ಕೆ ಭಜನಾ ಮಂಗಲೋತ್ಸವ ನಡೆಯಲಿದ್ದು, ಸಂಜೆ 7 ಗಂಟೆಗೆ ಮರುಭಜನೆ ನಡೆದಿದೆ.