ಕೊರೊನಾ ನಾಲ್ಕನೇ ಅಲೆ ಆತಂಕ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ವಿಶೇಷ ಸಭೆ

ಬೆಂಗಳೂರು: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೇರಳ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ, ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ. ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತಂತೆ […]

ಉಚಿತ ಪಡಿತರ ಚೀಟಿ ಹೊಸ ನಿಯಮ: ನಿರ್ಲಕ್ಷಿಸಿದರೆ ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ತೊಂದರೆ

ಬೆಂಗಳೂರು: ಪಡಿತರ ಚೀಟಿ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ಗಮನಿಸಿರುವ ಸರ್ಕಾರ ಕೆಲವು ಷರತ್ತುಗಳ ಅಡಿಯಲ್ಲಿ ಗ್ರಾಹಕರು ತಮ್ಮ ಪಡಿತರ ಚೀಟಿಗಳನ್ನು ಸರೆಂಡರ್ ಮಾಡಲು ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ತೊಂದರೆ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ. ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದೆಂದು ಸರ್ಕಾರದ ವತಿಯಿಂದ ನೀಡಲಾಗುವ ಉಚಿತ ಪಡಿತರದ ಪ್ರಯೋಜನ ಅರ್ಹರಿಗೆ ಲಭ್ಯವಾಗುವುದಕ್ಕಿಂತ ಹೆಚ್ಚಾಗಿ ಅನರ್ಹರೇ ಇದರ ಲಾಭವನ್ನು ಹೆಚ್ಚಾಗಿ ಪಡೆಯುತ್ತಿದ್ದಾರೆ ಎನ್ನುವುದು ಸರಕಾರದ ಗಮನಕ್ಕೆ ಬಂದಿದೆ. ಉಚಿತ ಪಡಿತರ ಯೋಜನೆಗೆ […]

ಮಾಹೆ ವಿದ್ಯಾರ್ಥಿಗಳೊಂದಿಗೆ ಸಾಗರಿಕಾ ಘೋಷ್ ಸಂವಾದ

ಮಣಿಪಾಲ: “ನಮ್ಮ ಖಾಸಗಿ ಆಯ್ಕೆಯ ವಿಷಯಗಳಲ್ಲಿ ಯಾವುದೇ ಸರ್ಕಾರದ ಹಸ್ತಕ್ಷೇಪವನ್ನು ಪರಿಗಣಿಸದೆ ದೃಢವಾಗಿರುವ ಮೂಲಕ;ಸ್ವತಂತ್ರವಾಗಿ ಯೋಚಿಸಿ ಮತ್ತು ಕಾರ್ಯನಿರ್ವಹಿಸಿ” ಎಂದು ಖ್ಯಾತ ಲೇಖಕಿ-ಪತ್ರಕರ್ತೆ ಸಾಗರಿಕಾ ಘೋಷ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ಏನನ್ನು ಧರಿಸಬೇಕು, ತಿನ್ನಬೇಕು, ಯೋಚಿಸಬೇಕು ಮತ್ತು ಹೇಗೆ ವರ್ತಿಸಬೇಕು ಹೀಗೆ ಅವರ ಅಗತ್ಯವನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. ಶನಿವಾರ ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ‘ವೈ ಐ ಆಮ್ […]

ಲಯನ್ಸ್ ಕ್ಲಬ್ ಹಿರಿಯಡ್ಕ ಪ್ರಾಂತೀಯ ಅಧ್ಯಕ್ಷ, ಮೊದಲ ಮತ್ತು ದ್ವಿತೀಯ ಉಪ ಗವರ್ನರ್ ಗಳ ಭೇಟಿ

  ಉಡುಪಿ: ಆದಿತ್ಯವಾರದಂದು ಲಯನ್ಸ್ ಕ್ಲಬ್ ಹಿರಿಯಡ್ಕದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಶಂಕರ್ ಶೆಟ್ಟಿ ಮತ್ತು ಮೊದಲ ಉಪ ಗವರ್ನರ್ ಎಮ್ ಕೆ ಭಟ್ ಮತ್ತು ದ್ವಿತೀಯ ಉಪ ಗವರ್ನರ್ ಡಾ. ನೇರಿ ಕರ್ನಿಲೀಯೋ ಭೇಟಿ ನೀಡಿ ಕ್ಲಬ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಹರ್ಷ ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಡ್ದಮ್ ವಹಿಸಿದ್ದರು. ಹಿರಿಯಡ್ಕದ ನಾರಾಯಣಗುರು ಸಭಾಂಗಣದಲ್ಲಿ ಕಾರ್ಯಕ್ರಮವು ಸರಳ ರೀತಿಯಲ್ಲಿ ಜರುಗಿತು. ಸದಸ್ಯರಾದ ವಸಂತ್ ಶೆಟ್ಟಿ ಪ್ರಸಕ್ತ […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ   ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ

ಮಣಿಪಾಲ: ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ಒಂದು ರೀತಿಯ ರಕ್ತದ ಕ್ಯಾನ್ಸರ್) ರೋಗ ಪತ್ತೆಯಾದ 12 ವರ್ಷದ ಬಾಲಕನಿಗೆ   ಮೊದಲ  ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿಯನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಅಸ್ಥಿ  ಮಜ್ಜೆಯ ಕಸಿಯು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡದಿಂದ ಮಾಡಲ್ಪಡುವ  ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದ್ದು, ಇದು  ಕ್ಯಾನ್ಸರ್ ಯುಕ್ತ  ಅಸ್ಥಿ  ಮಜ್ಜೆಯನ್ನು ನಿರ್ಮೂಲನೆ ಮಾಡಿ, ಆರೋಗ್ಯಕರ ಅಸ್ಥಿ ಮಜ್ಜೆಯ ಕೋಶಗಳನ್ನು ವರ್ಗಾಹಿಸುವ ಪ್ರಕ್ರಿಯೆಯಾಗಿದೆ. ರೋಗಿಗೆ ಅಸ್ಥಿ  ಮಜ್ಜೆಯನ್ನು ದಾನ ಮಾಡಲು ಪೂರ್ಣ […]