ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿ […]

ಅಂಬೇಡ್ಕರ್ ಜಯಂತಿ: ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರ […]

ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ: ಎ.19 ರಂದು‌ ಶ್ರೀ ಮನ್ಮಹಾರಥೋತ್ಸವ

ಪಡುಬಿದ್ರಿ: ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಎಲ್ಲೂರು ಇದರ ಜಾತ್ರಾ ಮಹೋತ್ಸವವು ಎಪ್ರಿಲ್ 21ರ ವರೆಗೆ ಜರಗಲಿದೆ. ಶ್ರೀ ಮನ್ಮಹಾರಥೋತ್ಸವ: ತಾ.19 ರಂದು ಮಂಗಳವಾರ ಮಧ್ಯಾಹ್ನ 11.00ಕ್ಕೆ ರಥಾರೋಹಣ, ಶ್ರೀ ಮನ್ಮಹಾರಥೋತ್ಸವ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಚೇರಿ, ರಾತ್ರಿ 8:30ಕ್ಕೆ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ. ತಾ.20‌ ರಂದು ಬುಧವಾರ ಸೂರ್ಯೋದಯಕ್ಕೆ ಕವಾಟೋದ್ಘಾಟನೆ, ತುಲಾಭಾರ ಸೇವೆ, ಉತ್ಸವ ಬಲಿ, ಸಂಜೆ 6:30ಕ್ಕೆ ಅವಭೃತ ಹೊರಡುವುದು, ಅವಭೃತ, ಗಂಧ […]

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಲಾಡ್ಜಿಗೆ ಬರುತ್ತೇನೆಂದು ಹೇಳಿದ್ದ ನಾಲ್ಕನೇ ವ್ಯಕ್ತಿಯ ಸುತ್ತ ಅನುಮಾನದ ಹುತ್ತ.!

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಮತ್ತೋರ್ವ ವ್ಯಕ್ತಿ ಎಂಟ್ರಿಯಾಗಿದ್ದಾನೆ‌. ಆ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ. ಸಂತೋಷ್ ಪಾಟೀಲ್ ಉಡುಪಿಗೆ ಬಂದು, ರೂಂ ಪಡೆಯುವ ವೇಳೆ ರಾಜೇಶ್ ಎಂಬಾತನ ಹೆಸರು ಉಲ್ಲೇಖಿಸಿದ್ದನು ಎನ್ನಲಾಗಿದೆ. ಹೀಗಾಗಿ ಉಡುಪಿಯ ಲಾಡ್ಜಿಗೆ ಬರುತ್ತೇನೆಂದು ಹೇಳಿದ್ದ ರಾಜೇಶ್ ಯಾರು ಪ್ರಶ್ನೆ ಕಾಡುತ್ತಿದ್ದು, ಆತನ ಸುತ್ತ ಅನುಮಾನದ ಹುತ್ತ ನೆಟ್ಟಿದೆ. ಚಿಕ್ಕಮಗಳೂರಿನ ಹೋಂ ಸ್ಟೇನಲ್ಲಿ ಒಂದೇ ಕೋಣೆಯಲ್ಲಿ ಮೂವರು ಸ್ನೇಹಿತರು ಉಳಿದಿದ್ದರು.‌ಆದರೆ ಉಡುಪಿ ಲಾಡ್ಜಿನಲ್ಲಿ ಎರಡು […]

ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ: ಎ.16 ರಂದು ಸಿರಿಜಾತ್ರೆ; ಎ.19 ರಂದು ಮನ್ಮಹಾರಥೋತ್ಸವ

ಹಿರಿಯಡಕ: ಉಡುಪಿ ತಾಲೂಕು ಶ್ರೀ ಕ್ಷೇತ್ರ ಹಿರಿಯಡಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಎ.16 ರಿಂದ 21ರ ವರೆಗೆ ವೈಭವದ‌ ಜಾತ್ರಾ ಮಹೋತ್ಸವ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಯಲ್ಲಿ ಸಾಂಪ್ರದಾಯದಂತೆ ಜರಗಲಿರುವುದು. ಧಾರ್ಮಿಕ ಕಾರ್ಯಕ್ರಮಗಳು: ತಾ.16 ರಂದು ಶನಿವಾರ ಗಂಟೆ 8.00ಕ್ಕೆ ಧ್ವಜಾರೋಹಣ, ಗಣಯಾಗ, ನವಕ ಪ್ರಧಾನ ಹೋಮ, ರಾತ್ರಿ ಗಂಟೆ 6.30 ರಿಂದ ಆರಾಧನಾ ಪೂಜೆ, ಪೂರ್ಣಿಮಾ ಉತ್ಸವ. ರಾತ್ರಿ 9 ಗಂಟೆಯಿಂದ ಹಾಲು ಹಬ್ಬ, ಸವಾರಿ ಬಲಿ, ಬ್ರಹ್ಮ ಮಂಡಲ, ಭೂತ ಬಲಿ. ತಾ.17 […]